ಸುದ್ದಿಗಳು

ಹಿಮಾಚಲದಲ್ಲಿ188 ವರ್ಷಗಳ ನಂತರ ಅಳಿವಿನಂಚಿನಲ್ಲಿರುವ ಸಸ್ಯ ಪ್ರಭೇದಗಳು ಪತ್ತೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಡೆಹ್ರಾಡೂನ್‌ನ ಬೊಟಾನಿಕಲ್ ಸರ್ವೆ ಆಫ್ ಇಂಡಿಯಾ ಮತ್ತು ಶಿಮ್ಲಾದ ಹಿಮಾಚಲ ಪ್ರದೇಶ ವಿಶ್ವವಿದ್ಯಾಲಯದ ಸಂಶೋಧಕರು ಗುರುವಾರದಂದು 188 ವರ್ಷಗಳ  ಅಪರೂಪದ, ಮತ್ತು ಅಳಿವಿನಂಚಿನಲ್ಲಿರುವ ಪ್ರಬೇಧವಾದ ಬ್ರಾಕಿಸ್ಟೆಲ್ಮಾ ಅಟೆನ್ಯೂಟಮ್ ವನ್ನು ಮರುಶೋಧಿಸಿದ್ದಾರೆ.

Advertisement
Advertisement

ಈ ಜಾತಿಯನ್ನು ಮೊದಲು 1835 ರಲ್ಲಿ ಬ್ರಿಟಿಷ್ ಸಸ್ಯಶಾಸ್ತ್ರಜ್ಞರು  ಹಿಮಾಚಲ ಪ್ರದೇಶದ ಹಮೀರ್‌ಪುರದಲ್ಲಿ ಕಂಡುಹಿಡಿದು ವಿವರಿಸಿದ್ದರು. ಅದರ ಮೊದಲ ಸಂಗ್ರಹದ ನಂತರ, ಜಾತಿಗಳನ್ನು ಗಮನಿಸಲಾಗಿಲ್ಲ ಹೀಗಾಗಿ ವಿಜ್ಞಾನಿಗಳು ಅಳಿವಿನಂಚಿನಲ್ಲಿದೆ ಎಂದು ಭಾವಿಸಿದ್ದರು. ಆದರೆ, 2020 ರಲ್ಲಿ, ಪಶ್ಚಿಮ ಹಿಮಾಲಯದಲ್ಲಿ ಕ್ಷೇತ್ರ ಸಮೀಕ್ಷೆಯನ್ನು ಮಾಡುವಾಗ, ಹಮೀರ್‌ಪುರದ ಭೋರಂಜ್ ಪ್ರದೇಶದಲ್ಲಿ ನಿಶಾಂತ್ ಚೌಹಾನ್ ಅವರು ಕೆಲವು ಆಸಕ್ತಿದಾಯಕ ಟ್ಯೂಬರಸ್ ಸಸ್ಯಗಳನ್ನು ವೀಕ್ಷಿಸಿದ್ದರು.ಈ ಸಸ್ಯಗಳನ್ನು ಭಾರತದ ಬೊಟಾನಿಕಲ್ ಸರ್ವೇ ಆಫ್ ಇಂಡಿಯಾಕ್ಕೆ ತರಲಾಗಿತ್ತು ಮತ್ತು ಅಲ್ಲಿ ಇದನ್ನು ಅಂಬರ್ ಶ್ರೀವಾಸ್ತವ ಅವರು ಬ್ರಾಕಿಸ್ಟೆಲ್ಮಾ ಪರ್ವಿಫ್ಲೋರಮ್ ಎಂದು ಗುರುತಿಸಿದ್ದಾರೆ.

ಕಳೆದ ವರ್ಷ ಆಗಸ್ಟ್ 2021 ರಲ್ಲಿ ಈ ಜಾತಿಯನ್ನು ಮೊದಲ ಬಾರಿಗೆ ಗಮನಿಸಲಾಯಿತು, ಆದರೆ ಆ ಸಮಯದಲ್ಲಿ ಸಸ್ಯಗಳು ತಮ್ಮ ಬೆಳವಣಿಗೆಯ ಕೊನೆಯ ಹಂತದಲ್ಲಿದ್ದವು ಮತ್ತು ಹೂಬಿಡುವ ಅವಧಿಯು ಮುಗಿದಿತ್ತು.  ಇದರಿಂದಾಗಿ ಅವುಗಳ ಗುರುತನ್ನು ದೃಢೀಕರಿಸಲು ಕಷ್ಟವಾಯಿತು ಎಂದು ಚೌಹಾನ್ ವಿವರಿಸಿದರು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಆತ್ಮನಿರ್ಭರ ಯೋಜನೆಯಿಂದ ಸ್ವಾವಲಂಬಿ ಬದುಕು | ಸಾವಯವ ಕೃಷಿಯಲ್ಲಿ ಕಬ್ಬು ಬೆಳೆದು ಯಶಸ್ವಿ

ಆತ್ಮನಿರ್ಭರ ಯೋಜನೆಯಡಿ ಸ್ವಾವಲಂಬಿ ಬದುಕಿನ ಕನಸು ಕಂಡಿದ್ದ ಬಿ. ನಂದೀಶ್ ತಮ್ಮ ಜಮೀನಿನಲ್ಲಿ…

4 hours ago

ಹೊಸರುಚಿ | ನೆಕ್ಕರೆ ಮಾವಿನ ಕಾಯಿ ಪಲ್ಯ

ನೆಕ್ಕರೆ ಮಾವಿನ ಕಾಯಿ ಪಲ್ಯ ಮಾಡುವ ವಿಧಾನ..

7 hours ago

ಜೂನ್ ಮೂರನೇ ವಾರ ಗುರು ಆದಿತ್ಯ ರಾಜಯೋಗ, ಈ 5 ರಾಶಿಗೆ ಅದೃಷ್ಟವೋ ಅದೃಷ್ಟ.!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

8 hours ago

ಮುಂದುವರಿದ ಮಳೆಯಬ್ಬರ | 4 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ |

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.  ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ…

17 hours ago

ವಿದೇಶದಿಂದ ಹಳ್ಳಿಗೆ ಬಂದು ಕೃಷಿ ಸಾಧನೆ ಮಾಡಿದ ಯುವಕ

ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ  ಯೋಗೇಶ್ ತೋರಿಸಿಕೊಟ್ಟಿದ್ದಾರೆ.…

1 day ago