ಮಡಿಕೇರಿ | ಪುನರುಜ್ಜೀವನದ ನಿರೀಕ್ಷೆಯಲ್ಲಿ 18 ನೇ ಶತಮಾನದ ಕಟ್ಟಡ |

January 25, 2022
9:20 PM

ಮಡಿಕೇರಿ ತಾಲೂಕಿನ ಮೂರ್ನಾಡಿನ ಕಾತೂರು ಗ್ರಾಮ ವ್ಯಾಪ್ತಿಯಲ್ಲಿ ಪುರಾತನವಾದ ಕಟ್ಟಡವೊಂದು ಕಂಡುಬಂದಿದೆ. ಮೂರು ಶತಮಾನಗಳಿಗಿಂತಲೂ ಹಳೆಯದಾದ ಕಟ್ಟಡ ಇದಾಗಿದ್ದು  ಪುನರುಜ್ಜೀವನದ ನಿರೀಕ್ಷೆಯಲ್ಲಿದೆ. ಈ ಐತಿಹಾಸಿಕ ಕಟ್ಟಡವು  ಕೊಡಗು ಮತ್ತು ಅದರ ಪ್ರಸಿದ್ಧ ರಾಜರ ಐತಿಹಾಸವನ್ನು ವಿವರಿಸುತ್ತದೆ.

ಪುರಾತತ್ವ ಇಲಾಖೆಯು  ಕೊಡಗಿನಾದ್ಯಂತ ಇರುವ ಐತಿಹಾಸಿಕ ಸ್ಥಳಗಳನ್ನು ಗುರುತಿಸಲು ಮತ್ತು ಪುನರುಜ್ಜೀವನಗೊಳಿಸಲು ಗ್ರಾಮ ಸಮೀಕ್ಷೆಯಲ್ಲಿ ತೊಡಗಿಸಿಕೊಂಡಿದೆ. ಮೂರ್ನಾಡ್ ಪ್ರದೇಶದಲ್ಲಿ ಅಂತಹ ಒಂದು ಸಮೀಕ್ಷೆಯ ಸಮಯದಲ್ಲಿ, 18 ನೇ ಶತಮಾನದ ಕಟ್ಟಡವು ಕಂಡುಬಂದಿದೆ.

ಐತಿಹಾಸಿಕ ಸಂಶೋಧನೆಗಳ ಪ್ರಕಾರ  18 ನೇ ಶತಮಾನದ ಕಟ್ಟಡ ಇದಾಗಿದೆ. ಇದರ ಹಿಂದೆ ಇತಿಹಾಸವೂ ತೆರೆದುಕೊಳ್ಳುತ್ತದೆ.  ಪುರಾತತ್ವ ಇಲಾಖೆ ಇದೀಗ ಈ ಸೌಧದ ಐತಿಹಾಸಿಕ ಮಹತ್ವವನ್ನು ಪತ್ತೆ ಮಾಡಿದೆ. ಅದನ್ನು ಪುನರುಜ್ಜೀವನಗೊಳಿಸುವ ಯೋಜನೆಗಳ ಬಗ್ಗೆ ಇಲಾಖೆ ಗಮನ ಸೆಳೆಯಲಾಗಿದೆ. ಮಡಿಕೇರಿ ಕೋಟೆ, ನಾಲ್ವನಾಡು ಅರಮನೆ ಸೇರಿದಂತೆ ಜಿಲ್ಲೆಯ ಇತರೆ ಐತಿಹಾಸಿಕ ಸ್ಮಾರಕಗಳು ನಿರ್ವಹಣೆಗಾಗಿ ಈಗಾಗಲೇ ಅಭಿವೃದ್ಧಿಯ ನಿರೀಕ್ಷೆಯಲ್ಲಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ದಕ್ಷಿಣ ಕನ್ನಡಕ್ಕೆ ಕೈಗಾರಿಕಾ ಬಲ : ಗಂಜಿಮಠ ಪ್ಲಾಸ್ಟಿಕ್ ಪಾರ್ಕ್ ಕಾಮಗಾರಿ ಪರಿಶೀಲಿಸಿದ ಸಂಸದ ಬ್ರಿಜೇಶ್ ಚೌಟ
June 17, 2026
8:43 PM
by: ದ ರೂರಲ್ ಮಿರರ್.ಕಾಂ
Gen Z ಮತದಾರರತ್ತ ಬಿಜೆಪಿ ಕಣ್ಣು- 18-25 ವಯೋಮಾನದ ಯುವಕರಿಗಾಗಿ ‘ತರುಣ ಮೋರ್ಚಾ’ ರಚನೆಗೆ ಚಿಂತನೆ
June 17, 2026
8:21 PM
by: ದ ರೂರಲ್ ಮಿರರ್.ಕಾಂ
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ಕುಸಿತ – ಚೀನಾದ ಬೇಡಿಕೆ ಇಳಿಕೆಯಿಂದ ರೈತರಿಗೆ ಸಂಕಷ್ಟ! – ಭಾರತದ ಅಡಿಕೆ ಮಾರುಕಟ್ಟೆಗೆ ಏನು ಎಚ್ಚರಿಕೆ..?
June 17, 2026
7:50 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 17-06-2026 | ಜೂನ್ 21 ರವರೆಗೆ ಕರಾವಳಿಯಲ್ಲಿ ಅಲ್ಪ ಮಳೆ, ಎಲ್ ನಿನೋ ಹಿನ್ನೆಲೆ ರೈತರಿಗೆ ನೀರು ಸಂಗ್ರಹದ ಸಲಹೆ
June 17, 2026
11:49 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror