Advertisement
MIRROR FOCUS

2,000 ರೂ. ಮುಖಬೆಲೆಯ ನೋಟ್ ಚಲಾವಣೆಯಿಂದ ಹಿಂತೆಗೆದುಕೊಳ್ಳಲು ನಿರ್ಧಾರ |

Share

2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ವಾಪಸ್ ಪಡೆದಿದೆ. ಇನ್ಮುಂದೆ ಗ್ರಾಹಕರು 2,000 ರೂ. ಮುಖಬೆಲೆಯ ನೋಟುಗಳನ್ನು ನೀಡದಂತೆ ಆರ್‌ಬಿಐ ಬ್ಯಾಂಕ್‌ಗಳಿಗೆ ಸೂಚನೆ ನೀಡಿದೆ.

2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಳ್ಳಬೇಕು. 2023ರ ಸೆಪ್ಟೆಂಬರ್ 30 ರೊಳಗೆ ಬ್ಯಾಂಕ್‌ಗಳಲ್ಲಿ ಬದಲಾಯಿಸಿಕೊಳ್ಳಿ ಎಂದು ಆರ್‌ಬಿಐ ಪ್ರಕಟಣೆ ಮೂಲಕ ಸೂಚಿಸಲಾಗಿದೆ.

2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಳ್ಳಬೇಕು. 2023 ರ ಸೆಪ್ಟೆಂಬರ್ 30 ರೊಳಗೆ ಬ್ಯಾಂಕ್‌ಗಳಲ್ಲಿ ಬದಲಾಯಿಸಿಕೊಳ್ಳಿ ಎಂದು ಆರ್‌ಬಿಐ ಪ್ರಕಟಣೆಯ ಮೂಲಕ ಸೂಚಿಸಲಾಗಿದೆ.

 

2016ರ ನ.9 ರಂದು ರಾತ್ರೋರಾತ್ರಿ ಪ್ರಧಾನಿ ನರೇಂದ್ರ ಮೋದಿ ಅವರು 1,000 ಮತ್ತು 500 ನೋಟುಗಳನ್ನು ಬ್ಯಾನ್ ಮಾಡಲಾಗಿದೆ ಎಂದು ಘೋಷಿಸಿದ್ದರು. ನಂತರ 2,000 ನೋಟು ಮುದ್ರಿಸಲು ಪ್ರಾರಂಭಿಸಲಾಗಿದೆ.

Advertisement

ವಿನಿಮಯ ಮಾಡಿಕೊಳ್ಳಬಹುದಾದ 2,000 ರೂ. ನೋಟುಗಳ ಮೊತ್ತಕ್ಕೆ ಮಿತಿ ಇದೆ. ಜನರು ಒಂದು ಬಾರಿಗೆ 20,000 ರೂ. ಮಿತಿಯಲ್ಲಿ ವಿನಿಮಯ ಮಾಡಿಕೊಳ್ಳಬಹುದು. ಶೀಘ್ರದಲ್ಲೇ ಸ್ಥಗಿತಗೊಳ್ಳುವ ಕರೆನ್ಸಿಯನ್ನು ವಿನಿಮಯ ಮಾಡಿಕೊಳ್ಳಲು ವ್ಯಕ್ತಿ ಬ್ಯಾಂಕ್‌ನ ಗ್ರಾಹಕರು ಬಯಸುವುದಿಲ್ಲ. ಖಾತೆದಾರರಲ್ಲದವರು ಸಹ 2,000 ರೂ. ಮುಖಬೆಲೆ ನೋಟುಗಳನ್ನು ಯಾವುದೇ ಬ್ಯಾಂಕ್ ಶಾಖೆಯಲ್ಲಿ ಒಮ್ಮೆಗೆ 20,000 ರೂ. ಮಿತಿಯವರೆಗೆ ಬದಲಾಯಿಸಬಹುದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ತೆಂಗಿನಕಾಯಿಯಿಂದ Gen-Z ಫೇವರಿಟ್ ಫುಡ್‌…! ವೆಗನ್ ಕುಲ್ಫಿ ಮತ್ತು ಚಾಕೊಲೇಟ್ ಬಿಡುಗಡೆ

ಕಾಸರಗೋಡು CPCRI ತನ್ನ 110ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಜನರೇಷನ್‌ Z ಗಾಗಿ…

3 hours ago

ತೆಂಗು ರೈತರಿಗೆ ಹೊಸ ದಾರಿ | ಮೌಲ್ಯವರ್ಧನೆ ಮತ್ತು ಬಹುಬೆಳೆ ಪದ್ಧತಿಗೆ ಉತ್ತೇಜನ

ಮಹಿಳಾ ಉದ್ಯಮಶೀಲತೆ, ತೆಂಗು ಮೌಲ್ಯವರ್ಧನೆ ಹಾಗೂ ರೈತರ ಆದಾಯ ವೃದ್ಧಿಯಲ್ಲಿ ತೆಂಗು ಅಭಿವೃದ್ಧಿ…

3 hours ago

ತೆಂಗಿನಕಾಯಿ ಬೆಲೆ ಏಕೆ ಇಳಿಯುತ್ತಿದೆ? ರೈತರಿಗೆ ಮುಂದೇನು?

ತೆಂಗಿನಕಾಯಿ ಬೆಲೆ ಇಳಿಕೆ ಆತಂಕ ಹೆಚ್ಚಾಗಿದೆ. ಉತ್ಪಾದನೆ ಏರಿಕೆ ನಡುವೆಯೇ ರಫ್ತು ಮತ್ತು…

4 hours ago

ಡಿಜಿಟಲ್ ಕೃಷಿ, ಹವಾಮಾನ ಸಹಿಷ್ಣು ಬೆಳೆಗಳಿಗೆ ಬೆಂಬಲ -ಕೃಷಿ ಸಚಿವರಿಂದ ಸಭೆ

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್‌ ಸಿಂಗ್‌ ಚೌಹಾನ್‌ ಅವರು…

4 hours ago

ಚಳಿಗಾಲದಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ಎಳ್ಳು ಸೇವನೆ ಉತ್ತಮ

ಚಳಿಗಾಲದಲ್ಲಿ ಆಹಾರ ಪದ್ಥತಿಯಲ್ಲೂ ಬದಲಾವಣೆ ಮಾಡಿಕೊಂಡರೆ ಉತ್ತಮ. ಅದರಲ್ಲಿ ಎಳ್ಳು ಸೇವನೆಯೂ ಒಂದು.…

4 hours ago

ನಗರ ಪ್ರದೇಶದ ಬಿ-ಖಾತಾ ಆಸ್ತಿಗಳಿಗೆ ಎ-ಖಾತಾ ವಿತರಣೆ ಸಚಿವ ಸಂಪುಟದಲ್ಲಿ ನಿರ್ಣಯ

ರಾಜ್ಯ ಸರ್ಕಾರ, ರಾಜಧಾನಿ ಬೆಂಗಳೂರಿನ ನಂತರ ಇದೀಗ ರಾಜ್ಯಾದ್ಯಂತ ಆಸ್ತಿ ಮಾಲೀಕರಿಗೆ ಸಿಹಿ…

4 hours ago