ಹಾವೇರಿ ಜಿಲ್ಲೆಯಲ್ಲಿ ಕಳೆದ ವರ್ಷಾರಂಭದಿಂದ ನವೆಂಬರ್ವರೆಗೆ 1585 ಕ್ಷಯರೋಗಿಗಳನ್ನು ಪತ್ತೆ ಮಾಡಲಾಗಿದ್ದು, ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ನೀಲೇಶ ಎಂ.ಎನ್. ತಿಳಿಸಿದ್ದಾರೆ. ಜಿಲ್ಲಾ ಮಟ್ಟದ ಕ್ಷಯರೋಗ ಸಮಿತಿ ಸಭೆಯಲ್ಲಿ ಮಾಹಿತಿ ನೀಡಿದ ಅವರು, ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಆಶಾ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಮನೆ ಮನೆಗೆ ಹೋಗಿ ಪರಿಶೀಲಿಸುತ್ತಿದ್ದಾರೆ. ಕ್ಷಯರೋಗದ ಲಕ್ಷಣಗಳು, ಚಿಕಿತ್ಸೆ ಕ್ರಮಗಳು, ಸಹಾಯಧನ ಸೇರಿದಂತೆ ವಿವಿಧ ಮಾಹಿತಿಗಳ ಪ್ರಚಾರ ಮಾಡಲಾಗುತ್ತಿದೆ. ಇದೇ ಮಾರ್ಚ್ವರೆಗೆ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…
ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…
ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್…
ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…