108 ಆಂಬ್ಯುಲೆನ್ಸ್ಗಳನ್ನು ನಿರ್ವಹಣೆ ಮಾಡುತ್ತಿರುವ ಜಿವಿಕೆ ಕಂಪೆನಿಯು ಸರಕಾರ ಹೇಳಿದಂತೆ ವೇತನ ಹೆಚ್ಚಳ ಮಾಡುತ್ತಿಲ್ಲ ಎಂದು 108 ಆಂಬ್ಯುಲೆನ್ಸ್ ಸಿಬ್ಬಂದಿ ಮತ್ತೆ ಹೋರಾಟಕ್ಕೆ ಇಳಿಯುವ ಬೆದರಿಕೆ ಹಾಕಿದ್ದಾರೆ.
108 ನೌಕರರ ಸಂಘದ ಉಪಾಧ್ಯಕ್ಷ ಎನ್.ಎಚ್. ಪರಮಶಿವ ಅವರು ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಇದೇ ವೇಳೆ ಅವರು ʼಕಳೆದ 13 ವರ್ಷಗಳಿಂದ ಕಂಪೆನಿ ನಿರಂತರವಾಗಿ ನಮ್ಮ ಮೇಲೆ ದಬ್ಬಾಳಿಕೆ ಮಾಡುತ್ತಾ ಬಂದಿದೆ. ಕರ್ನಾಟಕ ಸರ್ಕಾರ ಸಂಬಳ ಹೆಚ್ಚಳ ಮಾಡಲು ಹಣ ಬಿಡುಗಡೆ ಮಾಡಿರುವುದು, ಆದರೆ ನಮಗೆ ಸಂಬಳವನ್ನು ಹೆಚ್ಚಳ ಮಾಡಲಾಗಿಲ್ಲ ಅಂತ ಹೇಳಿದ್ದಾರೆ.
ಇದೇ ವೇಳೆ ಆರೋಗ್ಯ ಸಚಿವರು ಮತ್ತು ಆರೋಗ್ಯ ಇಲಾಖೆಯ ಆಯುಕ್ತರು ಕೂಡಲೇ ನಮ್ಮ ಸಮಸ್ಯೆಯನ್ನು ಆಲಿಸಿ ನಮಗೆ ನ್ಯಾಯವನ್ನು ಒದಗಿಸಬೇಕು ಎಂದು ಹೇಳಿದರು . ನಮ್ಮ ಹೋರಾಟ ಏನಿದ್ದರು ಕೂಡ ಕಂಪನಿ ವಿರುದ್ದ ಹೊರತು ಸರ್ಕಾರದ ವಿರುದ್ದ ಅಲ್ಲ ಎಂದು ಅವರು ಇದೇ ವೇಳೆ ಹೇಳಿದ್ದಾರೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…
ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…