ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಬಿಲ್ಲವ ಸಂಘದ ವತಿಯಿಂದ 45 ಲಕ್ಷ ರೂಪಾಯಿ ವೆಚ್ಚದಲ್ಲಿ ನೂತನ ಮನೆ ನಿರ್ಮಿಸಲು ಈ ಹಿಂದೆ ತೀರ್ಮಾನಿಸಲಾಗಿತ್ತು.
ಆದರೆ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಪ್ರವೀಣ್ ಕುಟುಂಬಕ್ಕೆ ಮನೆ ನಿರ್ಮಿಸಿ ಕೊಡಲು ಕಾರ್ಯ ಯೋಜನೆ ರೂಪಿಸಿರುವ ಹಿನ್ನಲೆ ಆ ಹಣದಿಂದ ಅವಿಭಜಿತ ದ.ಕ. ಜಿಲ್ಲೆಯ 14 ಬಡ ಹಿಂದುಳಿದ ಕುಟುಂಬಗಳಿಗೆ ಪ್ರವೀಣ್ ನೆಟ್ಟಾರು ಸ್ಮರಣಾರ್ಥವಾಗಿ ಮನೆ ನಿರ್ಮಿಸಿ ಕೊಡಲಾಗುವುದು ಎಂದು ಬಿಲ್ಲವ ಸಮುದಾಯದ ಮುಖಂಡ ಜಯಂತ ನಡುಬೈಲು ಮತ್ತು ಬಿಲ್ಲವ ಬ್ರಿಗೇಡ್ ಕೇಂದ್ರೀಯ ಮಂಡಳಿಯ ಸ್ಥಾಪಕ ಅವಿನಾಶ್ ಸುವರ್ಣ ತಿಳಿಸಿದ್ದಾರೆ.
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…
ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…