ರಾಜ್ಯ

ಮಡಿಕೇರಿ | ಪುನರುಜ್ಜೀವನದ ನಿರೀಕ್ಷೆಯಲ್ಲಿ 18 ನೇ ಶತಮಾನದ ಕಟ್ಟಡ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಡಿಕೇರಿ ತಾಲೂಕಿನ ಮೂರ್ನಾಡಿನ ಕಾತೂರು ಗ್ರಾಮ ವ್ಯಾಪ್ತಿಯಲ್ಲಿ ಪುರಾತನವಾದ ಕಟ್ಟಡವೊಂದು ಕಂಡುಬಂದಿದೆ. ಮೂರು ಶತಮಾನಗಳಿಗಿಂತಲೂ ಹಳೆಯದಾದ ಕಟ್ಟಡ ಇದಾಗಿದ್ದು  ಪುನರುಜ್ಜೀವನದ ನಿರೀಕ್ಷೆಯಲ್ಲಿದೆ. ಈ ಐತಿಹಾಸಿಕ ಕಟ್ಟಡವು  ಕೊಡಗು ಮತ್ತು ಅದರ ಪ್ರಸಿದ್ಧ ರಾಜರ ಐತಿಹಾಸವನ್ನು ವಿವರಿಸುತ್ತದೆ.

Advertisement

ಪುರಾತತ್ವ ಇಲಾಖೆಯು  ಕೊಡಗಿನಾದ್ಯಂತ ಇರುವ ಐತಿಹಾಸಿಕ ಸ್ಥಳಗಳನ್ನು ಗುರುತಿಸಲು ಮತ್ತು ಪುನರುಜ್ಜೀವನಗೊಳಿಸಲು ಗ್ರಾಮ ಸಮೀಕ್ಷೆಯಲ್ಲಿ ತೊಡಗಿಸಿಕೊಂಡಿದೆ. ಮೂರ್ನಾಡ್ ಪ್ರದೇಶದಲ್ಲಿ ಅಂತಹ ಒಂದು ಸಮೀಕ್ಷೆಯ ಸಮಯದಲ್ಲಿ, 18 ನೇ ಶತಮಾನದ ಕಟ್ಟಡವು ಕಂಡುಬಂದಿದೆ.

ಐತಿಹಾಸಿಕ ಸಂಶೋಧನೆಗಳ ಪ್ರಕಾರ  18 ನೇ ಶತಮಾನದ ಕಟ್ಟಡ ಇದಾಗಿದೆ. ಇದರ ಹಿಂದೆ ಇತಿಹಾಸವೂ ತೆರೆದುಕೊಳ್ಳುತ್ತದೆ.  ಪುರಾತತ್ವ ಇಲಾಖೆ ಇದೀಗ ಈ ಸೌಧದ ಐತಿಹಾಸಿಕ ಮಹತ್ವವನ್ನು ಪತ್ತೆ ಮಾಡಿದೆ. ಅದನ್ನು ಪುನರುಜ್ಜೀವನಗೊಳಿಸುವ ಯೋಜನೆಗಳ ಬಗ್ಗೆ ಇಲಾಖೆ ಗಮನ ಸೆಳೆಯಲಾಗಿದೆ. ಮಡಿಕೇರಿ ಕೋಟೆ, ನಾಲ್ವನಾಡು ಅರಮನೆ ಸೇರಿದಂತೆ ಜಿಲ್ಲೆಯ ಇತರೆ ಐತಿಹಾಸಿಕ ಸ್ಮಾರಕಗಳು ನಿರ್ವಹಣೆಗಾಗಿ ಈಗಾಗಲೇ ಅಭಿವೃದ್ಧಿಯ ನಿರೀಕ್ಷೆಯಲ್ಲಿವೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 13-08-2025 | ಆ.21 ರವರೆಗೆ ಮಳೆ ವಿಸ್ತರಣೆ ಎಲ್ಲಿ ? ವಾಯುಭಾರ ಕುಸಿತದ ಕಾರಣದಿಂದ ಮಳೆ ಎಲ್ಲೆಲ್ಲಾ ಇದೆ..?

ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…

6 hours ago

ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಸಹಾಯಧನ |ವಿವಿಧ ಕಾರ್ಯಕ್ರಮಗಳ ಮೂಲಕ ರೈತರಿಗೆ ನೆರವು

ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…

12 hours ago

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…

12 hours ago

ತುಳುವರ ಆಟಿ ತಿಂಗಳು | ಆಟಿಯ ಕೊನೆಗೆ ಆಟಿಗೊಂದು ಸುತ್ತು….

ತುಳುನಾಡಿನಲ್ಲಿ ಆಟಿ ಬಹಳ ಮಹತ್ವದ ತಿಂಗಳು. ಈ ಸಮಯದಲ್ಲಿ ವಿವಿಧ ಆಚರಣೆಗಳು ಇರುತ್ತವೆ.…

13 hours ago

ಎತ್ತಿನಹೊಳೆ ಯೋಜನೆ ಕಾಮಗಾರಿ ಪೂರ್ಣಕ್ಕೆ ಕ್ರಮ | ವಿಧಾನಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿಕೆ

ಎತ್ತಿನಹೊಳೆ ಯೋಜನೆಯಡಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಮೊದಲ…

23 hours ago

ಅರಣ್ಯ ಸಂರಕ್ಷಿಸುವಂತೆ ಅಧಿಕಾರಿಗಳಿಗೆ ಸೂಚನೆ | ಅರಣ್ಯ ಸಚಿವ ಈಶ್ವರ ಖಂಡ್ರೆ

ಅರಣ್ಯ ಭೂಮಿ ಒತ್ತುವರಿ ಮಾಡಿದರೆ ತೆರವು ಮಾಡಬೇಕಾಗುತ್ತದೆ. ಬೇಲಿ ಹಾಕುವುದರಿಂದ ಅರಣ್ಯ ಭೂಮಿ…

1 day ago