ನವದೆಹಲಿ: ಅನರ್ಹಗೊಂಡಿರುವ ಶಾಸಕರು ಪ್ರತಿನಿಧಿಸುತ್ತಿದ್ದ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಸುಪ್ರೀಂಕೋಟ್ ಗುರುವಾರ ತಡೆ ನೀಡಿದೆ. ಅನರ್ಹ ಶಾಸಕರ ಅರ್ಜಿ ವಿಚಾರಣೆಯ ವಾದ-ಪ್ರತಿವಾದ ಆಲಿಸಿದ ಬಳಿಕ ಸುಪ್ರೀಂಕೋರ್ಟ್ನ ತ್ರಿಸದಸ್ಯ ನ್ಯಾಯಪೀಠ ಈ ತೀರ್ಮಾನ ಪ್ರಕಟಿಸಿದೆ.
ಅಕ್ಟೋಬರ್ 22ರ ನಂತರ ವಿಚಾರಣೆ ಪೂರ್ಣಗೊಳಿಸಿ ತೀರ್ಪು ನೀಡಿದ ಬಳಿಕ ಚುನಾವಣೆ ನಡೆಯಲಿ ಎಂದು ನ್ಯಾಯಪೀಠ ಹೇಳಿದರ. ಇದರಿಂದಾಗಿ ತಮಗೆ ಸ್ಪರ್ಧಿಸಲು ಅವಕಾಶ ಸಿಗುವ ಬಗ್ಗೆ ಅನುಮಾನದಲ್ಲಿದ್ದ ಅನರ್ಹಗೊಂಡಿರುವ ಶಾಸಕರೆಲ್ಲರು ನಿರಾಳರಾಗಿದ್ದಾರೆ. ತಮ್ಮನ್ನು ಅನರ್ಹಗೊಳಿಸಿರುವ ಸ್ಪೀಕರ್ ನಿರ್ಧಾರ, ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಅಥವಾ ಉಪಚುನಾವಣೆಗೆ ತಡೆ ನೀಡುವಂತೆ ಕೋರಿ ಅನರ್ಹಗೊಂಡಿರುವ ಶಾಸಕರು ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಸಾಂವಿಧಾನಿಕ ಪ್ರಶ್ನೆಗಳು ಇರುವುದರಿಂದ ಸಮಗ್ರ ಪರಿಶೀಲನೆ ನಡೆಸಿ ತೀರ್ಪು ನೀಡಬೇಕಾಗುತ್ತದೆ. ಅದಕ್ಕೆ ಸಾಕಷ್ಟು ಕಾಲಾವಕಾಶ ಬೇಕಾಗುತ್ತದೆ. ಆದ್ದರಿಂದ ಸಧ್ಯ ಚುನಾವಣೆಗೆ ತಡೆ ನೀಡುವುದೇ ಒಳ್ಳೆಯದು ಎಂದು ಅಭಿಪ್ರಾಯಪಟ್ಟಿರುವ ಪೀಠ ಈ ತೀರ್ಪು ಪ್ರಕಟಿಸಿದೆ.
ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.
''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…
ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…
ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.
ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್ ಇಂಡಸ್ಟ್ರೀಸ್(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…
ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…