Advertisement
MIRROR FOCUS

ದೇಶದಲ್ಲಿ 138.34 ಕೋಟಿ ಆಧಾರ್ ಸಂಖ್ಯೆಗಳು ನೋಂದಣಿ

Share

ಭಾರತದ ಡಿಜಿಟಲ್ ಮೂಲ ಸೌಕರ್ಯವು ಅಭೂತಪೂರ್ವ ಬೆಳವಣಿಗೆ ಸಾಧಿಸಿದ್ದು, ಇಲ್ಲಿಯವರೆಗೆ 138.34 ಕೋಟಿ ಆಧಾರ್ ಸಂಖ್ಯೆಗಳು ನೋಂದಣಿಯಾಗಿವೆ. ಡಿಜಿ ಲಾಕರ್‌ನಂತಹ ಪ್ರಮುಖ ಡಿಜಿಟಲ್ ವೇದಿಕೆಗಳು ಈಗ 776 ಕೋಟಿ ದಾಖಲೆಗಳೊಂದಿಗೆ  37 ಕೋಟಿ ಬಳಕೆದಾರರನ್ನು ಹೊಂದಿದೆ. ಭಾರತದ ಡಿಜಿಟಲ್ ಆರ್ಥಿಕತೆಯು ಕ್ಲೌಡ್ ಕಂಪ್ಯೂಟಿಂಗ್, ಎಐ ಮತ್ತು ಡಿಜಿಟಲ್ ಗವರ್ನ್ಸೆ ಆಧಾರಿತವಾಗಿವೆ ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ತಿಳಿಸಿದೆ.

Advertisement

ಇದೇ ವೇಳೆ ಯುಪಿಐ ವಹಿವಾಟು ನವೆಂಬರ್‌ನಲ್ಲಿ15.48 ಶತಕೋಟಿ ತಲುಪಿದ್ದು, 21.55  ಲಕ್ಷ ಕೋಟಿ ರೂಪಾಯಿಗಳಷ್ಟು ಮೌಲ್ಯದ ವಹಿವಾಟು ನಡೆಸಿದೆ. 2025  ರ ವೇಳೆಗೆ ಯುಪಿಐ ಮಾಸಿಕ ವಹಿವಾಟು 25  ಶತಕೋಟಿ ತಲುಪುವ ನಿರೀಕ್ಷೆಯಿದೆ. ಭಾರತದ ಡೇಟಾ ಸೆಂಟರ್ ವಲಯವು ಕ್ಷಿಪ್ರವಾಗಿ ವಿಸ್ತರಣೆಗೊಳ್ಳುತ್ತಿದ್ದು, ರಾಷ್ಟ್ರೀಯ ಡೇಟಾ ಕೇಂದ್ರಗಳು – ಎನ್‌ಡಿಸಿ ದೆಹಲಿ, ಪುಣೆ, ಭುವನೇಶ್ವರ್ ಮತ್ತು ಹೈದರಾಬಾದ್‌ನಲ್ಲಿ ಸೇವೆಗಳನ್ನು ಒದಗಿಸುತ್ತಿವೆ. ಸುಮಾರು 300 ಸರ್ಕಾರಿ ಇಲಾಖೆಗಳು ಈಗ ಕ್ಲೌಡ್ ಸೇವೆಗಳನ್ನು ಬಳಸುತ್ತಿವೆ. ಮುಖ್ಯವಾಗಿ ಉಮಂಗ್, ಕೋವಿನ್ ಮತ್ತು ಆರೋಗ್ಯ ಸೇತುನಂತಹ ವೇದಿಕೆಗಳು ಭಾರತದ ಡಿಜಿಟಲ್ ಸೌಲಭ್ಯದ ಸಾಮರ್ಥ್ಯವನ್ನು ವೃದ್ಧಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

2 hours ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

7 hours ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

7 hours ago

ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

7 hours ago

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

18 hours ago

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ

ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್‌ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…

1 day ago