Advertisement
ರಾಜ್ಯ

ಮಡಿಕೇರಿ | ಪುನರುಜ್ಜೀವನದ ನಿರೀಕ್ಷೆಯಲ್ಲಿ 18 ನೇ ಶತಮಾನದ ಕಟ್ಟಡ |

Share

ಮಡಿಕೇರಿ ತಾಲೂಕಿನ ಮೂರ್ನಾಡಿನ ಕಾತೂರು ಗ್ರಾಮ ವ್ಯಾಪ್ತಿಯಲ್ಲಿ ಪುರಾತನವಾದ ಕಟ್ಟಡವೊಂದು ಕಂಡುಬಂದಿದೆ. ಮೂರು ಶತಮಾನಗಳಿಗಿಂತಲೂ ಹಳೆಯದಾದ ಕಟ್ಟಡ ಇದಾಗಿದ್ದು  ಪುನರುಜ್ಜೀವನದ ನಿರೀಕ್ಷೆಯಲ್ಲಿದೆ. ಈ ಐತಿಹಾಸಿಕ ಕಟ್ಟಡವು  ಕೊಡಗು ಮತ್ತು ಅದರ ಪ್ರಸಿದ್ಧ ರಾಜರ ಐತಿಹಾಸವನ್ನು ವಿವರಿಸುತ್ತದೆ.

ಪುರಾತತ್ವ ಇಲಾಖೆಯು  ಕೊಡಗಿನಾದ್ಯಂತ ಇರುವ ಐತಿಹಾಸಿಕ ಸ್ಥಳಗಳನ್ನು ಗುರುತಿಸಲು ಮತ್ತು ಪುನರುಜ್ಜೀವನಗೊಳಿಸಲು ಗ್ರಾಮ ಸಮೀಕ್ಷೆಯಲ್ಲಿ ತೊಡಗಿಸಿಕೊಂಡಿದೆ. ಮೂರ್ನಾಡ್ ಪ್ರದೇಶದಲ್ಲಿ ಅಂತಹ ಒಂದು ಸಮೀಕ್ಷೆಯ ಸಮಯದಲ್ಲಿ, 18 ನೇ ಶತಮಾನದ ಕಟ್ಟಡವು ಕಂಡುಬಂದಿದೆ.

ಐತಿಹಾಸಿಕ ಸಂಶೋಧನೆಗಳ ಪ್ರಕಾರ  18 ನೇ ಶತಮಾನದ ಕಟ್ಟಡ ಇದಾಗಿದೆ. ಇದರ ಹಿಂದೆ ಇತಿಹಾಸವೂ ತೆರೆದುಕೊಳ್ಳುತ್ತದೆ.  ಪುರಾತತ್ವ ಇಲಾಖೆ ಇದೀಗ ಈ ಸೌಧದ ಐತಿಹಾಸಿಕ ಮಹತ್ವವನ್ನು ಪತ್ತೆ ಮಾಡಿದೆ. ಅದನ್ನು ಪುನರುಜ್ಜೀವನಗೊಳಿಸುವ ಯೋಜನೆಗಳ ಬಗ್ಗೆ ಇಲಾಖೆ ಗಮನ ಸೆಳೆಯಲಾಗಿದೆ. ಮಡಿಕೇರಿ ಕೋಟೆ, ನಾಲ್ವನಾಡು ಅರಮನೆ ಸೇರಿದಂತೆ ಜಿಲ್ಲೆಯ ಇತರೆ ಐತಿಹಾಸಿಕ ಸ್ಮಾರಕಗಳು ನಿರ್ವಹಣೆಗಾಗಿ ಈಗಾಗಲೇ ಅಭಿವೃದ್ಧಿಯ ನಿರೀಕ್ಷೆಯಲ್ಲಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

56 minutes ago

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…

10 hours ago

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

14 hours ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

1 day ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

2 days ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

2 days ago