Advertisement
ಸುದ್ದಿಗಳು

ಹಿಮಾಚಲದಲ್ಲಿ188 ವರ್ಷಗಳ ನಂತರ ಅಳಿವಿನಂಚಿನಲ್ಲಿರುವ ಸಸ್ಯ ಪ್ರಭೇದಗಳು ಪತ್ತೆ

Share

ಡೆಹ್ರಾಡೂನ್‌ನ ಬೊಟಾನಿಕಲ್ ಸರ್ವೆ ಆಫ್ ಇಂಡಿಯಾ ಮತ್ತು ಶಿಮ್ಲಾದ ಹಿಮಾಚಲ ಪ್ರದೇಶ ವಿಶ್ವವಿದ್ಯಾಲಯದ ಸಂಶೋಧಕರು ಗುರುವಾರದಂದು 188 ವರ್ಷಗಳ  ಅಪರೂಪದ, ಮತ್ತು ಅಳಿವಿನಂಚಿನಲ್ಲಿರುವ ಪ್ರಬೇಧವಾದ ಬ್ರಾಕಿಸ್ಟೆಲ್ಮಾ ಅಟೆನ್ಯೂಟಮ್ ವನ್ನು ಮರುಶೋಧಿಸಿದ್ದಾರೆ.

ಈ ಜಾತಿಯನ್ನು ಮೊದಲು 1835 ರಲ್ಲಿ ಬ್ರಿಟಿಷ್ ಸಸ್ಯಶಾಸ್ತ್ರಜ್ಞರು  ಹಿಮಾಚಲ ಪ್ರದೇಶದ ಹಮೀರ್‌ಪುರದಲ್ಲಿ ಕಂಡುಹಿಡಿದು ವಿವರಿಸಿದ್ದರು. ಅದರ ಮೊದಲ ಸಂಗ್ರಹದ ನಂತರ, ಜಾತಿಗಳನ್ನು ಗಮನಿಸಲಾಗಿಲ್ಲ ಹೀಗಾಗಿ ವಿಜ್ಞಾನಿಗಳು ಅಳಿವಿನಂಚಿನಲ್ಲಿದೆ ಎಂದು ಭಾವಿಸಿದ್ದರು. ಆದರೆ, 2020 ರಲ್ಲಿ, ಪಶ್ಚಿಮ ಹಿಮಾಲಯದಲ್ಲಿ ಕ್ಷೇತ್ರ ಸಮೀಕ್ಷೆಯನ್ನು ಮಾಡುವಾಗ, ಹಮೀರ್‌ಪುರದ ಭೋರಂಜ್ ಪ್ರದೇಶದಲ್ಲಿ ನಿಶಾಂತ್ ಚೌಹಾನ್ ಅವರು ಕೆಲವು ಆಸಕ್ತಿದಾಯಕ ಟ್ಯೂಬರಸ್ ಸಸ್ಯಗಳನ್ನು ವೀಕ್ಷಿಸಿದ್ದರು.ಈ ಸಸ್ಯಗಳನ್ನು ಭಾರತದ ಬೊಟಾನಿಕಲ್ ಸರ್ವೇ ಆಫ್ ಇಂಡಿಯಾಕ್ಕೆ ತರಲಾಗಿತ್ತು ಮತ್ತು ಅಲ್ಲಿ ಇದನ್ನು ಅಂಬರ್ ಶ್ರೀವಾಸ್ತವ ಅವರು ಬ್ರಾಕಿಸ್ಟೆಲ್ಮಾ ಪರ್ವಿಫ್ಲೋರಮ್ ಎಂದು ಗುರುತಿಸಿದ್ದಾರೆ.

ಕಳೆದ ವರ್ಷ ಆಗಸ್ಟ್ 2021 ರಲ್ಲಿ ಈ ಜಾತಿಯನ್ನು ಮೊದಲ ಬಾರಿಗೆ ಗಮನಿಸಲಾಯಿತು, ಆದರೆ ಆ ಸಮಯದಲ್ಲಿ ಸಸ್ಯಗಳು ತಮ್ಮ ಬೆಳವಣಿಗೆಯ ಕೊನೆಯ ಹಂತದಲ್ಲಿದ್ದವು ಮತ್ತು ಹೂಬಿಡುವ ಅವಧಿಯು ಮುಗಿದಿತ್ತು.  ಇದರಿಂದಾಗಿ ಅವುಗಳ ಗುರುತನ್ನು ದೃಢೀಕರಿಸಲು ಕಷ್ಟವಾಯಿತು ಎಂದು ಚೌಹಾನ್ ವಿವರಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 18-03-2026 | ಗುಡುಗು-ಆಲಿಕಲ್ಲು ಮಳೆ ಅಲರ್ಟ್‌ | ರಾಜ್ಯಾದ್ಯಂತ ಹವಾಮಾನ ಬದಲಾವಣೆ..!

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ…

8 hours ago

ದಕ್ಷಿಣ ಕನ್ನಡ–ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರಿದೆ…!, ರಾಜ್ಯದಲ್ಲಿ ಎಲೆಚುಕ್ಕೆ ರೋಗದಿಂದ 88,559 ಹೆಕ್ಟೇರ್ ಹಾನಿ

ದಕ್ಷಿಣ ಕನ್ನಡ ಮತ್ತು ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರುವುದಾಗಿ ಅಂದಾಜಿಸಲಾಗಿದ್ದು,…

14 hours ago

ಚಾಮರಾಜನಗರ–ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ | ಬಿಸಿಲಿನ ನಡುವೆ ಇಳೆ ತಂಪು, ರೈತರಿಗೆ ಆತಂಕ

ಚಾಮರಾಜನಗರ ಮತ್ತು ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ ಸುರಿದು ರೈತರು ಆತಂಕಗೊಂಡಿದ್ದಾರೆ. ಬೆಂಗಳೂರಿನ…

15 hours ago

ವಿದ್ಯುತ್ ಕೊರತೆಯ ನಿರ್ಣಾಯಕ ಸಮಸ್ಯೆಗೆ ಪರಿಹಾರ : ದೇಶದ ಸ್ಥಾಪಿತ ಸಾಮರ್ಥ್ಯ 520 ಗಿಗಾ ವ್ಯಾಟ್‌ ದಾಟಿತು

ದೇಶದಲ್ಲಿ ವಿದ್ಯುತ್ ಉತ್ಪಾದನಾ ಸಾಮರ್ಥ್ಯವನ್ನು 520 ಗಿಗಾ ವ್ಯಾಟ್‌ಗಿಂತ ಹೆಚ್ಚು ಮಟ್ಟಕ್ಕೆ ಹೆಚ್ಚಿಸಲಾಗಿದೆ…

15 hours ago

ಅಡಿಕೆ ಹಾನಿಕಾರಕವಲ್ಲ – ಅಧ್ಯಯನ ಪ್ರಗತಿಯಲ್ಲಿ | ಹಾಳೆತಟ್ಟೆ ಹಾನಿಕಾರಕವಲ್ಲ

ಅಡಿಕೆಯ ಆರೋಗ್ಯ ಪರಿಣಾಮ ಹಾಗೂ ಸುರಕ್ಷತೆ ಕುರಿತು ರಾಷ್ಟ್ರೀಯ ಮಟ್ಟದ ಸಂಸ್ಥೆಗಳೊಂದಿಗೆ ಸಂಯುಕ್ತ…

23 hours ago

ಗಿರಿಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ | ಮುಳ್ಳಯ್ಯನಗಿರಿ–ಸೀತಾಳಯ್ಯಗಿರಿಯಲ್ಲಿ ಜಾಗೃತಿ ಕಾರ್ಯ

ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯಗಿರಿ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ ಪ್ರವಾಸಿಗರಿಗೆ ಜಾಗೃತಿ ಮೂಡಿಸಲಾಯಿತು.…

24 hours ago