Advertisement
ಸುದ್ದಿಗಳು

2030ರ ವೇಳೆಗೆ 170 ಮಿಲಿಯನ್ ಉದ್ಯೋಗ ಸೃಷ್ಟಿ | ಇಂಧನ ಕ್ಷೇತ್ರದಲ್ಲಿ ಭಾರತ ಮೂರನೇ ಅತಿದೊಡ್ಡ ರಾಷ್ಟ್ರ

Share

ನವೀಕರಿಸಬಹುದಾದ  ಇಂಧನ ಕ್ಷೇತ್ರದಲ್ಲಿ ಭಾರತ ಮೂರನೇ ಅತಿದೊಡ್ಡ ರಾಷ್ಟ್ರವಾಗಿದ್ದು, ಹಸಿರು ಪರಿವರ್ತನೆಯಂತಹ  ಕ್ಷೇತ್ರದಲ್ಲಿ 2030ರ ವೇಳೆಗೆ 170 ಮಿಲಿಯನ್ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.……..ಮುಂದೆ ಓದಿ…..

ಗುಜರಾತಿನಲ್ಲಿ  5.4 ಗಿಗಾವ್ಯಾಟ್ ಸಾಮರ್ಥ್ಯದ ಸೌರ ಘಟಕವನ್ನು ಅವರು ಉದ್ಘಾಟಿಸಿದರು. ಬಳಿಕ  ಮಾತನಾಡಿದ ಅವರು ವಿಶ್ವ ಆರ್ಥಿಕ ವೇದಿಕೆ ಬಿಡುಗಡೆ ಮಾಡಿರುವ ಭವಿಷ್ಯದ ಔದ್ಯೋಗಿಕ ವರದಿ 2025ರ ಪ್ರಕಾರ ಹಸಿರು ಇಂಧನ ಪರಿವರ್ತನೆ ಕ್ಷೇತ್ರದಲ್ಲಿ ಜಾಗತಿಕವಾಗಿ ಅತಿ ಹೆಚ್ಚು ಉದ್ಯೋಗ ಸೃಷ್ಟಿಯಾಗಲಿವೆ . 2030ರ ವೇಳೆಗೆ  170 ಮಿಲಿಯನ್ ಉದ್ಯೋಗ ಸೃಷ್ಟಿಯಾಗಲಿದೆ ಎಂದರು.  2014ರಲ್ಲಿ ದೇಶದಲ್ಲಿ ಕೇವಲ 2.82 ಗಿಗಾವ್ಯಾಟ್ ಸೌರಶಕ್ತಿ ಉತ್ಪಾದಿಸಲಾಗುತ್ತಿತ್ತು. ಆದರೆ ಇದೀಗ 104 ಗಿಗಾವ್ಯಾಟ್ ಸೌರಶಕ್ತಿಯನ್ನು ಉತ್ಪಾದಿಸಲಾಗುತ್ತಿದ್ದು, ಶೇ. 3 ಸಾವಿರದ  580 ರಷ್ಟು ಸೌರಶಕ್ತಿ ಉತ್ಬಾದನೆ ಪ್ರಮಾಣ ಹೆಚ್ಚಳವಾಗಿದೆ. ನರೇಂದ್ರ ಮೋದಿ ಅವರು ಪ್ರಧಾನಿ ಆದ ಬಳಿಕ ಪರಿಸರ ಸುಸ್ಧಿರತೆಗೆ ಹೆಚ್ಚಿನ ಆದ್ಯತೆ ನೀಡಿದ್ದು, ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಭಾರತ ವಿಶ್ವ ನಾಯಕನಾಗುವತ್ತ ದಾಪುಗಾಲು ಇಡುತ್ತಿದೆ.  2030ರ ವೇಳೆಗೆ ಭಾರತದಲ್ಲಿ ಸೌರ ಮಾಡ್ಯೂಲ್ ಗಳ ಉತ್ಪಾದನೆಯಲ್ಲಿ  150 ಗಿಗಾವ್ಯಾಟ್ ತಲುಪುವ ವಿಶ್ವಾಸವಿದೆ ಎಂದು ಸಚಿವ ಪ್ರಲ್ದಾದ್ ಜೋಶಿ ವಿಶ್ವಾಸ ವ್ಯಕ್ತಪಡಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

2 hours ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

3 hours ago

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…

19 hours ago

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

1 day ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

1 day ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

1 day ago