ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಬಿಲ್ಲವ ಸಂಘದ ವತಿಯಿಂದ 45 ಲಕ್ಷ ರೂಪಾಯಿ ವೆಚ್ಚದಲ್ಲಿ ನೂತನ ಮನೆ ನಿರ್ಮಿಸಲು ಈ ಹಿಂದೆ ತೀರ್ಮಾನಿಸಲಾಗಿತ್ತು.
ಆದರೆ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಪ್ರವೀಣ್ ಕುಟುಂಬಕ್ಕೆ ಮನೆ ನಿರ್ಮಿಸಿ ಕೊಡಲು ಕಾರ್ಯ ಯೋಜನೆ ರೂಪಿಸಿರುವ ಹಿನ್ನಲೆ ಆ ಹಣದಿಂದ ಅವಿಭಜಿತ ದ.ಕ. ಜಿಲ್ಲೆಯ 14 ಬಡ ಹಿಂದುಳಿದ ಕುಟುಂಬಗಳಿಗೆ ಪ್ರವೀಣ್ ನೆಟ್ಟಾರು ಸ್ಮರಣಾರ್ಥವಾಗಿ ಮನೆ ನಿರ್ಮಿಸಿ ಕೊಡಲಾಗುವುದು ಎಂದು ಬಿಲ್ಲವ ಸಮುದಾಯದ ಮುಖಂಡ ಜಯಂತ ನಡುಬೈಲು ಮತ್ತು ಬಿಲ್ಲವ ಬ್ರಿಗೇಡ್ ಕೇಂದ್ರೀಯ ಮಂಡಳಿಯ ಸ್ಥಾಪಕ ಅವಿನಾಶ್ ಸುವರ್ಣ ತಿಳಿಸಿದ್ದಾರೆ.
2026ರ ಮುಂಗಾರು ಸಾಮಾನ್ಯವಾಗಿ ಆರಂಭವಾದರೂ ನಂತರ ಮಳೆಯ ಕೊರತೆ ಸಂಭವಿಸಬಹುದು. ಎಲ್ನಿನೋ ಪರಿಣಾಮದಿಂದ…
ಕರ್ನಾಟಕದಲ್ಲಿ ಇನ್ನೂ ಕೆಲ ದಿನಗಳು ಬಿಸಿಲು ತಾಪಮಾನ ಹೆಚ್ಚಾಗಿದ್ದು, ತುಂತುರು ಮಳೆ ಮಾತ್ರ…
ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಚಟುವಟಿಕೆ ಆರಂಭವಾಗಿದೆ. ಏಪ್ರಿಲ್ 15…
ಜನನ-ಮರಣ ಘಟನೆಗಳನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಸೂಚನೆ.
ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…
ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…