ಈ ಕುರಿತು ಟ್ವೀಟ್ ಮಾಡಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ, “ಒಂದು ಭೂಮಿ, ಒಂದು ಕುಟುಂಬ, ಒಂದು ಭವಿಷ್ಯದ ದೃಷ್ಟಿಕೋನವನ್ನು ಅರಿತುಕೊಳ್ಳುವ ನಿಟ್ಟಿನಲ್ಲಿ ಜಿ-20 ವಿದೇಶಾಂಗ ಸಚಿವರ ಸಭೆಯ ಮೊದಲ ಅಧಿವೇಶನ ನಡೆಯುತ್ತಿದೆ. ಬಹುಪಕ್ಷೀಯತೆ, ಆಹಾರ ಮತ್ತು ಇಂಧನ ಭದ್ರತೆ ಮತ್ತು ಅಭಿವೃದ್ಧಿ ಸಹಕಾರ ಸುತ್ತಲಿನ ಸಮಕಾಲೀನ ಸವಾಲುಗಳ ಮೇಲೆ ಗಮನ ಕೇಂದ್ರೀಕರಿಸಿ ಚರ್ಚೆಗಳು ನಡೆಯುತ್ತಿವೆ ಎಂದು ತಿಳಿಸಿದ್ದಾರೆ.
ನಿನ್ನೆ ದೆಹಲಿಯಲ್ಲಿ ಜಿ 20 ವಿದೇಶಿ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ರಷ್ಯಾ-ಉಕ್ರೇನ್ ಯುದ್ಧ ಕುರಿತ ಚರ್ಚೆಗಳು ಶೃಂಗಸಭೆಯ ಉಳಿದ ಕಾರ್ಯಸೂಚಿಗಳನ್ನು ಹಳಿತಪ್ಪಿಸಬಾರದು ಎಂದು ಸುಳಿವು ನೀಡಿದ್ದರು.
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…