ಕೇಂದ್ರ ವಾಣಿಜ್ಯ ಕೈಗಾರಿಕೆಗಳ ಸಚಿವಾಲಯ ಸಹಯೋಗದೊಂದಿಗೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಕೇಂದ್ರ ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವಾಲಯದ ಕಾರ್ಯದರ್ಶಿ ಡಾ.ಸುಬ್ರತಾ ಗುಪ್ತಾ ಅವರೊಂದಿಗೆ ಕೈಗಾರಿಕಾ ಸಂವಾದ ಆಯೋಜಿಸಲಾಗಿತ್ತು. ಡಾ.ಸುಬ್ರತಾ ಗುಪ್ತಾ ಮಾತನಾಡುತ್ತಾ, ಪ್ರತಿ ಮನೆಯಲ್ಲೂ ಆಹಾರ ಸಂಸ್ಕರಣೆಯ ಸಾಂಪ್ರದಾಯಿಕ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಸಣ್ಣ ಘಟಕಗಳಾಗಿ ಕಾರ್ಯನಿರ್ವಹಿಸುತ್ತಿವೆ. ಪ್ರಸ್ತುತ ಅಡುಗೆ ಮನೆಯಲ್ಲೂ ಸಹ ಸಣ್ಣ ಆಹಾರ ಅಂಶಗಳು ಸವಾಲುಗಳನ್ನು ಹೆಚ್ಚಿಸಿವೆ. ತರಕಾರಿ ಮತ್ತು ಹಣ್ಣುಗಳಲ್ಲಿ ಶೇಕಡ 15 ರಷ್ಟು ತ್ಯಾಜ್ಯ ಉತ್ಪತ್ತಿಯಾಗುತ್ತಿದ್ದು, ಆಹಾರ ಸಂಸ್ಕರಣೆ ಪ್ರಕ್ರಿಯೆಯನ್ನು ಉತ್ತಮಗೊಳಿಸಲು ಎಲ್ಲಾ ರೀತಿಯ ಕ್ರಮಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಉಪಕೃಷಿ ಮಾರುಕಟ್ಟೆ ಸಲಹೆಗಾರ ಜೆ.ಪಿ.ಡೊಂಗಾರೆ ಸೇರಿದಂತೆ ಉದ್ಯಮಿಗಳು ಉಪಸ್ಥಿತರಿದ್ದರು.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…