ಸುದ್ದಿಗಳು

1912 ಬಗ್ಗೆ ಮೆಸ್ಕಾಂ ಸಿಬಂದಿಗಳಿಗೆ ತರಬೇತಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ವಿವಿಧ ಮಾಧ್ಯಮಗಳ ಮೂಲಕ ಮೆಸ್ಕಾಂ ಗ್ರಾಹಕರ ಸೇವಾ ಕೇಂದ್ರ 1912 ಸೌಲಭ್ಯದ  ಬಗ್ಗೆ ವಿವಿಧ ಭಾಗಗಳಲ್ಲಿ ಸಾರ್ವಜನಿಕರಿಗೆ ಮಾಹಿತಿ ನೀಡುವ ಉದ್ದೇಶ ಹೊಂದಲಾಗಿದೆ ಎಂದು ಸ್ಕಾಡಾ ಮತ್ತು ಕೇಂದಿಕೃತ ಗ್ರಾಹಕರ ಸೇವಾ ಕೇಂದ್ರದ ಅಧೀಕ್ಷಕ ಎಂಜಿನಿಯರ್ ಪಿ.ಡಿ.ಬಿ.ರಾವ್ ಹೇಳಿದರು.

Advertisement

ಅವರು ತಾ.ಪಂ.ಸಭಾಂಗಣದಲ್ಲಿ ಮಂಗಳವಾರ ಸ್ಕಾಡಾ ಮತ್ತು ಕೇಂದಿಕೃತ ಗ್ರಾಹಕರ ಸೇವಾ ಕೇಂದ್ರ 1912 ಕುರಿತು ಮೆಸ್ಕಾಂ ಸುಳ್ಯ ಉಪ ವಿಭಾಗದ ಅಧಿಕಾರಿ ನೌಕರರುಗಳಿಗೆ ನಡೆದ ತರಬೇತಿ ಕಾರ್ಯಕ್ರಮದಲ್ಲಿ  ಮಾಹಿತಿ ನೀಡಿದರು.

ಬಿಎಸ್‍ಎನ್‍ಎಲ್ ನೆಟ್‍ವರ್ಕ್ ಇಲ್ಲದೆ ಸೇವಾ ಕೇಂದ್ರದ ದೂರವಾಣಿ ಸಂಪರ್ಕ ಸಾಧ್ಯವಾಗದ ಬಗ್ಗೆ ನೌಕರರು ಪ್ರಸ್ತಾವಿಸಿದರು. ಇಂತಹ ಸಮಸ್ಯೆ ಇರುವುದು ನಿಜ. ಆದರೆ ನೆಟ್‍ವರ್ಕ್ ಇಲ್ಲದ ಕಡೆ ಸಂವಹನ ಕಷ್ಟ. ಆದರೆ ಲಭ್ಯ ಇರುವ ಕಡೆ ಸಮರ್ಪಕ ಸೇವೆ ನೀಡಲು ಆ ಸಂಸ್ಥೆಗೆ ಮನವಿ ಮಾಡಲಾಗಿದೆ ಎಂದು ಪಿಡಿಬಿ ರಾವ್ ಹೇಳಿದರು.

ಕರೆ ಮಾಡುವ ಗ್ರಾಹಕರು ಸಮಸ್ಯೆ ಕುರಿತು ಸಮರ್ಪಕ ಮಾಹಿತಿ ನೀಡಬೇಕು. ಶೇ. 99 ಪ್ರಕರಣಗಳಲ್ಲಿ ಸೂಕ್ತ ಮಾಹಿತಿ ದಾಖಲಿಸಲು ಸಾಧ್ಯವಿದೆ. ಶೇ.1 ರಷ್ಟು ಮಾಹಿತಿ ನೀಡಲು ಸಾಧ್ಯವಿಲ್ಲದ ಸಂದರ್ಭ ಇರಬಹುದಷ್ಟೆ. ಕರೆ ಮಾಡಿದ ಗ್ರಾಹಕರು ಸಮಸ್ಯೆ ಇರುವ ವ್ಯಾಪ್ತಿಯ ಆರ್ ಆರ್ ನಂಬರ್, ಪ್ರದೇಶದ ಬಗ್ಗೆ ಮಾಹಿತಿ ಕೊಡಬೇಕು. ಬಳಿಕ ಅದನ್ನು ಸಂಬಂಧಿಸಿದ ಮೆಸ್ಕಾಂ ವಿಭಾಗಕ್ಕೆ ವರ್ಗಾಯಿಸಲಾಗುತ್ತದೆ. ಸಾಪ್ಟ್ ವೇರ್ ಕೂಡ ಅದೇ ತರಹ ಇದ್ದು, ವಾರ್ಡ್ ಪ್ರಕಾರವೇ ಅಪ್ಲೋಡ್ ಮಾಡುವ ನಿಯಮವಿದೆ ಎಂದು ಪಿ.ಡಿ.ಬಿ.ರಾವ್ ಹೇಳಿದರು.

Advertisement

ಈ ಸಂದರ್ಭದಲ್ಲಿ ಸ್ಕಾಡಾ ಮತ್ತು ಕೇಂದಿಕೃತ ಗ್ರಾಹಕರ ಸೇವಾ ಕೇಂದ್ರದ ಸಹಾಯಕ ಎಂಜಿನಿಯರ್ ನಂದ ಕುಮಾರ್, ಸುಳ್ಯ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಹರೀಶ್ ನಾಯ್ಕ ಮೊದಲಾದವರು ಉಪಸ್ಥಿತರಿದ್ದರು.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆನೆ ದಾಳಿಗೆ ಮೂರು ವರ್ಷದಲ್ಲಿ 129 ರೈತರು ಬಲಿ | ವಿಧಾನಪರಿಷತ್‌ನಲ್ಲಿ ಮಾಹಿತಿ ನೀಡಿದ ಅರಣ್ಯ ಇಲಾಖೆ

ಕಳೆದ ಮೂರು ವರ್ಷಗಳಿಂದ ಕಾಡಾನೆ ದಾಳಿಗೆ ಒಟ್ಟು 129 ಮಂದಿ ರೈತರು ಬಲಿಯಾಗಿದ್ದಾರೆ.…

9 hours ago

ಹವಾಮಾನ ವರದಿ | 11-08-2025 | ಇಂದು ಸಾಮಾನ್ಯ ಮಳೆ | ಆ-12 ರಿಂದ ಆ-20 ರವರಗೆ ರಾಜ್ಯದ ವಿವಿದೆಡೆ ಮಳೆ |

ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ಆಗಸ್ಟ್ 15ರಂದು ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಈಗಿನಂತೆ…

16 hours ago

ವೈಜ್ಞಾನಿಕ ಶಿಫಾರಸ್ಸಿನಂತೆ ರಸಗೊಬ್ಬರದ ಬಳಕೆ ಸೂಕ್ತ – ರೈತರಿಗೆ ಸಲಹೆ

ವೈಜ್ಞಾನಿಕ ಶಿಫಾರಸ್ಸಿನಂತೆ ರಾಸಾಯನಿಕ ಗೊಬ್ಬರ ಬಳಕೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ…

21 hours ago

ರಾಜ್ಯದ ಹಲವೆಡೆ ಮುಂದಿನ 7 ದಿನಗಳ ಕಾಲ ವ್ಯಾಪಕ ಮಳೆ | ಬೆಂಗಳೂರಿಗೆ ಎಲ್ಲೋ ಅಲರ್ಟ್

ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ…

22 hours ago

ಬದುಕು ಪುರಾಣ | ಜ್ಞಾನದ ಪ್ರತಿನಿಧಿ ಗಂಗಾಪುತ್ರ

ತ್ಯಾಗಕ್ಕೊಂದು ಸ್ವ-ಸ್ವರೂಪ ಇದ್ದರೆ ಅದು ‘ಭೀಷ್ಮಾಚಾರ್ಯ’ರಿಗೆ ಹೊಂದುತ್ತದೆ. ತ್ಯಾಗವೆಂದರೆ ದೇಹವನ್ನು ಕಳೆದುಕೊಳ್ಳುವುದಲ್ಲ! ದೇಹವಿದ್ದೂ…

2 days ago

ಬೆಳೆ ಹಾನಿ ಕುರಿತು ಸಮಗ್ರವಾಗಿ ಸಮೀಕ್ಷೆಗೆ ಸೂಚನೆ

ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ…

2 days ago