ಮಡಿಕೇರಿ | ಪುನರುಜ್ಜೀವನದ ನಿರೀಕ್ಷೆಯಲ್ಲಿ 18 ನೇ ಶತಮಾನದ ಕಟ್ಟಡ |

January 25, 2022
9:20 PM

ಮಡಿಕೇರಿ ತಾಲೂಕಿನ ಮೂರ್ನಾಡಿನ ಕಾತೂರು ಗ್ರಾಮ ವ್ಯಾಪ್ತಿಯಲ್ಲಿ ಪುರಾತನವಾದ ಕಟ್ಟಡವೊಂದು ಕಂಡುಬಂದಿದೆ. ಮೂರು ಶತಮಾನಗಳಿಗಿಂತಲೂ ಹಳೆಯದಾದ ಕಟ್ಟಡ ಇದಾಗಿದ್ದು  ಪುನರುಜ್ಜೀವನದ ನಿರೀಕ್ಷೆಯಲ್ಲಿದೆ. ಈ ಐತಿಹಾಸಿಕ ಕಟ್ಟಡವು  ಕೊಡಗು ಮತ್ತು ಅದರ ಪ್ರಸಿದ್ಧ ರಾಜರ ಐತಿಹಾಸವನ್ನು ವಿವರಿಸುತ್ತದೆ.

Advertisement
Advertisement

ಪುರಾತತ್ವ ಇಲಾಖೆಯು  ಕೊಡಗಿನಾದ್ಯಂತ ಇರುವ ಐತಿಹಾಸಿಕ ಸ್ಥಳಗಳನ್ನು ಗುರುತಿಸಲು ಮತ್ತು ಪುನರುಜ್ಜೀವನಗೊಳಿಸಲು ಗ್ರಾಮ ಸಮೀಕ್ಷೆಯಲ್ಲಿ ತೊಡಗಿಸಿಕೊಂಡಿದೆ. ಮೂರ್ನಾಡ್ ಪ್ರದೇಶದಲ್ಲಿ ಅಂತಹ ಒಂದು ಸಮೀಕ್ಷೆಯ ಸಮಯದಲ್ಲಿ, 18 ನೇ ಶತಮಾನದ ಕಟ್ಟಡವು ಕಂಡುಬಂದಿದೆ.

ಐತಿಹಾಸಿಕ ಸಂಶೋಧನೆಗಳ ಪ್ರಕಾರ  18 ನೇ ಶತಮಾನದ ಕಟ್ಟಡ ಇದಾಗಿದೆ. ಇದರ ಹಿಂದೆ ಇತಿಹಾಸವೂ ತೆರೆದುಕೊಳ್ಳುತ್ತದೆ.  ಪುರಾತತ್ವ ಇಲಾಖೆ ಇದೀಗ ಈ ಸೌಧದ ಐತಿಹಾಸಿಕ ಮಹತ್ವವನ್ನು ಪತ್ತೆ ಮಾಡಿದೆ. ಅದನ್ನು ಪುನರುಜ್ಜೀವನಗೊಳಿಸುವ ಯೋಜನೆಗಳ ಬಗ್ಗೆ ಇಲಾಖೆ ಗಮನ ಸೆಳೆಯಲಾಗಿದೆ. ಮಡಿಕೇರಿ ಕೋಟೆ, ನಾಲ್ವನಾಡು ಅರಮನೆ ಸೇರಿದಂತೆ ಜಿಲ್ಲೆಯ ಇತರೆ ಐತಿಹಾಸಿಕ ಸ್ಮಾರಕಗಳು ನಿರ್ವಹಣೆಗಾಗಿ ಈಗಾಗಲೇ ಅಭಿವೃದ್ಧಿಯ ನಿರೀಕ್ಷೆಯಲ್ಲಿವೆ.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ರಾಜ್ಯದ ವಿವಿಧೆಡೆ ಮಳೆ –  ಬಹುತೇಕ ಜಲಾಶಯಗಳು ಭರ್ತಿ
July 29, 2025
8:46 PM
by: The Rural Mirror ಸುದ್ದಿಜಾಲ
ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ | ವಿಶ್ವ ದಾಖಲೆ ಸಾಧನೆ ಮಾಡಿದ ಮಂಗಳೂರಿನ ರೆಮೋನಾ ಪಿರೇರಾ
July 29, 2025
8:34 PM
by: The Rural Mirror ಸುದ್ದಿಜಾಲ
ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆ | ಲೋಕಸಭೆಯಲ್ಲಿ ಕೇಂದ್ರ ಕೃಷಿ  ಸಚಿವರ  ಹೇಳಿಕೆ
July 29, 2025
8:25 PM
by: The Rural Mirror ಸುದ್ದಿಜಾಲ
ಬಿಎಸ್ ಎನ್ ಎಲ್  ಪರಿಶೀಲನಾ ಸಭೆ | ʻಬಿಎಸ್ಎನ್ಎಲ್‌ʼ ಸೇವೆಗಳ ಸುಧಾರಣೆಗೆ ಕ್ರಮ
July 29, 2025
8:19 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group