ಪಿಲಿಕುಳ ಜೈವಿಕ ಉದ್ಯಾನವನವು ಪಿಲಿಕುಳ ನಿಸರ್ಗಧಾಮದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಿದೆ. ಉದ್ಯಾನವನವು 150 ಎಕರೆ ವಿಸ್ತೀರ್ಣವನ್ನು ಹೊಂದಿದೆ. ಚಾಲ್ತಿಯಲ್ಲಿರುವ ಕಾನೂನುಗಳಿಗೆ ಅನುಸಾರವಾಗಿ ಸೆಂಟ್ರಲ್ ಝೂ ಅಥಾರಿಟಿ ಆಫ್ ಇಂಡಿಯಾವು ಪಾರ್ಕ್ ಅನ್ನು ಪ್ರಮುಖ ಮೃಗಾಲಯವೆಂದು ಗುರುತಿಸಿದೆ. ಇಲ್ಲಿ ವಿವಿಧ ಜಾತಿಯ ಪ್ರಾಣಿಗಳನ್ನು ನಾವು ನೋಡಬಹುದು. ಇತ್ತೀಚೆಗೆ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ 15 ವರ್ಷದ ನೇತ್ರಾವತಿ ಎಂಬ ಹೆಸರಿನ ಹೆಣ್ಣು ಹುಲಿ ಮೃತಪಟ್ಟಿದೆ ಎಂದು ಪಿಲಿಕುಳ ಕೇಂದ್ರದ ನಿರ್ದೇಶಕ ಹೆಚ್. ಜೆ. ಭಂಡಾರಿ ಅವರು ತಿಳಿಸಿದ್ದಾರೆ. ಅಧಿಕಾರಗಳ ಪ್ರಕಾರ ಜೂ. 4ರಂದು ಆರು ವರ್ಷದ ಗುಂಡು ಹುಲಿ ರೇವಾ ಮತ್ತು ನೇತ್ರಾವತಿ ಮಧ್ಯೆ ನಡೆದ ಕಾದಾಟದಲ್ಲಿ ಹೆಣ್ಣು ಹುಲಿ ಗಾಯಗೊಂಡಿತ್ತು. ಈ ವೇಳೆ ಗಾಯಗೊಂಡಿದ್ದ ಹುಲಿಗೆ ವೈದ್ಯರು ಚಿಕಿತ್ಸೆ ನೀಡಿದ್ದರು ಎಂದು ಹೇಳಿದ್ದಾರೆ.
ದೇಶದ ಮಹಾ ಸಮರ ಲೋಕಸಭೆ ಚುನಾವಣೆ ೨೦೨೪. ದೇಶದ ಜನತೆ ಬಹಳ ಕುತೂಹಲದಿಂದ…
ಮೇ 24ರಿಂದ ರಾಜ್ಯದಾದ್ಯಂತ ಮಳೆಯ ಪ್ರಮಾಣವೂ ಕಡಿಮೆಯಾಗುವ ಮುನ್ಸೂಚನೆ ಇದೆ. ಜೂನ್ ಮೊದಲ…
ಮಳೆಗಾಲದ ಆರಂಭದಲ್ಲಿ ಮೂಲಭೂತ ಸೇವೆ ಎಂದು ಇಂದು ಗ್ರಾಮೀಣ ಭಾಗದಲ್ಲೂ ಬಯಸುವ ವಿದ್ಯುತ್…
ಬರಗಾಲ(Drought) ಬಂದಾಗ ಬಾಯಿ ಬಡಿಕೊಳ್ಳುವವರೇ ಹೆಚ್ಚು. ನೀರಿಲ್ಲ, ಸೆಕೆ, ಮಳೆ ಇಲ್ಲ, ಬೆಳೆಗಳಿಗೆ…
ಪರಿಸರದಿಂದ ಏನೆಲ್ಲಾ ಪ್ರಯೋಜನ ಇದೆ ಎಂಬುದರ ಬಗ್ಗೆ ಪರಿಸರ ಪರಿವಾರದ ಮಾಹಿತಿ ಇಲ್ಲಿದೆ...
ಭಾರತೀಯ(Indian) ಆಹಾರ ಪದ್ಧತಿಯಲ್ಲಿ(Food Style).... ಸಮುದ್ರದ ಉಪ್ಪು(Sea salt), ಅಯೋಡಿಕರಿಸಿದ ಟೇಬಲ್ ಉಪ್ಪು(Iodized…