ಮಡಿಕೇರಿ | ಪುನರುಜ್ಜೀವನದ ನಿರೀಕ್ಷೆಯಲ್ಲಿ 18 ನೇ ಶತಮಾನದ ಕಟ್ಟಡ |

January 25, 2022
9:20 PM

ಮಡಿಕೇರಿ ತಾಲೂಕಿನ ಮೂರ್ನಾಡಿನ ಕಾತೂರು ಗ್ರಾಮ ವ್ಯಾಪ್ತಿಯಲ್ಲಿ ಪುರಾತನವಾದ ಕಟ್ಟಡವೊಂದು ಕಂಡುಬಂದಿದೆ. ಮೂರು ಶತಮಾನಗಳಿಗಿಂತಲೂ ಹಳೆಯದಾದ ಕಟ್ಟಡ ಇದಾಗಿದ್ದು  ಪುನರುಜ್ಜೀವನದ ನಿರೀಕ್ಷೆಯಲ್ಲಿದೆ. ಈ ಐತಿಹಾಸಿಕ ಕಟ್ಟಡವು  ಕೊಡಗು ಮತ್ತು ಅದರ ಪ್ರಸಿದ್ಧ ರಾಜರ ಐತಿಹಾಸವನ್ನು ವಿವರಿಸುತ್ತದೆ.

ಪುರಾತತ್ವ ಇಲಾಖೆಯು  ಕೊಡಗಿನಾದ್ಯಂತ ಇರುವ ಐತಿಹಾಸಿಕ ಸ್ಥಳಗಳನ್ನು ಗುರುತಿಸಲು ಮತ್ತು ಪುನರುಜ್ಜೀವನಗೊಳಿಸಲು ಗ್ರಾಮ ಸಮೀಕ್ಷೆಯಲ್ಲಿ ತೊಡಗಿಸಿಕೊಂಡಿದೆ. ಮೂರ್ನಾಡ್ ಪ್ರದೇಶದಲ್ಲಿ ಅಂತಹ ಒಂದು ಸಮೀಕ್ಷೆಯ ಸಮಯದಲ್ಲಿ, 18 ನೇ ಶತಮಾನದ ಕಟ್ಟಡವು ಕಂಡುಬಂದಿದೆ.

ಐತಿಹಾಸಿಕ ಸಂಶೋಧನೆಗಳ ಪ್ರಕಾರ  18 ನೇ ಶತಮಾನದ ಕಟ್ಟಡ ಇದಾಗಿದೆ. ಇದರ ಹಿಂದೆ ಇತಿಹಾಸವೂ ತೆರೆದುಕೊಳ್ಳುತ್ತದೆ.  ಪುರಾತತ್ವ ಇಲಾಖೆ ಇದೀಗ ಈ ಸೌಧದ ಐತಿಹಾಸಿಕ ಮಹತ್ವವನ್ನು ಪತ್ತೆ ಮಾಡಿದೆ. ಅದನ್ನು ಪುನರುಜ್ಜೀವನಗೊಳಿಸುವ ಯೋಜನೆಗಳ ಬಗ್ಗೆ ಇಲಾಖೆ ಗಮನ ಸೆಳೆಯಲಾಗಿದೆ. ಮಡಿಕೇರಿ ಕೋಟೆ, ನಾಲ್ವನಾಡು ಅರಮನೆ ಸೇರಿದಂತೆ ಜಿಲ್ಲೆಯ ಇತರೆ ಐತಿಹಾಸಿಕ ಸ್ಮಾರಕಗಳು ನಿರ್ವಹಣೆಗಾಗಿ ಈಗಾಗಲೇ ಅಭಿವೃದ್ಧಿಯ ನಿರೀಕ್ಷೆಯಲ್ಲಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಅಡಿಕೆ ಇಳುವರಿ ಕುಸಿತ | ಮಿಶ್ರ ತೋಟಗಳಲ್ಲಿ ಹೆಚ್ಚು ಸಮಸ್ಯೆ…! ಯಾವ ತಳಿ ಆಯ್ಕೆ ಮಾಡಿದ್ದಾರೆ…? | ಅಡಿಕೆ ಇಳುವರಿ ಕುಸಿತದ ವಿಶ್ಲೇಷಣೆ
March 13, 2026
10:48 AM
by: ದ ರೂರಲ್ ಮಿರರ್.ಕಾಂ
ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು
March 13, 2026
6:58 AM
by: ಮಿರರ್‌ ಡೆಸ್ಕ್
ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ | ದೆಹಲಿಯಲ್ಲಿ GCWAS-2026 ಆರಂಭ
March 13, 2026
6:48 AM
by: ಮಿರರ್‌ ಡೆಸ್ಕ್
ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ
March 12, 2026
9:26 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror