108 ಆಂಬ್ಯುಲೆನ್ಸ್ಗಳನ್ನು ನಿರ್ವಹಣೆ ಮಾಡುತ್ತಿರುವ ಜಿವಿಕೆ ಕಂಪೆನಿಯು ಸರಕಾರ ಹೇಳಿದಂತೆ ವೇತನ ಹೆಚ್ಚಳ ಮಾಡುತ್ತಿಲ್ಲ ಎಂದು 108 ಆಂಬ್ಯುಲೆನ್ಸ್ ಸಿಬ್ಬಂದಿ ಮತ್ತೆ ಹೋರಾಟಕ್ಕೆ ಇಳಿಯುವ ಬೆದರಿಕೆ ಹಾಕಿದ್ದಾರೆ.
108 ನೌಕರರ ಸಂಘದ ಉಪಾಧ್ಯಕ್ಷ ಎನ್.ಎಚ್. ಪರಮಶಿವ ಅವರು ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಇದೇ ವೇಳೆ ಅವರು ʼಕಳೆದ 13 ವರ್ಷಗಳಿಂದ ಕಂಪೆನಿ ನಿರಂತರವಾಗಿ ನಮ್ಮ ಮೇಲೆ ದಬ್ಬಾಳಿಕೆ ಮಾಡುತ್ತಾ ಬಂದಿದೆ. ಕರ್ನಾಟಕ ಸರ್ಕಾರ ಸಂಬಳ ಹೆಚ್ಚಳ ಮಾಡಲು ಹಣ ಬಿಡುಗಡೆ ಮಾಡಿರುವುದು, ಆದರೆ ನಮಗೆ ಸಂಬಳವನ್ನು ಹೆಚ್ಚಳ ಮಾಡಲಾಗಿಲ್ಲ ಅಂತ ಹೇಳಿದ್ದಾರೆ.
ಇದೇ ವೇಳೆ ಆರೋಗ್ಯ ಸಚಿವರು ಮತ್ತು ಆರೋಗ್ಯ ಇಲಾಖೆಯ ಆಯುಕ್ತರು ಕೂಡಲೇ ನಮ್ಮ ಸಮಸ್ಯೆಯನ್ನು ಆಲಿಸಿ ನಮಗೆ ನ್ಯಾಯವನ್ನು ಒದಗಿಸಬೇಕು ಎಂದು ಹೇಳಿದರು . ನಮ್ಮ ಹೋರಾಟ ಏನಿದ್ದರು ಕೂಡ ಕಂಪನಿ ವಿರುದ್ದ ಹೊರತು ಸರ್ಕಾರದ ವಿರುದ್ದ ಅಲ್ಲ ಎಂದು ಅವರು ಇದೇ ವೇಳೆ ಹೇಳಿದ್ದಾರೆ.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…