ಸುಳ್ಯ: 15 ಸೆಂಟ್ಸ್ ಗಿಂತ ಹೆಚ್ಚಿನ ಕೃಷಿ ಭೂಮಿ ಹೊಂದಿದ ಎಲ್ಲರೂ ಕೇಂದ್ರ ಸರಕಾರದ ಕೃಷಿ ಸಮ್ಮಾನ್ ಯೋಜನೆಯ ವ್ಯಾಪ್ತಿಗೆ ಒಳಪಡುತ್ತಾರೆ. ಹೀಗಾಗಿ ಈಗ 15 ಸೆಂಟ್ಸ್ ಜಾಗ ಇದ್ದ ಕೃಷಿಕರೂ ಯೋಜನೆಗೆ ಅರ್ಜಿ ಸಲ್ಲಿಸಬಹುದು ಎಂದು ಕೃಷಿ ಇಲಾಖೆ ಮಾಹಿತಿ ತಿಳಿಸಿದೆ. ಈ ಹಿಂದೆ 20 ಸೆಂಟ್ಸ್ ಕೃಷಿ ಭೂಮಿ ಎಂದು ನಮೂದಾಗಿತ್ತು. ಯೋಜನೆಗೆ ಅರ್ಜಿ ಸಲ್ಲಿಸುವವರು ಪಹಣಿ ಪತ್ರ, ಆಧಾರ್ ಕಾರ್ಡ್ , ಫೋಟೊ, ಬ್ಯಾಂಕ್ ಖಾತೆಯ ಜೆರಾಕ್ಸ್ ಪ್ರತಿಯನ್ನು ಕೃಷಿ ಇಲಾಖೆಯ ಮೂಲಕ ಸಲ್ಲಿಸಬಹುದಾಗಿದೆ.
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…