ಹಿಮಾಚಲದಲ್ಲಿ188 ವರ್ಷಗಳ ನಂತರ ಅಳಿವಿನಂಚಿನಲ್ಲಿರುವ ಸಸ್ಯ ಪ್ರಭೇದಗಳು ಪತ್ತೆ

July 1, 2022
9:27 PM

ಡೆಹ್ರಾಡೂನ್‌ನ ಬೊಟಾನಿಕಲ್ ಸರ್ವೆ ಆಫ್ ಇಂಡಿಯಾ ಮತ್ತು ಶಿಮ್ಲಾದ ಹಿಮಾಚಲ ಪ್ರದೇಶ ವಿಶ್ವವಿದ್ಯಾಲಯದ ಸಂಶೋಧಕರು ಗುರುವಾರದಂದು 188 ವರ್ಷಗಳ  ಅಪರೂಪದ, ಮತ್ತು ಅಳಿವಿನಂಚಿನಲ್ಲಿರುವ ಪ್ರಬೇಧವಾದ ಬ್ರಾಕಿಸ್ಟೆಲ್ಮಾ ಅಟೆನ್ಯೂಟಮ್ ವನ್ನು ಮರುಶೋಧಿಸಿದ್ದಾರೆ.

ಈ ಜಾತಿಯನ್ನು ಮೊದಲು 1835 ರಲ್ಲಿ ಬ್ರಿಟಿಷ್ ಸಸ್ಯಶಾಸ್ತ್ರಜ್ಞರು  ಹಿಮಾಚಲ ಪ್ರದೇಶದ ಹಮೀರ್‌ಪುರದಲ್ಲಿ ಕಂಡುಹಿಡಿದು ವಿವರಿಸಿದ್ದರು. ಅದರ ಮೊದಲ ಸಂಗ್ರಹದ ನಂತರ, ಜಾತಿಗಳನ್ನು ಗಮನಿಸಲಾಗಿಲ್ಲ ಹೀಗಾಗಿ ವಿಜ್ಞಾನಿಗಳು ಅಳಿವಿನಂಚಿನಲ್ಲಿದೆ ಎಂದು ಭಾವಿಸಿದ್ದರು. ಆದರೆ, 2020 ರಲ್ಲಿ, ಪಶ್ಚಿಮ ಹಿಮಾಲಯದಲ್ಲಿ ಕ್ಷೇತ್ರ ಸಮೀಕ್ಷೆಯನ್ನು ಮಾಡುವಾಗ, ಹಮೀರ್‌ಪುರದ ಭೋರಂಜ್ ಪ್ರದೇಶದಲ್ಲಿ ನಿಶಾಂತ್ ಚೌಹಾನ್ ಅವರು ಕೆಲವು ಆಸಕ್ತಿದಾಯಕ ಟ್ಯೂಬರಸ್ ಸಸ್ಯಗಳನ್ನು ವೀಕ್ಷಿಸಿದ್ದರು.ಈ ಸಸ್ಯಗಳನ್ನು ಭಾರತದ ಬೊಟಾನಿಕಲ್ ಸರ್ವೇ ಆಫ್ ಇಂಡಿಯಾಕ್ಕೆ ತರಲಾಗಿತ್ತು ಮತ್ತು ಅಲ್ಲಿ ಇದನ್ನು ಅಂಬರ್ ಶ್ರೀವಾಸ್ತವ ಅವರು ಬ್ರಾಕಿಸ್ಟೆಲ್ಮಾ ಪರ್ವಿಫ್ಲೋರಮ್ ಎಂದು ಗುರುತಿಸಿದ್ದಾರೆ.

ಕಳೆದ ವರ್ಷ ಆಗಸ್ಟ್ 2021 ರಲ್ಲಿ ಈ ಜಾತಿಯನ್ನು ಮೊದಲ ಬಾರಿಗೆ ಗಮನಿಸಲಾಯಿತು, ಆದರೆ ಆ ಸಮಯದಲ್ಲಿ ಸಸ್ಯಗಳು ತಮ್ಮ ಬೆಳವಣಿಗೆಯ ಕೊನೆಯ ಹಂತದಲ್ಲಿದ್ದವು ಮತ್ತು ಹೂಬಿಡುವ ಅವಧಿಯು ಮುಗಿದಿತ್ತು.  ಇದರಿಂದಾಗಿ ಅವುಗಳ ಗುರುತನ್ನು ದೃಢೀಕರಿಸಲು ಕಷ್ಟವಾಯಿತು ಎಂದು ಚೌಹಾನ್ ವಿವರಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಪುತ್ತೂರು ಸುಳ್ಯ ತಾಲೂಕಿನ ಹಲವೆಡೆ ಗುಡುಗು ಸಹಿತ ಮಳೆ
February 25, 2026
5:38 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 25-02-2026 | ಕರಾವಳಿ ಮತ್ತು ಮಲೆನಾಡಿನಲ್ಲಿ ತುಂತುರು ಮಳೆ ಸಾಧ್ಯತೆ | ಫೆ.27 ರಿಂದ ಬಿಸಿಲು ಹೆಚ್ಚಳದ ಸೂಚನೆ
February 25, 2026
2:08 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 24-02-2026 | ತುಂತುರು ಮಳೆ, ಮೋಡದ ವಾತಾವರಣ ಮುಂದುವರಿಕೆ | ಮಾರ್ಚ್ ಮೊದಲ ವಾರದಿಂದ ಬಿಸಿಲು ಹೆಚ್ಚಳ ಸಾಧ್ಯತೆ
February 24, 2026
2:05 PM
by: ಸಾಯಿಶೇಖರ್ ಕರಿಕಳ
ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಭಜನಾ ಮಂಡಳಿ ಉದ್ಘಾಟನೆ
February 24, 2026
6:51 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror