Advertisement
ಸುದ್ದಿಗಳು

ಹಿಮಾಚಲದಲ್ಲಿ188 ವರ್ಷಗಳ ನಂತರ ಅಳಿವಿನಂಚಿನಲ್ಲಿರುವ ಸಸ್ಯ ಪ್ರಭೇದಗಳು ಪತ್ತೆ

Share

ಡೆಹ್ರಾಡೂನ್‌ನ ಬೊಟಾನಿಕಲ್ ಸರ್ವೆ ಆಫ್ ಇಂಡಿಯಾ ಮತ್ತು ಶಿಮ್ಲಾದ ಹಿಮಾಚಲ ಪ್ರದೇಶ ವಿಶ್ವವಿದ್ಯಾಲಯದ ಸಂಶೋಧಕರು ಗುರುವಾರದಂದು 188 ವರ್ಷಗಳ  ಅಪರೂಪದ, ಮತ್ತು ಅಳಿವಿನಂಚಿನಲ್ಲಿರುವ ಪ್ರಬೇಧವಾದ ಬ್ರಾಕಿಸ್ಟೆಲ್ಮಾ ಅಟೆನ್ಯೂಟಮ್ ವನ್ನು ಮರುಶೋಧಿಸಿದ್ದಾರೆ.

ಈ ಜಾತಿಯನ್ನು ಮೊದಲು 1835 ರಲ್ಲಿ ಬ್ರಿಟಿಷ್ ಸಸ್ಯಶಾಸ್ತ್ರಜ್ಞರು  ಹಿಮಾಚಲ ಪ್ರದೇಶದ ಹಮೀರ್‌ಪುರದಲ್ಲಿ ಕಂಡುಹಿಡಿದು ವಿವರಿಸಿದ್ದರು. ಅದರ ಮೊದಲ ಸಂಗ್ರಹದ ನಂತರ, ಜಾತಿಗಳನ್ನು ಗಮನಿಸಲಾಗಿಲ್ಲ ಹೀಗಾಗಿ ವಿಜ್ಞಾನಿಗಳು ಅಳಿವಿನಂಚಿನಲ್ಲಿದೆ ಎಂದು ಭಾವಿಸಿದ್ದರು. ಆದರೆ, 2020 ರಲ್ಲಿ, ಪಶ್ಚಿಮ ಹಿಮಾಲಯದಲ್ಲಿ ಕ್ಷೇತ್ರ ಸಮೀಕ್ಷೆಯನ್ನು ಮಾಡುವಾಗ, ಹಮೀರ್‌ಪುರದ ಭೋರಂಜ್ ಪ್ರದೇಶದಲ್ಲಿ ನಿಶಾಂತ್ ಚೌಹಾನ್ ಅವರು ಕೆಲವು ಆಸಕ್ತಿದಾಯಕ ಟ್ಯೂಬರಸ್ ಸಸ್ಯಗಳನ್ನು ವೀಕ್ಷಿಸಿದ್ದರು.ಈ ಸಸ್ಯಗಳನ್ನು ಭಾರತದ ಬೊಟಾನಿಕಲ್ ಸರ್ವೇ ಆಫ್ ಇಂಡಿಯಾಕ್ಕೆ ತರಲಾಗಿತ್ತು ಮತ್ತು ಅಲ್ಲಿ ಇದನ್ನು ಅಂಬರ್ ಶ್ರೀವಾಸ್ತವ ಅವರು ಬ್ರಾಕಿಸ್ಟೆಲ್ಮಾ ಪರ್ವಿಫ್ಲೋರಮ್ ಎಂದು ಗುರುತಿಸಿದ್ದಾರೆ.

ಕಳೆದ ವರ್ಷ ಆಗಸ್ಟ್ 2021 ರಲ್ಲಿ ಈ ಜಾತಿಯನ್ನು ಮೊದಲ ಬಾರಿಗೆ ಗಮನಿಸಲಾಯಿತು, ಆದರೆ ಆ ಸಮಯದಲ್ಲಿ ಸಸ್ಯಗಳು ತಮ್ಮ ಬೆಳವಣಿಗೆಯ ಕೊನೆಯ ಹಂತದಲ್ಲಿದ್ದವು ಮತ್ತು ಹೂಬಿಡುವ ಅವಧಿಯು ಮುಗಿದಿತ್ತು.  ಇದರಿಂದಾಗಿ ಅವುಗಳ ಗುರುತನ್ನು ದೃಢೀಕರಿಸಲು ಕಷ್ಟವಾಯಿತು ಎಂದು ಚೌಹಾನ್ ವಿವರಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

14 hours ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

16 hours ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

17 hours ago

ಗ್ರಾಮೀಣ ಜಾಲಕ್ಕೆ ನೆಟ್ವರ್ಕ್ ಬೂಸ್ಟ್‌ – ಬಿಎಸ್ಎನ್ಎಲ್ ಸುಧಾರಣೆಗೆ ಕೇಂದ್ರದ ಆದ್ಯತೆ

ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.

17 hours ago

ಜಾಗತಿಕ ತಾಪಮಾನಕ್ಕೆ ಪರಿಹಾರ : ವೃಕ್ಷ ಸಂವರ್ಧನೆಗೆ ಒತ್ತು

ಜಾಗತಿಕ ತಾಪಮಾನ ನಿಯಂತ್ರಣಕ್ಕೆ ವೃಕ್ಷ ಸಂವರ್ಧನೆ ಮುಖ್ಯ ಎಂದು ಸಚಿವ ಈಶ್ವರ ಖಂಡ್ರೆ…

17 hours ago

ಕೃಷಿಗೆ ಹೊಸ ದಿಕ್ಕು – ICAR ಟಾಸ್ಕ್ ಫೋರ್ಸ್ ಘೋಷಣೆ – ರೈತರ ಆದಾಯ ಹೆಚ್ಚಳಕ್ಕೆ ಪ್ಲಾನ್

ICAR ಕೃಷಿ ಕ್ಷೇತ್ರವನ್ನು ಬಲಪಡಿಸಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸಿದೆ. ಹವಾಮಾನ ಸವಾಲುಗಳಿಗೆ…

1 day ago