MIRROR FOCUS

2,000 ರೂ. ಮುಖಬೆಲೆಯ ನೋಟ್ ಚಲಾವಣೆಯಿಂದ ಹಿಂತೆಗೆದುಕೊಳ್ಳಲು ನಿರ್ಧಾರ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ವಾಪಸ್ ಪಡೆದಿದೆ. ಇನ್ಮುಂದೆ ಗ್ರಾಹಕರು 2,000 ರೂ. ಮುಖಬೆಲೆಯ ನೋಟುಗಳನ್ನು ನೀಡದಂತೆ ಆರ್‌ಬಿಐ ಬ್ಯಾಂಕ್‌ಗಳಿಗೆ ಸೂಚನೆ ನೀಡಿದೆ.

Advertisement
Advertisement

2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಳ್ಳಬೇಕು. 2023ರ ಸೆಪ್ಟೆಂಬರ್ 30 ರೊಳಗೆ ಬ್ಯಾಂಕ್‌ಗಳಲ್ಲಿ ಬದಲಾಯಿಸಿಕೊಳ್ಳಿ ಎಂದು ಆರ್‌ಬಿಐ ಪ್ರಕಟಣೆ ಮೂಲಕ ಸೂಚಿಸಲಾಗಿದೆ.

2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಳ್ಳಬೇಕು. 2023 ರ ಸೆಪ್ಟೆಂಬರ್ 30 ರೊಳಗೆ ಬ್ಯಾಂಕ್‌ಗಳಲ್ಲಿ ಬದಲಾಯಿಸಿಕೊಳ್ಳಿ ಎಂದು ಆರ್‌ಬಿಐ ಪ್ರಕಟಣೆಯ ಮೂಲಕ ಸೂಚಿಸಲಾಗಿದೆ.

 

2016ರ ನ.9 ರಂದು ರಾತ್ರೋರಾತ್ರಿ ಪ್ರಧಾನಿ ನರೇಂದ್ರ ಮೋದಿ ಅವರು 1,000 ಮತ್ತು 500 ನೋಟುಗಳನ್ನು ಬ್ಯಾನ್ ಮಾಡಲಾಗಿದೆ ಎಂದು ಘೋಷಿಸಿದ್ದರು. ನಂತರ 2,000 ನೋಟು ಮುದ್ರಿಸಲು ಪ್ರಾರಂಭಿಸಲಾಗಿದೆ.

Advertisement

ವಿನಿಮಯ ಮಾಡಿಕೊಳ್ಳಬಹುದಾದ 2,000 ರೂ. ನೋಟುಗಳ ಮೊತ್ತಕ್ಕೆ ಮಿತಿ ಇದೆ. ಜನರು ಒಂದು ಬಾರಿಗೆ 20,000 ರೂ. ಮಿತಿಯಲ್ಲಿ ವಿನಿಮಯ ಮಾಡಿಕೊಳ್ಳಬಹುದು. ಶೀಘ್ರದಲ್ಲೇ ಸ್ಥಗಿತಗೊಳ್ಳುವ ಕರೆನ್ಸಿಯನ್ನು ವಿನಿಮಯ ಮಾಡಿಕೊಳ್ಳಲು ವ್ಯಕ್ತಿ ಬ್ಯಾಂಕ್‌ನ ಗ್ರಾಹಕರು ಬಯಸುವುದಿಲ್ಲ. ಖಾತೆದಾರರಲ್ಲದವರು ಸಹ 2,000 ರೂ. ಮುಖಬೆಲೆ ನೋಟುಗಳನ್ನು ಯಾವುದೇ ಬ್ಯಾಂಕ್ ಶಾಖೆಯಲ್ಲಿ ಒಮ್ಮೆಗೆ 20,000 ರೂ. ಮಿತಿಯವರೆಗೆ ಬದಲಾಯಿಸಬಹುದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹೊಸರುಚಿ | ಹಲಸಿನ ಹಣ್ಣಿನ ಜಾಮ್

ಹಲಸಿನ ಹಣ್ಣಿನ ಜಾಮ್ ಗೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣು 3…

2 hours ago

ಅಡಿಕೆ ಕ್ಷೇತ್ರದ ಸಮಸ್ಯೆಗಳ ಪರಿಹಾರಕ್ಕಾಗಿ ಸರಕಾರಗಳಿಂದ ರಚಿಸಲಾದ ಸಮಿತಿಗಳು ಏನು ಹೇಳಿವೆ..?

ಅಡಿಕೆಗೆ ಸಂಬಂಧಿಸಿ ಸುಮಾರು 7 ಸಮಿತಿಗಳು-ವರದಿಗಳು ಆಗಿವೆ. ಎಲ್ಲಾ ಸಂದರ್ಭದಲ್ಲೂ ಅಡಿಕೆಯ ಪರ್ಯಾಯ…

2 hours ago

ಮೇ ಕೊನೆಯ ವಾರದಂದು ಈ ಐದು ರಾಶಿಯವರಿಗೆ ಶುಕ್ರ ದೆಸೆ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

3 hours ago

ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ಬಾಗಲಕೋಟೆ ಜಿಲ್ಲೆಯ  ಶೂರ್ಪಾಲಿಯ ಶ್ರೀಲಕ್ಷ್ಮೀ ನರಸಿಂಹ ದೇವಾಲಯ

ಕೆಲ ದೇವಾಲಯಗಳು ತಮ್ಮ ಶಿಲ್ಪಕಲೆ, ಇತಿಹಾಸ, ಸೌಂದರ್ಯಕ್ಕೆ ಹೆಸರಾದರೆ ಮತ್ತೆ ಕೆಲವು ಭಕ್ತರ…

12 hours ago

ಕಾಯಕ ಗ್ರಾಮ  ಯೋಜನೆ | ಹಿಂದುಳಿದ ಗ್ರಾಮಗಳನ್ನು ದತ್ತು ಸ್ವೀಕರಿಸುವಂತೆ ಸಲಹೆ

ʼಕಾಯಕ ಗ್ರಾಮʼ ಯೋಜನೆಯಡಿ ಹಿಂದುಳಿ ದಿರುವ  ಗ್ರಾಮ ಪಂಚಾಯತಿಯನ್ನು  ದತ್ತು ಸ್ವೀಕಾರ ಮಾಡಬೇಕೆಂದು…

12 hours ago

ಡೆಂಘೀ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಅಗತ್ಯ ಕ್ರಮಕೈಗೊಳ್ಳಲು ಸರ್ಕಾರದ ಸೂಚನೆ

ಡೆಂಗ್ಯೂ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣದ ದೃಷ್ಟಿಯಿಂದ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲು…

12 hours ago