ಕೇಂದ್ರ ವಾಣಿಜ್ಯ ಕೈಗಾರಿಕೆಗಳ ಸಚಿವಾಲಯ ಸಹಯೋಗದೊಂದಿಗೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಕೇಂದ್ರ ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವಾಲಯದ ಕಾರ್ಯದರ್ಶಿ ಡಾ.ಸುಬ್ರತಾ ಗುಪ್ತಾ ಅವರೊಂದಿಗೆ ಕೈಗಾರಿಕಾ ಸಂವಾದ ಆಯೋಜಿಸಲಾಗಿತ್ತು. ಡಾ.ಸುಬ್ರತಾ ಗುಪ್ತಾ ಮಾತನಾಡುತ್ತಾ, ಪ್ರತಿ ಮನೆಯಲ್ಲೂ ಆಹಾರ ಸಂಸ್ಕರಣೆಯ ಸಾಂಪ್ರದಾಯಿಕ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಸಣ್ಣ ಘಟಕಗಳಾಗಿ ಕಾರ್ಯನಿರ್ವಹಿಸುತ್ತಿವೆ. ಪ್ರಸ್ತುತ ಅಡುಗೆ ಮನೆಯಲ್ಲೂ ಸಹ ಸಣ್ಣ ಆಹಾರ ಅಂಶಗಳು ಸವಾಲುಗಳನ್ನು ಹೆಚ್ಚಿಸಿವೆ. ತರಕಾರಿ ಮತ್ತು ಹಣ್ಣುಗಳಲ್ಲಿ ಶೇಕಡ 15 ರಷ್ಟು ತ್ಯಾಜ್ಯ ಉತ್ಪತ್ತಿಯಾಗುತ್ತಿದ್ದು, ಆಹಾರ ಸಂಸ್ಕರಣೆ ಪ್ರಕ್ರಿಯೆಯನ್ನು ಉತ್ತಮಗೊಳಿಸಲು ಎಲ್ಲಾ ರೀತಿಯ ಕ್ರಮಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಉಪಕೃಷಿ ಮಾರುಕಟ್ಟೆ ಸಲಹೆಗಾರ ಜೆ.ಪಿ.ಡೊಂಗಾರೆ ಸೇರಿದಂತೆ ಉದ್ಯಮಿಗಳು ಉಪಸ್ಥಿತರಿದ್ದರು.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…