ಸುಳ್ಯ: 15 ಸೆಂಟ್ಸ್ ಗಿಂತ ಹೆಚ್ಚಿನ ಕೃಷಿ ಭೂಮಿ ಹೊಂದಿದ ಎಲ್ಲರೂ ಕೇಂದ್ರ ಸರಕಾರದ ಕೃಷಿ ಸಮ್ಮಾನ್ ಯೋಜನೆಯ ವ್ಯಾಪ್ತಿಗೆ ಒಳಪಡುತ್ತಾರೆ. ಹೀಗಾಗಿ ಈಗ 15 ಸೆಂಟ್ಸ್ ಜಾಗ ಇದ್ದ ಕೃಷಿಕರೂ ಯೋಜನೆಗೆ ಅರ್ಜಿ ಸಲ್ಲಿಸಬಹುದು ಎಂದು ಕೃಷಿ ಇಲಾಖೆ ಮಾಹಿತಿ ತಿಳಿಸಿದೆ. ಈ ಹಿಂದೆ 20 ಸೆಂಟ್ಸ್ ಕೃಷಿ ಭೂಮಿ ಎಂದು ನಮೂದಾಗಿತ್ತು. ಯೋಜನೆಗೆ ಅರ್ಜಿ ಸಲ್ಲಿಸುವವರು ಪಹಣಿ ಪತ್ರ, ಆಧಾರ್ ಕಾರ್ಡ್ , ಫೋಟೊ, ಬ್ಯಾಂಕ್ ಖಾತೆಯ ಜೆರಾಕ್ಸ್ ಪ್ರತಿಯನ್ನು ಕೃಷಿ ಇಲಾಖೆಯ ಮೂಲಕ ಸಲ್ಲಿಸಬಹುದಾಗಿದೆ.
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…