ನವದೆಹಲಿ: ಅನರ್ಹಗೊಂಡಿರುವ ಶಾಸಕರು ಪ್ರತಿನಿಧಿಸುತ್ತಿದ್ದ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಸುಪ್ರೀಂಕೋಟ್ ಗುರುವಾರ ತಡೆ ನೀಡಿದೆ. ಅನರ್ಹ ಶಾಸಕರ ಅರ್ಜಿ ವಿಚಾರಣೆಯ ವಾದ-ಪ್ರತಿವಾದ ಆಲಿಸಿದ ಬಳಿಕ ಸುಪ್ರೀಂಕೋರ್ಟ್ನ ತ್ರಿಸದಸ್ಯ ನ್ಯಾಯಪೀಠ ಈ ತೀರ್ಮಾನ ಪ್ರಕಟಿಸಿದೆ.
ಅಕ್ಟೋಬರ್ 22ರ ನಂತರ ವಿಚಾರಣೆ ಪೂರ್ಣಗೊಳಿಸಿ ತೀರ್ಪು ನೀಡಿದ ಬಳಿಕ ಚುನಾವಣೆ ನಡೆಯಲಿ ಎಂದು ನ್ಯಾಯಪೀಠ ಹೇಳಿದರ. ಇದರಿಂದಾಗಿ ತಮಗೆ ಸ್ಪರ್ಧಿಸಲು ಅವಕಾಶ ಸಿಗುವ ಬಗ್ಗೆ ಅನುಮಾನದಲ್ಲಿದ್ದ ಅನರ್ಹಗೊಂಡಿರುವ ಶಾಸಕರೆಲ್ಲರು ನಿರಾಳರಾಗಿದ್ದಾರೆ. ತಮ್ಮನ್ನು ಅನರ್ಹಗೊಳಿಸಿರುವ ಸ್ಪೀಕರ್ ನಿರ್ಧಾರ, ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಅಥವಾ ಉಪಚುನಾವಣೆಗೆ ತಡೆ ನೀಡುವಂತೆ ಕೋರಿ ಅನರ್ಹಗೊಂಡಿರುವ ಶಾಸಕರು ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಸಾಂವಿಧಾನಿಕ ಪ್ರಶ್ನೆಗಳು ಇರುವುದರಿಂದ ಸಮಗ್ರ ಪರಿಶೀಲನೆ ನಡೆಸಿ ತೀರ್ಪು ನೀಡಬೇಕಾಗುತ್ತದೆ. ಅದಕ್ಕೆ ಸಾಕಷ್ಟು ಕಾಲಾವಕಾಶ ಬೇಕಾಗುತ್ತದೆ. ಆದ್ದರಿಂದ ಸಧ್ಯ ಚುನಾವಣೆಗೆ ತಡೆ ನೀಡುವುದೇ ಒಳ್ಳೆಯದು ಎಂದು ಅಭಿಪ್ರಾಯಪಟ್ಟಿರುವ ಪೀಠ ಈ ತೀರ್ಪು ಪ್ರಕಟಿಸಿದೆ.
ದೇಶದಲ್ಲಿ ರಬ್ಬರ್ ಉತ್ಪಾದನೆ ಹೆಚ್ಚಳದ ನಡುವೆ ಇದೀಗ ರಬ್ಬರ್ ಆಮದು ನೀತಿಯು ರಬ್ಬರ್…
ಅಕ್ರಮವಾಗಿ ಅಡಿಕೆ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯ ನಕ್ಸಲ್ಬರಿ…
ಸುಳ್ಯದ ಬಹುತೇಕ ಪ್ರದೇಶ ಅರಣ್ಯದಿಂದ ಕೂಡಿದೆ. ಮಲೆನಾಡು ತಪ್ಪಲು ಪ್ರದೇಶವಾದ್ದರಿಂದ ಮಳೆಯೂ ಹೆಚ್ಚು,…
ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆಯ ಕಾರಣದಿಂದ ಮುಂಗಾರು ಸ್ವಲ್ಪ ಚುರುಕಾಗಿದ್ದು,…
ಕೊಬ್ಬರಿ ಬೆಲೆ ಏರಿಕೆಯಾಗುತ್ತಿದ್ದು ಕ್ವಿಂಟಾಲ್ಗೆ 26 ಸಾವಿರ ರೂ. ಗೆ ಮಾರಾಟವಾಗುವ ಮೂಲಕ…
ಒಬ್ಬರಿಂದೊಬ್ಬರು ಕಾಲೆದುಕೊಂಡರೆ ಹೇಗಾದೀತು..? ಇದರ ಬದಲಾಗಿ ನೆರವಾಗುವ ಸಂದೇಶ ಹರಿಡಿದರೆ ಹೇಗೆ.. ಈ…