ಸುಳ್ಯ: 15 ಸೆಂಟ್ಸ್ ಗಿಂತ ಹೆಚ್ಚಿನ ಕೃಷಿ ಭೂಮಿ ಹೊಂದಿದ ಎಲ್ಲರೂ ಕೇಂದ್ರ ಸರಕಾರದ ಕೃಷಿ ಸಮ್ಮಾನ್ ಯೋಜನೆಯ ವ್ಯಾಪ್ತಿಗೆ ಒಳಪಡುತ್ತಾರೆ. ಹೀಗಾಗಿ ಈಗ 15 ಸೆಂಟ್ಸ್ ಜಾಗ ಇದ್ದ ಕೃಷಿಕರೂ ಯೋಜನೆಗೆ ಅರ್ಜಿ ಸಲ್ಲಿಸಬಹುದು ಎಂದು ಕೃಷಿ ಇಲಾಖೆ ಮಾಹಿತಿ ತಿಳಿಸಿದೆ. ಈ ಹಿಂದೆ 20 ಸೆಂಟ್ಸ್ ಕೃಷಿ ಭೂಮಿ ಎಂದು ನಮೂದಾಗಿತ್ತು. ಯೋಜನೆಗೆ ಅರ್ಜಿ ಸಲ್ಲಿಸುವವರು ಪಹಣಿ ಪತ್ರ, ಆಧಾರ್ ಕಾರ್ಡ್ , ಫೋಟೊ, ಬ್ಯಾಂಕ್ ಖಾತೆಯ ಜೆರಾಕ್ಸ್ ಪ್ರತಿಯನ್ನು ಕೃಷಿ ಇಲಾಖೆಯ ಮೂಲಕ ಸಲ್ಲಿಸಬಹುದಾಗಿದೆ.
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…
ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…