ಸುಳ್ಯ: 15 ಸೆಂಟ್ಸ್ ಗಿಂತ ಹೆಚ್ಚಿನ ಕೃಷಿ ಭೂಮಿ ಹೊಂದಿದ ಎಲ್ಲರೂ ಕೇಂದ್ರ ಸರಕಾರದ ಕೃಷಿ ಸಮ್ಮಾನ್ ಯೋಜನೆಯ ವ್ಯಾಪ್ತಿಗೆ ಒಳಪಡುತ್ತಾರೆ. ಹೀಗಾಗಿ ಈಗ 15 ಸೆಂಟ್ಸ್ ಜಾಗ ಇದ್ದ ಕೃಷಿಕರೂ ಯೋಜನೆಗೆ ಅರ್ಜಿ ಸಲ್ಲಿಸಬಹುದು ಎಂದು ಕೃಷಿ ಇಲಾಖೆ ಮಾಹಿತಿ ತಿಳಿಸಿದೆ. ಈ ಹಿಂದೆ 20 ಸೆಂಟ್ಸ್ ಕೃಷಿ ಭೂಮಿ ಎಂದು ನಮೂದಾಗಿತ್ತು. ಯೋಜನೆಗೆ ಅರ್ಜಿ ಸಲ್ಲಿಸುವವರು ಪಹಣಿ ಪತ್ರ, ಆಧಾರ್ ಕಾರ್ಡ್ , ಫೋಟೊ, ಬ್ಯಾಂಕ್ ಖಾತೆಯ ಜೆರಾಕ್ಸ್ ಪ್ರತಿಯನ್ನು ಕೃಷಿ ಇಲಾಖೆಯ ಮೂಲಕ ಸಲ್ಲಿಸಬಹುದಾಗಿದೆ.
ಸುಳ್ಯದ ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್ ಘಟಕ ಆರಂಭವಾಗಿದೆ. ಮೌಲ್ಯವರ್ಧನೆಯ…
ಗುತ್ತಿಗಾರಿನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಸಂವಾದ ಕಾರ್ಯಕ್ರಮ ನಡೆಯಿತು. ಸಮುದಾಯದ…
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…