MIRROR FOCUS

ದೇಶದಲ್ಲಿ 138.34 ಕೋಟಿ ಆಧಾರ್ ಸಂಖ್ಯೆಗಳು ನೋಂದಣಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಭಾರತದ ಡಿಜಿಟಲ್ ಮೂಲ ಸೌಕರ್ಯವು ಅಭೂತಪೂರ್ವ ಬೆಳವಣಿಗೆ ಸಾಧಿಸಿದ್ದು, ಇಲ್ಲಿಯವರೆಗೆ 138.34 ಕೋಟಿ ಆಧಾರ್ ಸಂಖ್ಯೆಗಳು ನೋಂದಣಿಯಾಗಿವೆ. ಡಿಜಿ ಲಾಕರ್‌ನಂತಹ ಪ್ರಮುಖ ಡಿಜಿಟಲ್ ವೇದಿಕೆಗಳು ಈಗ 776 ಕೋಟಿ ದಾಖಲೆಗಳೊಂದಿಗೆ  37 ಕೋಟಿ ಬಳಕೆದಾರರನ್ನು ಹೊಂದಿದೆ. ಭಾರತದ ಡಿಜಿಟಲ್ ಆರ್ಥಿಕತೆಯು ಕ್ಲೌಡ್ ಕಂಪ್ಯೂಟಿಂಗ್, ಎಐ ಮತ್ತು ಡಿಜಿಟಲ್ ಗವರ್ನ್ಸೆ ಆಧಾರಿತವಾಗಿವೆ ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ತಿಳಿಸಿದೆ.

Advertisement

ಇದೇ ವೇಳೆ ಯುಪಿಐ ವಹಿವಾಟು ನವೆಂಬರ್‌ನಲ್ಲಿ15.48 ಶತಕೋಟಿ ತಲುಪಿದ್ದು, 21.55  ಲಕ್ಷ ಕೋಟಿ ರೂಪಾಯಿಗಳಷ್ಟು ಮೌಲ್ಯದ ವಹಿವಾಟು ನಡೆಸಿದೆ. 2025  ರ ವೇಳೆಗೆ ಯುಪಿಐ ಮಾಸಿಕ ವಹಿವಾಟು 25  ಶತಕೋಟಿ ತಲುಪುವ ನಿರೀಕ್ಷೆಯಿದೆ. ಭಾರತದ ಡೇಟಾ ಸೆಂಟರ್ ವಲಯವು ಕ್ಷಿಪ್ರವಾಗಿ ವಿಸ್ತರಣೆಗೊಳ್ಳುತ್ತಿದ್ದು, ರಾಷ್ಟ್ರೀಯ ಡೇಟಾ ಕೇಂದ್ರಗಳು – ಎನ್‌ಡಿಸಿ ದೆಹಲಿ, ಪುಣೆ, ಭುವನೇಶ್ವರ್ ಮತ್ತು ಹೈದರಾಬಾದ್‌ನಲ್ಲಿ ಸೇವೆಗಳನ್ನು ಒದಗಿಸುತ್ತಿವೆ. ಸುಮಾರು 300 ಸರ್ಕಾರಿ ಇಲಾಖೆಗಳು ಈಗ ಕ್ಲೌಡ್ ಸೇವೆಗಳನ್ನು ಬಳಸುತ್ತಿವೆ. ಮುಖ್ಯವಾಗಿ ಉಮಂಗ್, ಕೋವಿನ್ ಮತ್ತು ಆರೋಗ್ಯ ಸೇತುನಂತಹ ವೇದಿಕೆಗಳು ಭಾರತದ ಡಿಜಿಟಲ್ ಸೌಲಭ್ಯದ ಸಾಮರ್ಥ್ಯವನ್ನು ವೃದ್ಧಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕಾವೇರಿ ನದಿ ನೀರು ಮಲಿನ ತಡೆಯಲು ಕ್ರಮ | ಅಸ್ತಿ ವಿಸರ್ಜನೆ ಮಾಡದಂತೆ ಸೂಚನೆ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾವೇರಿ ನದಿ ತೀರದಲ್ಲಿ ಅಸ್ತಿ ವಿಸರ್ಜನೆ ಮಾಡಿ ನದಿ…

4 hours ago

ಸ್ವಾತಂತ್ರ್ಯಕ್ಕಾಗಿ ಮದುವೆ

ಕುಟುಂಬ ಎಂಬುದು ಸಮಾಜದ ಆಧಾರ ಸ್ಥಂಭ. ಮದುವೆ ಎಂಬುದು ಈ ಸ್ಥಂಭದ ತಳಪಾಯ.…

4 hours ago

ಅಡಿಕೆ ಕೊಳೆರೋಗ | ಸಿಎಂ ಜೊತೆ ಶಾಸಕ ಅಶೋಕ್ ಕುಮಾರ್ ರೈ ಚರ್ಚೆ

ದ ಕ ಜಿಲ್ಲೆಯಲ್ಲಿ ಅಡಿಕೆಗೆ ಕೊಳೆರೋಗ ಭಾದಿಸಿದ್ದು ಇದರಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ…

10 hours ago

ಹವಾಮಾನ ವರದಿ | 14-08-2025 | ಆ.20 ರವರೆಗೂ ಮಳೆ -ತುಂತುರು ಮಳೆ

15.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

10 hours ago

ಸಗಣಿಯಿಂದ 5500 ಕಿಮೀ ಮಾಲಿನ್ಯ ರಹಿತ ಪ್ರಯಾಣ..!

ಒಂದು ಹಸುವಿನ ಸಗಣಿಯಿಂದ ಪ್ರತಿ ವರ್ಷ 225 ಲೀಟರ್ ಪೆಟ್ರೋಲ್‌ಗೆ ಸಮಾನವಾದ ಮೀಥೇನ್…

17 hours ago

ಬಾಗಿಲು ಇಲ್ಲದ ಮನೆಯಂತಾದ ಕನ್ನಡ ಸ್ಥಿತಿ : ರಾಘವೇಶ್ವರ ಶ್ರೀ

ಕನ್ನಡದ ಸ್ಥಿತಿ ಇಂದು ಬೇಲಿ ಇಲ್ಲದ ತೋಟದಂತೆ, ಬಾಗಿಲಿಲ್ಲದ ಮನೆಯಂತಾಗಿದ್ದು, ನಾಲಿಗೆ ಶುದ್ಧೀಕರಣ,…

18 hours ago