108 ಆಂಬ್ಯುಲೆನ್ಸ್ಗಳನ್ನು ನಿರ್ವಹಣೆ ಮಾಡುತ್ತಿರುವ ಜಿವಿಕೆ ಕಂಪೆನಿಯು ಸರಕಾರ ಹೇಳಿದಂತೆ ವೇತನ ಹೆಚ್ಚಳ ಮಾಡುತ್ತಿಲ್ಲ ಎಂದು 108 ಆಂಬ್ಯುಲೆನ್ಸ್ ಸಿಬ್ಬಂದಿ ಮತ್ತೆ ಹೋರಾಟಕ್ಕೆ ಇಳಿಯುವ ಬೆದರಿಕೆ ಹಾಕಿದ್ದಾರೆ.
108 ನೌಕರರ ಸಂಘದ ಉಪಾಧ್ಯಕ್ಷ ಎನ್.ಎಚ್. ಪರಮಶಿವ ಅವರು ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಇದೇ ವೇಳೆ ಅವರು ʼಕಳೆದ 13 ವರ್ಷಗಳಿಂದ ಕಂಪೆನಿ ನಿರಂತರವಾಗಿ ನಮ್ಮ ಮೇಲೆ ದಬ್ಬಾಳಿಕೆ ಮಾಡುತ್ತಾ ಬಂದಿದೆ. ಕರ್ನಾಟಕ ಸರ್ಕಾರ ಸಂಬಳ ಹೆಚ್ಚಳ ಮಾಡಲು ಹಣ ಬಿಡುಗಡೆ ಮಾಡಿರುವುದು, ಆದರೆ ನಮಗೆ ಸಂಬಳವನ್ನು ಹೆಚ್ಚಳ ಮಾಡಲಾಗಿಲ್ಲ ಅಂತ ಹೇಳಿದ್ದಾರೆ.
ಇದೇ ವೇಳೆ ಆರೋಗ್ಯ ಸಚಿವರು ಮತ್ತು ಆರೋಗ್ಯ ಇಲಾಖೆಯ ಆಯುಕ್ತರು ಕೂಡಲೇ ನಮ್ಮ ಸಮಸ್ಯೆಯನ್ನು ಆಲಿಸಿ ನಮಗೆ ನ್ಯಾಯವನ್ನು ಒದಗಿಸಬೇಕು ಎಂದು ಹೇಳಿದರು . ನಮ್ಮ ಹೋರಾಟ ಏನಿದ್ದರು ಕೂಡ ಕಂಪನಿ ವಿರುದ್ದ ಹೊರತು ಸರ್ಕಾರದ ವಿರುದ್ದ ಅಲ್ಲ ಎಂದು ಅವರು ಇದೇ ವೇಳೆ ಹೇಳಿದ್ದಾರೆ.
ರಾಜ್ಯದ ಹಲವೆಡೆ ಗುಡುಗು-ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ…
ಭೂಮಿಯಲ್ಲೇ ಅತಿಹೆಚ್ಚು ಮಳೆಯಾಗುವ ಮೇಘಾಲಯ ಈಗ ನೀರಿನ ಕೊರತೆಯ ಆತಂಕ ಎದುರಿಸುತ್ತಿದೆ. ಹವಾಮಾನ…
ಗಲ್ಫ್ ಯುದ್ಧದಿಂದ ಭಾರತದ ₹11.8 ಬಿಲಿಯನ್ ಕೃಷಿ-ಆಹಾರ ರಫ್ತು ಅಪಾಯದಲ್ಲಿದೆ. ಸಾಗಾಟ ಅಡಚಣೆ…
ರಾಜ್ಯದ ವಿವಿಧ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ, ಮಲೆನಾಡು ಹಾಗೂ…
ಬೇಸಿಗೆ ಬಿಸಿಲು ತೀವ್ರಗೊಳ್ಳುತ್ತಿದ್ದಂತೆ ಜನ, ಜಾನುವಾರುಗಳ ಜೊತೆಗೆ ಪ್ರಾಣಿ-ಪಕ್ಷಿಗಳಿಗೂ ನೀರು ಮತ್ತು ಆಹಾರದ…
ಕೃಷಿ-ಆಹಾರ ವ್ಯವಸ್ಥೆಯಲ್ಲಿ ಮಹಿಳೆಯರ ನಾಯಕತ್ವ ಬಲಪಡಿಸಲು ಜಾಗತಿಕ ಸಮ್ಮೇಳನದಲ್ಲಿ ಮಹತ್ವದ ನಿರ್ಧಾರಗಳು ಕೈಗೊಳ್ಳಲಾಗಿದೆ.…