ನವದೆಹಲಿ : ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗುತ್ತಿದ್ದಂತೆಯೇ ದಕ್ಷಿಣ ಭಾರತದಲ್ಲಿ ಬಿಜೆಪಿಗೆ ಖಾತೆ ತೆರೆಯಲು ಸಾದ್ಯವಾಗಿಲ್ಲ. ಈಶಾನ್ಯ ರಾಜ್ಯಗಳಲ್ಲಿ ಬಿಜೆಪಿ ಖಾತೆ ತೆರೆದರೆ ಕಾಂಗ್ರೆಸ್ 13 ರಾಜ್ಯಗಳಲ್ಲಿ ಶೂನ್ಯ ಸಂಪಾದನೆ ಮಾಡಿದೆ.
ಕೇರಳ, ತಮಿಳುನಾಡು ಹಾಗೂ ಆಂಧ್ರಪ್ರದೇಶದಲ್ಲಿ ಬಿಜೆಪಿ ಖಾತೆ ತೆರೆಯಲಿಲ್ಲ. ಕರ್ನಾಟಕ ಹೊರತುಪಡಿಸಿ ದಕ್ಷಿಣ ಭಾರತದಲ್ಲಿ ಬಿಜೆಪಿಗೆ ಹಿನ್ನಡೆಯಾದರೆ ಗುಜರಾತ್, ಮಹಾರಾಷ್ಟ್ರ, ದೆಹಲಿ, ಹರಿಯಾಣ , ಛಂಡೀಗಡ, ಹಿಮಾಚಲ ಪ್ರದೇಶ, ಸಿಕ್ಕಿಂ, ಉತ್ತರಾಖಂಡ್ ಸೇರಿದಂತೆ 13 ರಾಜ್ಯಗಳಲ್ಲಿ ಕಾಂಗ್ರೆಸ್ ಖಾತೆ ತೆರೆಯಲಿಲ್ಲ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…