MIRROR FOCUS

ದೇಶದಲ್ಲಿ 138.34 ಕೋಟಿ ಆಧಾರ್ ಸಂಖ್ಯೆಗಳು ನೋಂದಣಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಭಾರತದ ಡಿಜಿಟಲ್ ಮೂಲ ಸೌಕರ್ಯವು ಅಭೂತಪೂರ್ವ ಬೆಳವಣಿಗೆ ಸಾಧಿಸಿದ್ದು, ಇಲ್ಲಿಯವರೆಗೆ 138.34 ಕೋಟಿ ಆಧಾರ್ ಸಂಖ್ಯೆಗಳು ನೋಂದಣಿಯಾಗಿವೆ. ಡಿಜಿ ಲಾಕರ್‌ನಂತಹ ಪ್ರಮುಖ ಡಿಜಿಟಲ್ ವೇದಿಕೆಗಳು ಈಗ 776 ಕೋಟಿ ದಾಖಲೆಗಳೊಂದಿಗೆ  37 ಕೋಟಿ ಬಳಕೆದಾರರನ್ನು ಹೊಂದಿದೆ. ಭಾರತದ ಡಿಜಿಟಲ್ ಆರ್ಥಿಕತೆಯು ಕ್ಲೌಡ್ ಕಂಪ್ಯೂಟಿಂಗ್, ಎಐ ಮತ್ತು ಡಿಜಿಟಲ್ ಗವರ್ನ್ಸೆ ಆಧಾರಿತವಾಗಿವೆ ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ತಿಳಿಸಿದೆ.

Advertisement
Advertisement

ಇದೇ ವೇಳೆ ಯುಪಿಐ ವಹಿವಾಟು ನವೆಂಬರ್‌ನಲ್ಲಿ15.48 ಶತಕೋಟಿ ತಲುಪಿದ್ದು, 21.55  ಲಕ್ಷ ಕೋಟಿ ರೂಪಾಯಿಗಳಷ್ಟು ಮೌಲ್ಯದ ವಹಿವಾಟು ನಡೆಸಿದೆ. 2025  ರ ವೇಳೆಗೆ ಯುಪಿಐ ಮಾಸಿಕ ವಹಿವಾಟು 25  ಶತಕೋಟಿ ತಲುಪುವ ನಿರೀಕ್ಷೆಯಿದೆ. ಭಾರತದ ಡೇಟಾ ಸೆಂಟರ್ ವಲಯವು ಕ್ಷಿಪ್ರವಾಗಿ ವಿಸ್ತರಣೆಗೊಳ್ಳುತ್ತಿದ್ದು, ರಾಷ್ಟ್ರೀಯ ಡೇಟಾ ಕೇಂದ್ರಗಳು – ಎನ್‌ಡಿಸಿ ದೆಹಲಿ, ಪುಣೆ, ಭುವನೇಶ್ವರ್ ಮತ್ತು ಹೈದರಾಬಾದ್‌ನಲ್ಲಿ ಸೇವೆಗಳನ್ನು ಒದಗಿಸುತ್ತಿವೆ. ಸುಮಾರು 300 ಸರ್ಕಾರಿ ಇಲಾಖೆಗಳು ಈಗ ಕ್ಲೌಡ್ ಸೇವೆಗಳನ್ನು ಬಳಸುತ್ತಿವೆ. ಮುಖ್ಯವಾಗಿ ಉಮಂಗ್, ಕೋವಿನ್ ಮತ್ತು ಆರೋಗ್ಯ ಸೇತುನಂತಹ ವೇದಿಕೆಗಳು ಭಾರತದ ಡಿಜಿಟಲ್ ಸೌಲಭ್ಯದ ಸಾಮರ್ಥ್ಯವನ್ನು ವೃದ್ಧಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸೆ.30 ವರೆಗೆ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿರ್ಬಂಧ

ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…

7 hours ago

ಕೃಷಿ ಸಂಸ್ಕರಣಾ ಘಟಕ | 15 ಲಕ್ಷ ರೂಪಾಯಿ ಸಹಾಯಧನ ನೀಡಲು ಸರ್ಕಾರ  ನಿರ್ಧಾರ

ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9…

8 hours ago

ಚಿಕ್ಕಮಗಳೂರು ಜಿಲ್ಲೆಯಲ್ಲಿ  ಧಾರಾಕಾರ ಮಳೆ | ಧಾರವಾಡ ಜಿಲ್ಲೆಯಲ್ಲಿ 130 ಮನೆಗಳಿಗೆ ಭಾಗಶಃ ಹಾನಿ

ಚಿಕ್ಕಮಗಳೂರು  ಜಿಲ್ಲೆಯಲ್ಲಿ ಸಾಧಾರಣದಿಂದ ಹೆಚ್ಚು ಮಳೆಯಾಗುತ್ತಿದೆ. ಹೆಚ್ಚು ಮಳೆಯಿಂದಾಗಿ  ಜಿಲ್ಲೆಯ ಮುಳ್ಳಯ್ಯನಗಿರಿ ರಸ್ತೆಯೆ…

8 hours ago

ಜೂ. 16-18 ದಾವಣಗೆರೆಯಲ್ಲಿ ಮಾವು ಮೇಳ

ದಾವಣಗೆರೆ ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಸಹಯೋಗದೊಂದಿಗೆ ಜೂನ್.16 ರಿಂದ 18  ವರೆಗೆ…

8 hours ago

ಕ್ಯಾನ್ಸರ್ ಪೀಡಿತ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಶಾಲೆ – ಸಚಿವ ಮಧುಬಂಗಾರಪ್ಪ

ರಾಜ್ಯದಲ್ಲಿ ಮಾರಣಾಂತಿಕ ಕ್ಯಾನ್ಸರ್‌ರೋಗದಿಂದ ಬಳಲುತ್ತಿರುವ ಹಾಗೂ ಒಂದರಿಂದ ಹತ್ತನೆ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ…

8 hours ago

ಇಂದು ವಿಶ್ವ ರಕ್ತದಾನಿಗಳ ದಿನ

ಇಂದು ವಿಶ್ವ ರಕ್ತದಾನಿಗಳ ದಿನ. ಪ್ರತಿವರ್ಷ ಜೂನ್ 14 ರಂದು ವಿಶ್ವ ರಕ್ತದಾನಿಗಳ…

8 hours ago