Categories: Uncategorized

ಹೆಚ್ಚಳವಾಗದ 108 ಆಂಬ್ಯುಲೆನ್ಸ್ ಸಿಬ್ಬಂದಿಗಳ ವೇತನ | ಮತ್ತೆ ಹೋರಾಟಕ್ಕೆ ಇಳಿಯುವ ಬೆದರಿಕೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

108 ಆಂಬ್ಯುಲೆನ್ಸ್‌ಗಳನ್ನು ನಿರ್ವಹಣೆ ಮಾಡುತ್ತಿರುವ ಜಿವಿಕೆ ಕಂಪೆನಿಯು ಸರಕಾರ ಹೇಳಿದಂತೆ ವೇತನ ಹೆಚ್ಚಳ ಮಾಡುತ್ತಿಲ್ಲ ಎಂದು 108 ಆಂಬ್ಯುಲೆನ್ಸ್‌ ಸಿಬ್ಬಂದಿ ಮತ್ತೆ ಹೋರಾಟಕ್ಕೆ ಇಳಿಯುವ ಬೆದರಿಕೆ ಹಾಕಿದ್ದಾರೆ.

Advertisement

108 ನೌಕರರ ಸಂಘದ ಉಪಾಧ್ಯಕ್ಷ ಎನ್‌.ಎಚ್‌. ಪರಮಶಿವ ಅವರು ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಇದೇ ವೇಳೆ ಅವರು ʼಕಳೆದ 13 ವರ್ಷಗಳಿಂದ ಕಂಪೆನಿ ನಿರಂತರವಾಗಿ ನಮ್ಮ ಮೇಲೆ ದಬ್ಬಾಳಿಕೆ ಮಾಡುತ್ತಾ ಬಂದಿದೆ. ಕರ್ನಾಟಕ ಸರ್ಕಾರ ಸಂಬಳ ಹೆಚ್ಚಳ ಮಾಡಲು ಹಣ ಬಿಡುಗಡೆ ಮಾಡಿರುವುದು, ಆದರೆ ನಮಗೆ ಸಂಬಳವನ್ನು ಹೆಚ್ಚಳ ಮಾಡಲಾಗಿಲ್ಲ ಅಂತ ಹೇಳಿದ್ದಾರೆ.

ಇದೇ ವೇಳೆ ಆರೋಗ್ಯ ಸಚಿವರು ಮತ್ತು ಆರೋಗ್ಯ ಇಲಾಖೆಯ ಆಯುಕ್ತರು ಕೂಡಲೇ ನಮ್ಮ ಸಮಸ್ಯೆಯನ್ನು ಆಲಿಸಿ ನಮಗೆ ನ್ಯಾಯವನ್ನು ಒದಗಿಸಬೇಕು ಎಂದು ಹೇಳಿದರು . ನಮ್ಮ ಹೋರಾಟ ಏನಿದ್ದರು ಕೂಡ ಕಂಪನಿ ವಿರುದ್ದ ಹೊರತು ಸರ್ಕಾರದ ವಿರುದ್ದ ಅಲ್ಲ ಎಂದು ಅವರು ಇದೇ ವೇಳೆ ಹೇಳಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅರ್ಧಕೇಂದ್ರ ಯೋಗದಿಂದ ಈ 3 ರಾಶಿಗೆ ಯಶಸ್ಸು | ಕೋಟ್ಯಾಧಿಪತಿ ಯೋಗ!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490

5 hours ago

ಹೊಸರುಚಿ | ಗುಜ್ಜೆ ಮೊಸರು ಗೊಜ್ಜು

ಗುಜ್ಜೆ ಮೊಸರು ಗೊಜ್ಜು ಬೇಕಾಗುವ ಸಾಮಾಗ್ರಿಗಳು :  ಗುಜ್ಜೆ 1 ಕಪ್ ಬೇಯಿಸಿ…

5 hours ago

ಜಮ್ಮು- ಕಾಶ್ಮೀರ | ಪ್ರವಾಸಿಗರ ಮೇಲೆ ಉಗ್ರರ ದಾಳಿ | ಉಗ್ರರ ದಾಳಿಗೆ ಕನ್ನಡಿಗ ಸೇರಿ 20 ಕ್ಕೂ ಹೆಚ್ಚು ಜನರು ಬಲಿ

ಜಮ್ಮು- ಕಾಶ್ಮೀರದ  ಪೆಹಲ್ಗಾಮ್ ನಲ್ಲಿಂದು ಪ್ರವಾಸಿಗರ ಮೇಲೆ  ಭಯೋತ್ಪಾದಕ ದಾಳಿ ನಡೆದಿದೆ. ಘಟನೆಯಲ್ಲಿ…

16 hours ago

ಹವಾಮಾನ ವರದಿ | 22.04.2025 | ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆ | ಎ.26ರಿಂದ ಮಳೆ ಹೆಚ್ಚಾಗುವ ನಿರೀಕ್ಷೆ

23.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

20 hours ago

ಭಾರತದ ತೋಟಗಾರಿಕಾ ಹಣ್ಣಿನ ಬೆಳೆಗಳತ್ತ ಚಿತ್ತ | ಜಾಗತಿಕ ಮಾರುಕಟ್ಟೆಗೆ ಭಾರತೀಯ ತಾಜಾ ಹಣ್ಣುಗಳ ಪರಿಚಯ |

ಮಹಾರಾಷ್ಟ್ರದ ಅಹಲ್ಯಾನಗರದಿಂದ ಅಮೆರಿಕದ ನ್ಯೂಯಾರ್ಕ್‌ಗೆ 14 ಟನ್‌ಗಳಷ್ಟು ಭಾರತೀಯ ದಾಳಿಂಬೆಯನ್ನು ರಫ್ತು ಮಾಡಲಾಗಿದೆ.…

1 day ago