Advertisement
ಸುದ್ದಿಗಳು

ಹಿಮಾಚಲದಲ್ಲಿ188 ವರ್ಷಗಳ ನಂತರ ಅಳಿವಿನಂಚಿನಲ್ಲಿರುವ ಸಸ್ಯ ಪ್ರಭೇದಗಳು ಪತ್ತೆ

Share

ಡೆಹ್ರಾಡೂನ್‌ನ ಬೊಟಾನಿಕಲ್ ಸರ್ವೆ ಆಫ್ ಇಂಡಿಯಾ ಮತ್ತು ಶಿಮ್ಲಾದ ಹಿಮಾಚಲ ಪ್ರದೇಶ ವಿಶ್ವವಿದ್ಯಾಲಯದ ಸಂಶೋಧಕರು ಗುರುವಾರದಂದು 188 ವರ್ಷಗಳ  ಅಪರೂಪದ, ಮತ್ತು ಅಳಿವಿನಂಚಿನಲ್ಲಿರುವ ಪ್ರಬೇಧವಾದ ಬ್ರಾಕಿಸ್ಟೆಲ್ಮಾ ಅಟೆನ್ಯೂಟಮ್ ವನ್ನು ಮರುಶೋಧಿಸಿದ್ದಾರೆ.

Advertisement
Advertisement

ಈ ಜಾತಿಯನ್ನು ಮೊದಲು 1835 ರಲ್ಲಿ ಬ್ರಿಟಿಷ್ ಸಸ್ಯಶಾಸ್ತ್ರಜ್ಞರು  ಹಿಮಾಚಲ ಪ್ರದೇಶದ ಹಮೀರ್‌ಪುರದಲ್ಲಿ ಕಂಡುಹಿಡಿದು ವಿವರಿಸಿದ್ದರು. ಅದರ ಮೊದಲ ಸಂಗ್ರಹದ ನಂತರ, ಜಾತಿಗಳನ್ನು ಗಮನಿಸಲಾಗಿಲ್ಲ ಹೀಗಾಗಿ ವಿಜ್ಞಾನಿಗಳು ಅಳಿವಿನಂಚಿನಲ್ಲಿದೆ ಎಂದು ಭಾವಿಸಿದ್ದರು. ಆದರೆ, 2020 ರಲ್ಲಿ, ಪಶ್ಚಿಮ ಹಿಮಾಲಯದಲ್ಲಿ ಕ್ಷೇತ್ರ ಸಮೀಕ್ಷೆಯನ್ನು ಮಾಡುವಾಗ, ಹಮೀರ್‌ಪುರದ ಭೋರಂಜ್ ಪ್ರದೇಶದಲ್ಲಿ ನಿಶಾಂತ್ ಚೌಹಾನ್ ಅವರು ಕೆಲವು ಆಸಕ್ತಿದಾಯಕ ಟ್ಯೂಬರಸ್ ಸಸ್ಯಗಳನ್ನು ವೀಕ್ಷಿಸಿದ್ದರು.ಈ ಸಸ್ಯಗಳನ್ನು ಭಾರತದ ಬೊಟಾನಿಕಲ್ ಸರ್ವೇ ಆಫ್ ಇಂಡಿಯಾಕ್ಕೆ ತರಲಾಗಿತ್ತು ಮತ್ತು ಅಲ್ಲಿ ಇದನ್ನು ಅಂಬರ್ ಶ್ರೀವಾಸ್ತವ ಅವರು ಬ್ರಾಕಿಸ್ಟೆಲ್ಮಾ ಪರ್ವಿಫ್ಲೋರಮ್ ಎಂದು ಗುರುತಿಸಿದ್ದಾರೆ.

Advertisement

ಕಳೆದ ವರ್ಷ ಆಗಸ್ಟ್ 2021 ರಲ್ಲಿ ಈ ಜಾತಿಯನ್ನು ಮೊದಲ ಬಾರಿಗೆ ಗಮನಿಸಲಾಯಿತು, ಆದರೆ ಆ ಸಮಯದಲ್ಲಿ ಸಸ್ಯಗಳು ತಮ್ಮ ಬೆಳವಣಿಗೆಯ ಕೊನೆಯ ಹಂತದಲ್ಲಿದ್ದವು ಮತ್ತು ಹೂಬಿಡುವ ಅವಧಿಯು ಮುಗಿದಿತ್ತು.  ಇದರಿಂದಾಗಿ ಅವುಗಳ ಗುರುತನ್ನು ದೃಢೀಕರಿಸಲು ಕಷ್ಟವಾಯಿತು ಎಂದು ಚೌಹಾನ್ ವಿವರಿಸಿದರು.

 

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಭಾರತೀಯ ಕೌಶಲ್ಯ ಮತ್ತು ಪ್ರತಿಭೆಯ ಪಾತ್ರವನ್ನು ಸಹ ಮರುಮೌಲ್ಯಮಾಪನ : ಜಾಗತಿಕ ಮಟ್ಟದಲ್ಲಿ ಭಾರತದ ಪ್ರತಿಭೆ ಮತ್ತು ಕೌಶಲ್ಯಕ್ಕೆ ಬಹುಬೇಡಿಕೆ: ಸಚಿವ ಎಸ್. ಜೈಶಂಕರ್

 ''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…

1 min ago

ರಾಜ್ಯದ ಹಲವೆಡೆ ಮಳೆ ಅವಾಂತರ : ಬರದ ನೆಲಕ್ಕೆ ತಂಪೆರೆದ ವರುಣರಾಯ : ಸಿಡಿಲು ಬಡಿದು ಬಾಲಕಿ ಸಾವು

ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣರಾಯ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…

16 mins ago

ಸತ್ಯ……..ಸತ್ಯದ ಹುಡುಕಾಟ ನಿಮ್ಮ ಆದ್ಯತೆಯಾಗಿರಲಿ……..

ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.

26 mins ago

ಉದ್ಯಮಿ ಮುಕೇಶ್ ​ಅಂಬಾನಿಯ ಪ್ರತಿ ಗಂಟೆಯ ಗಳಿಕೆ ಎಷ್ಟು..? | ಅಂಬಾನಿ ಸಂಭಾವನೆ ಎಷ್ಟು ಗೊತ್ತಾ?

 ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್‌ ಇಂಡಸ್ಟ್ರೀಸ್‌(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…

34 mins ago

ಕೃಷಿಯಲ್ಲಿ ಯುವ ರೈತನ ಸಾಧನೆ | 200 ರೂ. ಗೆ 1 ಕೆ.ಜಿ ಬೀನ್ಸ್ ಮಾರಾಟ ಮಾಡಿ 20 ಲಕ್ಷ ಬಂಪರ್‌ ಲಾಭ |

ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…

44 mins ago

ನೀವು ನಿರಂತರವಾಗಿ ಹೆಡ್‌ಫೋನ್ ಬಳಸುತ್ತಿದ್ದರೆ ಜಾಗರೂಕರಾಗಿರಿ..! | ಕಿವಿಯ ಮೇಲೆ ಪರಿಣಾಮಗಳು…..

ಇತ್ತೀಚಿನ ದಿನಗಳಲ್ಲಿ, ಜನರು ಮೊಬೈಲ್ ಫೋನ್‌ಗಳನ್ನು(Mobile Phone) ಹಿಡಿದಿಟ್ಟುಕೊಳ್ಳುವ ಬದಲು ಇಯರ್‌ಫೋನ್(Ear Phone)…

21 hours ago