ಸುಳ್ಯ: 15 ಸೆಂಟ್ಸ್ ಗಿಂತ ಹೆಚ್ಚಿನ ಕೃಷಿ ಭೂಮಿ ಹೊಂದಿದ ಎಲ್ಲರೂ ಕೇಂದ್ರ ಸರಕಾರದ ಕೃಷಿ ಸಮ್ಮಾನ್ ಯೋಜನೆಯ ವ್ಯಾಪ್ತಿಗೆ ಒಳಪಡುತ್ತಾರೆ. ಹೀಗಾಗಿ ಈಗ 15 ಸೆಂಟ್ಸ್ ಜಾಗ ಇದ್ದ ಕೃಷಿಕರೂ ಯೋಜನೆಗೆ ಅರ್ಜಿ ಸಲ್ಲಿಸಬಹುದು ಎಂದು ಕೃಷಿ ಇಲಾಖೆ ಮಾಹಿತಿ ತಿಳಿಸಿದೆ. ಈ ಹಿಂದೆ 20 ಸೆಂಟ್ಸ್ ಕೃಷಿ ಭೂಮಿ ಎಂದು ನಮೂದಾಗಿತ್ತು. ಯೋಜನೆಗೆ ಅರ್ಜಿ ಸಲ್ಲಿಸುವವರು ಪಹಣಿ ಪತ್ರ, ಆಧಾರ್ ಕಾರ್ಡ್ , ಫೋಟೊ, ಬ್ಯಾಂಕ್ ಖಾತೆಯ ಜೆರಾಕ್ಸ್ ಪ್ರತಿಯನ್ನು ಕೃಷಿ ಇಲಾಖೆಯ ಮೂಲಕ ಸಲ್ಲಿಸಬಹುದಾಗಿದೆ.
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…