ಕೇಂದ್ರ ವಾಣಿಜ್ಯ ಕೈಗಾರಿಕೆಗಳ ಸಚಿವಾಲಯ ಸಹಯೋಗದೊಂದಿಗೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಕೇಂದ್ರ ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವಾಲಯದ ಕಾರ್ಯದರ್ಶಿ ಡಾ.ಸುಬ್ರತಾ ಗುಪ್ತಾ ಅವರೊಂದಿಗೆ ಕೈಗಾರಿಕಾ ಸಂವಾದ ಆಯೋಜಿಸಲಾಗಿತ್ತು. ಡಾ.ಸುಬ್ರತಾ ಗುಪ್ತಾ ಮಾತನಾಡುತ್ತಾ, ಪ್ರತಿ ಮನೆಯಲ್ಲೂ ಆಹಾರ ಸಂಸ್ಕರಣೆಯ ಸಾಂಪ್ರದಾಯಿಕ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಸಣ್ಣ ಘಟಕಗಳಾಗಿ ಕಾರ್ಯನಿರ್ವಹಿಸುತ್ತಿವೆ. ಪ್ರಸ್ತುತ ಅಡುಗೆ ಮನೆಯಲ್ಲೂ ಸಹ ಸಣ್ಣ ಆಹಾರ ಅಂಶಗಳು ಸವಾಲುಗಳನ್ನು ಹೆಚ್ಚಿಸಿವೆ. ತರಕಾರಿ ಮತ್ತು ಹಣ್ಣುಗಳಲ್ಲಿ ಶೇಕಡ 15 ರಷ್ಟು ತ್ಯಾಜ್ಯ ಉತ್ಪತ್ತಿಯಾಗುತ್ತಿದ್ದು, ಆಹಾರ ಸಂಸ್ಕರಣೆ ಪ್ರಕ್ರಿಯೆಯನ್ನು ಉತ್ತಮಗೊಳಿಸಲು ಎಲ್ಲಾ ರೀತಿಯ ಕ್ರಮಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಉಪಕೃಷಿ ಮಾರುಕಟ್ಟೆ ಸಲಹೆಗಾರ ಜೆ.ಪಿ.ಡೊಂಗಾರೆ ಸೇರಿದಂತೆ ಉದ್ಯಮಿಗಳು ಉಪಸ್ಥಿತರಿದ್ದರು.
ಯುದ್ಧ ಆದರೆ ಅಥವಾ ಬಿಗುವಿನ ವಾತಾವರಣ ನಿರ್ಮಾಣವಾದರೆ ತಾತ್ಕಾಲಿಕವಾಗಿ ಎಲ್ಲಾ ಉತ್ಪನ್ನಗಳ ಮಾರುಕಟ್ಟೆಗಳು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಮಂಗಳೂರು ಟೌನ್ ಹಾಲ್ ನಲ್ಲಿ ಶನಿವಾರದಿಂದ ನಡೆಯುತ್ತಿದ್ದ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್…
ರಾಜ್ಯದ ವಿವಿಧ ಅರಣ್ಯ ಪ್ರದೇಶಗಳಲ್ಲಿ ಸಹಜವಾಗಿ ಸಾವನ್ನಪ್ಪುವ ಕಾಡುಪ್ರಾಣಿಗಳ ಕಳೇಬರವನ್ನು ಸುಡದೆ ಕಾಡಿನಲ್ಲಿಯೇ…
ಉತ್ತರಾಖಂಡದ ಪ್ರಸಿದ್ಧ ಯಾತ್ರಾ ಕ್ಷೇತ್ರ ಬದರೀನಾಥ ಧಾಮವನ್ನು ತೆರೆಯಲಾಗಿದೆ. ಮುಂಜಾನೆ 6 ಗಂಟೆಯ…
ಅರಣ್ಯ ಪ್ರದೇಶದಲ್ಲಿ ಆಗಿರುವ ಅಕ್ರಮ ಮಂಜೂರಾತಿ ರದ್ದುಪಡಿಸಿ, ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ…