ಸುಳ್ಯ: 15 ಸೆಂಟ್ಸ್ ಗಿಂತ ಹೆಚ್ಚಿನ ಕೃಷಿ ಭೂಮಿ ಹೊಂದಿದ ಎಲ್ಲರೂ ಕೇಂದ್ರ ಸರಕಾರದ ಕೃಷಿ ಸಮ್ಮಾನ್ ಯೋಜನೆಯ ವ್ಯಾಪ್ತಿಗೆ ಒಳಪಡುತ್ತಾರೆ. ಹೀಗಾಗಿ ಈಗ 15 ಸೆಂಟ್ಸ್ ಜಾಗ ಇದ್ದ ಕೃಷಿಕರೂ ಯೋಜನೆಗೆ ಅರ್ಜಿ ಸಲ್ಲಿಸಬಹುದು ಎಂದು ಕೃಷಿ ಇಲಾಖೆ ಮಾಹಿತಿ ತಿಳಿಸಿದೆ. ಈ ಹಿಂದೆ 20 ಸೆಂಟ್ಸ್ ಕೃಷಿ ಭೂಮಿ ಎಂದು ನಮೂದಾಗಿತ್ತು. ಯೋಜನೆಗೆ ಅರ್ಜಿ ಸಲ್ಲಿಸುವವರು ಪಹಣಿ ಪತ್ರ, ಆಧಾರ್ ಕಾರ್ಡ್ , ಫೋಟೊ, ಬ್ಯಾಂಕ್ ಖಾತೆಯ ಜೆರಾಕ್ಸ್ ಪ್ರತಿಯನ್ನು ಕೃಷಿ ಇಲಾಖೆಯ ಮೂಲಕ ಸಲ್ಲಿಸಬಹುದಾಗಿದೆ.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…