ನವದೆಹಲಿ : ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗುತ್ತಿದ್ದಂತೆಯೇ ದಕ್ಷಿಣ ಭಾರತದಲ್ಲಿ ಬಿಜೆಪಿಗೆ ಖಾತೆ ತೆರೆಯಲು ಸಾದ್ಯವಾಗಿಲ್ಲ. ಈಶಾನ್ಯ ರಾಜ್ಯಗಳಲ್ಲಿ ಬಿಜೆಪಿ ಖಾತೆ ತೆರೆದರೆ ಕಾಂಗ್ರೆಸ್ 13 ರಾಜ್ಯಗಳಲ್ಲಿ ಶೂನ್ಯ ಸಂಪಾದನೆ ಮಾಡಿದೆ.
ಕೇರಳ, ತಮಿಳುನಾಡು ಹಾಗೂ ಆಂಧ್ರಪ್ರದೇಶದಲ್ಲಿ ಬಿಜೆಪಿ ಖಾತೆ ತೆರೆಯಲಿಲ್ಲ. ಕರ್ನಾಟಕ ಹೊರತುಪಡಿಸಿ ದಕ್ಷಿಣ ಭಾರತದಲ್ಲಿ ಬಿಜೆಪಿಗೆ ಹಿನ್ನಡೆಯಾದರೆ ಗುಜರಾತ್, ಮಹಾರಾಷ್ಟ್ರ, ದೆಹಲಿ, ಹರಿಯಾಣ , ಛಂಡೀಗಡ, ಹಿಮಾಚಲ ಪ್ರದೇಶ, ಸಿಕ್ಕಿಂ, ಉತ್ತರಾಖಂಡ್ ಸೇರಿದಂತೆ 13 ರಾಜ್ಯಗಳಲ್ಲಿ ಕಾಂಗ್ರೆಸ್ ಖಾತೆ ತೆರೆಯಲಿಲ್ಲ.
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…
ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…
ರಾಜ್ಯದಲ್ಲಿ ಏಪ್ರಿಲ್ 26ರಿಂದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಆರಂಭವಾಗುವ ಸಾಧ್ಯತೆ ಇದೆ.…
ರಾಜ್ಯದಲ್ಲಿ ಬಿಸಿಲಿನ ನಡುವೆ ಏಪ್ರಿಲ್ 25-26ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ. ಕರಾವಳಿ,…