ಈ ಕುರಿತು ಟ್ವೀಟ್ ಮಾಡಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ, “ಒಂದು ಭೂಮಿ, ಒಂದು ಕುಟುಂಬ, ಒಂದು ಭವಿಷ್ಯದ ದೃಷ್ಟಿಕೋನವನ್ನು ಅರಿತುಕೊಳ್ಳುವ ನಿಟ್ಟಿನಲ್ಲಿ ಜಿ-20 ವಿದೇಶಾಂಗ ಸಚಿವರ ಸಭೆಯ ಮೊದಲ ಅಧಿವೇಶನ ನಡೆಯುತ್ತಿದೆ. ಬಹುಪಕ್ಷೀಯತೆ, ಆಹಾರ ಮತ್ತು ಇಂಧನ ಭದ್ರತೆ ಮತ್ತು ಅಭಿವೃದ್ಧಿ ಸಹಕಾರ ಸುತ್ತಲಿನ ಸಮಕಾಲೀನ ಸವಾಲುಗಳ ಮೇಲೆ ಗಮನ ಕೇಂದ್ರೀಕರಿಸಿ ಚರ್ಚೆಗಳು ನಡೆಯುತ್ತಿವೆ ಎಂದು ತಿಳಿಸಿದ್ದಾರೆ.
ನಿನ್ನೆ ದೆಹಲಿಯಲ್ಲಿ ಜಿ 20 ವಿದೇಶಿ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ರಷ್ಯಾ-ಉಕ್ರೇನ್ ಯುದ್ಧ ಕುರಿತ ಚರ್ಚೆಗಳು ಶೃಂಗಸಭೆಯ ಉಳಿದ ಕಾರ್ಯಸೂಚಿಗಳನ್ನು ಹಳಿತಪ್ಪಿಸಬಾರದು ಎಂದು ಸುಳಿವು ನೀಡಿದ್ದರು.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…
ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…