Advertisement
ಕೃಷಿ

150 ರೂಪಾಯಿ ದಾಟಿದ ರಬ್ಬರ್ ಧಾರಣೆ

Share

ಸುಳ್ಯ: ಅನೇಕ ಸಮಯಗಳ ಬಳಿಕ ರಬ್ಬರ್ ಧಾರಣೆ 150 ರೂಪಾಯಿ ದಾಟಿದೆ. ಕಳೆದ ವಾರ 145 ರೂಪಾಯಿ ಆಸುಪಾಸಿನಲ್ಲಿ ಇದ್ದ ಧಾರಣೆ ಗುರುವಾರದಂದು 151 ರೂಪಾಯಿಗೆ ತಲಪಿದೆ.

ಕಳೆದ ವರ್ಷದ ಕೇರಳದಲ್ಲಿ ಉಂಟಾದ ವಾತಾವರಣದ ಪ್ರತಿಕೂಲ ಪರಿಸ್ಥಿತಿಯಿಂದ ಕೇರಳದಲ್ಲಿ ರಬ್ಬರ್ ಉತ್ಪಾದನೆಯಲ್ಲಿ  ಗಣನೀಯ ಇಳಿಕೆ ಕಂಡಿದ್ದರೆ ವಿದೇಶದಲ್ಲೂ ರಬ್ಬರ್ ಬೇಡಿಕೆ ಹೆಚ್ಚಾಗಿದೆ. ಆದರೆ ಪೂರೈಕೆ ಸಾಧ್ಯವಾಗದ ಹಿನ್ನೆಲೆಯಲ್ಲಿ  ಧಾರಣೆ ಏರಿಕೆಯಾಗುತ್ತಿದೆ. ಇದೀಗ ಮಳೆಗಾಲ ಆರಂಭವಾದ ಬಳಿಕ ರಬ್ಬರ್ ಗೆ ಪ್ಲಾಸ್ಟಿಕ್ ಅಳವಡಿಕೆ ಕಾರ್ಯ ನಡೆಯುತ್ತಿದೆ. ನಂತರ ಟ್ಯಾಪಿಂಗ್ ಆರಂಭವಾಗುವ ಹೊತ್ತಿಗೆ ಧಾರಣೆಯಲ್ಲಿ  ಇಳಿಕೆ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ.

2018 ರಲ್ಲಿ ವಿಶ್ವದ ಬಳಕೆಯಲ್ಲಿ ಶೇ 40 ರಷ್ಟು ರಬ್ಬರ್ ಬಳಕೆ ಇತ್ತು. ಇದೀಗ ಬಹುಪಾಲು ರಬ್ಬರ್ ಬಳಕೆ ಹೊಂದಿರುವ ಚೀನಾದ ಬಳಕೆ 2019 ರಲ್ಲಿ 3.2 ಶೇಕಡದಿಂದ 5.85 ಮಿ.ಟಿ.ಗೆ ಹೆಚ್ಚಳವಾಗಲಿದೆ ಎಂದು ನಿರೀಕ್ಷಿಸಲಾಗಿದೆ.

ಪ್ರಾಥಮಿಕ ಅಂದಾಜು ಪ್ರಕಾರ, ಭಾರತವು 2018 ರ ಅವಧಿಯಲ್ಲಿ 1.218 ಮೆಟ್ರಿಕ್ ಟನ್ ರಬ್ಬರ್ ಬಳಕೆ ಮಾಡಿದ್ದರೆ ಈ ವರ್ಷ ಶೇ 12.6 ರಷ್ಟು ಏರಿಕೆಯಾಗಿದೆ.
2010-12ರ ಅವಧಿಯಲ್ಲಿ ರಬ್ಬರ್ ಬೆಲೆಯಲ್ಲಿ ಗಣನೀಯ ಏರಿಕೆ ಇದೆ ಎಂದು ಈ ಹಿಂದೆ ವಿಶ್ಲೇಷಣೆ ಮಾಡಲಾಗಿತ್ತು. ಹೀಗಾಗಿ ಈಗಿನ ಧಾರಣೆ ಅದಕ್ಕೆ ಪೂರಕವಾಗುತ್ತಿದೆ.
ಆಗಸ್ಟ್ 2018 ರಲ್ಲಿ ಕೇರಳದ ಪ್ರವಾಹದಿಂದಾಗಿ ಈ ಪ್ರವಾಹವು ಮಣ್ಣಿನ ಗುಣಮಟ್ಟವನ್ನು ಕುಸಿದಿದೆ. ಹೀಗಾಗಿ ಇಳುವರಿಯಲ್ಲೂ ಕೊರತೆ ಕಂಡಿದೆ. ಇದೆಲ್ಲಾ ಸದ್ಯ ಬೆಲೆ ಏರಿಕೆಗೆ ಕಾರಣವಾಗಿದೆ.

 

 

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?

ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…

4 hours ago

3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ

ಬಿಹಾರದ ಯುರೆನ್‌ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…

6 hours ago

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ

ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…

11 hours ago

ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!

ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…

12 hours ago

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

19 hours ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

20 hours ago