ಪಿಲಿಕುಳ ಜೈವಿಕ ಉದ್ಯಾನವನವು ಪಿಲಿಕುಳ ನಿಸರ್ಗಧಾಮದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಿದೆ. ಉದ್ಯಾನವನವು 150 ಎಕರೆ ವಿಸ್ತೀರ್ಣವನ್ನು ಹೊಂದಿದೆ. ಚಾಲ್ತಿಯಲ್ಲಿರುವ ಕಾನೂನುಗಳಿಗೆ ಅನುಸಾರವಾಗಿ ಸೆಂಟ್ರಲ್ ಝೂ ಅಥಾರಿಟಿ ಆಫ್ ಇಂಡಿಯಾವು ಪಾರ್ಕ್ ಅನ್ನು ಪ್ರಮುಖ ಮೃಗಾಲಯವೆಂದು ಗುರುತಿಸಿದೆ. ಇಲ್ಲಿ ವಿವಿಧ ಜಾತಿಯ ಪ್ರಾಣಿಗಳನ್ನು ನಾವು ನೋಡಬಹುದು. ಇತ್ತೀಚೆಗೆ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ 15 ವರ್ಷದ ನೇತ್ರಾವತಿ ಎಂಬ ಹೆಸರಿನ ಹೆಣ್ಣು ಹುಲಿ ಮೃತಪಟ್ಟಿದೆ ಎಂದು ಪಿಲಿಕುಳ ಕೇಂದ್ರದ ನಿರ್ದೇಶಕ ಹೆಚ್. ಜೆ. ಭಂಡಾರಿ ಅವರು ತಿಳಿಸಿದ್ದಾರೆ. ಅಧಿಕಾರಗಳ ಪ್ರಕಾರ ಜೂ. 4ರಂದು ಆರು ವರ್ಷದ ಗುಂಡು ಹುಲಿ ರೇವಾ ಮತ್ತು ನೇತ್ರಾವತಿ ಮಧ್ಯೆ ನಡೆದ ಕಾದಾಟದಲ್ಲಿ ಹೆಣ್ಣು ಹುಲಿ ಗಾಯಗೊಂಡಿತ್ತು. ಈ ವೇಳೆ ಗಾಯಗೊಂಡಿದ್ದ ಹುಲಿಗೆ ವೈದ್ಯರು ಚಿಕಿತ್ಸೆ ನೀಡಿದ್ದರು ಎಂದು ಹೇಳಿದ್ದಾರೆ.
ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…
ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…
ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ವ್ಯವಸ್ಥೆ ಮಾಡಿ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿಯಾಗಿದೆ. ಟ್ಯಾಂಕರ್,…
ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಏಪ್ರಿಲ್ 15ರಿಂದ 17ರವರೆಗೆ ಬಿಸಿಗಾಳಿ ತೀವ್ರವಾಗುವ ಸಾಧ್ಯತೆ…
ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭವಾಗಿದೆ. ಇದು ರೈತರಿಗೆ ನಿಖರ…