Advertisement
ಸುದ್ದಿಗಳು

15 ಕ್ಷೇತ್ರಗಳ ಉಪಚುನಾವಣೆಗೆ ಸುಪ್ರೀಂಕೋರ್ಟ್​ ತಡೆ: ಅನರ್ಹ ಶಾಸಕರು ನಿರಾಳ

Share

ನವದೆಹಲಿ: ಅನರ್ಹಗೊಂಡಿರುವ ಶಾಸಕರು ಪ್ರತಿನಿಧಿಸುತ್ತಿದ್ದ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಸುಪ್ರೀಂಕೋಟ್​​ ಗುರುವಾರ ತಡೆ ನೀಡಿದೆ. ಅನರ್ಹ ಶಾಸಕರ ಅರ್ಜಿ ವಿಚಾರಣೆಯ ವಾದ-ಪ್ರತಿವಾದ ಆಲಿಸಿದ ಬಳಿಕ ಸುಪ್ರೀಂಕೋರ್ಟ್​ನ ತ್ರಿಸದಸ್ಯ ನ್ಯಾಯಪೀಠ ಈ ತೀರ್ಮಾನ ಪ್ರಕಟಿಸಿದೆ.

ಅಕ್ಟೋಬರ್​ 22ರ ನಂತರ ವಿಚಾರಣೆ ಪೂರ್ಣಗೊಳಿಸಿ ತೀರ್ಪು ನೀಡಿದ ಬಳಿಕ ಚುನಾವಣೆ ನಡೆಯಲಿ ಎಂದು ನ್ಯಾಯಪೀಠ ಹೇಳಿದರ. ಇದರಿಂದಾಗಿ ತಮಗೆ ಸ್ಪರ್ಧಿಸಲು ಅವಕಾಶ ಸಿಗುವ ಬಗ್ಗೆ ಅನುಮಾನದಲ್ಲಿದ್ದ ಅನರ್ಹಗೊಂಡಿರುವ ಶಾಸಕರೆಲ್ಲರು ನಿರಾಳರಾಗಿದ್ದಾರೆ. ತಮ್ಮನ್ನು ಅನರ್ಹಗೊಳಿಸಿರುವ ಸ್ಪೀಕರ್​ ನಿರ್ಧಾರ, ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಅಥವಾ ಉಪಚುನಾವಣೆಗೆ ತಡೆ ನೀಡುವಂತೆ ಕೋರಿ ಅನರ್ಹಗೊಂಡಿರುವ ಶಾಸಕರು ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು.

ಸಾಂವಿಧಾನಿಕ ಪ್ರಶ್ನೆಗಳು ಇರುವುದರಿಂದ ಸಮಗ್ರ ಪರಿಶೀಲನೆ ನಡೆಸಿ ತೀರ್ಪು ನೀಡಬೇಕಾಗುತ್ತದೆ. ಅದಕ್ಕೆ ಸಾಕಷ್ಟು ಕಾಲಾವಕಾಶ ಬೇಕಾಗುತ್ತದೆ. ಆದ್ದರಿಂದ ಸಧ್ಯ ಚುನಾವಣೆಗೆ ತಡೆ ನೀಡುವುದೇ ಒಳ್ಳೆಯದು ಎಂದು ಅಭಿಪ್ರಾಯಪಟ್ಟಿರುವ ಪೀಠ ಈ ತೀರ್ಪು ಪ್ರಕಟಿಸಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

1 day ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

2 days ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

2 days ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

2 days ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

2 days ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

2 days ago