Advertisement
MIRROR FOCUS

2,000 ರೂ. ಮುಖಬೆಲೆಯ ನೋಟ್ ಚಲಾವಣೆಯಿಂದ ಹಿಂತೆಗೆದುಕೊಳ್ಳಲು ನಿರ್ಧಾರ |

Share

2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ವಾಪಸ್ ಪಡೆದಿದೆ. ಇನ್ಮುಂದೆ ಗ್ರಾಹಕರು 2,000 ರೂ. ಮುಖಬೆಲೆಯ ನೋಟುಗಳನ್ನು ನೀಡದಂತೆ ಆರ್‌ಬಿಐ ಬ್ಯಾಂಕ್‌ಗಳಿಗೆ ಸೂಚನೆ ನೀಡಿದೆ.

2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಳ್ಳಬೇಕು. 2023ರ ಸೆಪ್ಟೆಂಬರ್ 30 ರೊಳಗೆ ಬ್ಯಾಂಕ್‌ಗಳಲ್ಲಿ ಬದಲಾಯಿಸಿಕೊಳ್ಳಿ ಎಂದು ಆರ್‌ಬಿಐ ಪ್ರಕಟಣೆ ಮೂಲಕ ಸೂಚಿಸಲಾಗಿದೆ.

2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಳ್ಳಬೇಕು. 2023 ರ ಸೆಪ್ಟೆಂಬರ್ 30 ರೊಳಗೆ ಬ್ಯಾಂಕ್‌ಗಳಲ್ಲಿ ಬದಲಾಯಿಸಿಕೊಳ್ಳಿ ಎಂದು ಆರ್‌ಬಿಐ ಪ್ರಕಟಣೆಯ ಮೂಲಕ ಸೂಚಿಸಲಾಗಿದೆ.

 

2016ರ ನ.9 ರಂದು ರಾತ್ರೋರಾತ್ರಿ ಪ್ರಧಾನಿ ನರೇಂದ್ರ ಮೋದಿ ಅವರು 1,000 ಮತ್ತು 500 ನೋಟುಗಳನ್ನು ಬ್ಯಾನ್ ಮಾಡಲಾಗಿದೆ ಎಂದು ಘೋಷಿಸಿದ್ದರು. ನಂತರ 2,000 ನೋಟು ಮುದ್ರಿಸಲು ಪ್ರಾರಂಭಿಸಲಾಗಿದೆ.

ವಿನಿಮಯ ಮಾಡಿಕೊಳ್ಳಬಹುದಾದ 2,000 ರೂ. ನೋಟುಗಳ ಮೊತ್ತಕ್ಕೆ ಮಿತಿ ಇದೆ. ಜನರು ಒಂದು ಬಾರಿಗೆ 20,000 ರೂ. ಮಿತಿಯಲ್ಲಿ ವಿನಿಮಯ ಮಾಡಿಕೊಳ್ಳಬಹುದು. ಶೀಘ್ರದಲ್ಲೇ ಸ್ಥಗಿತಗೊಳ್ಳುವ ಕರೆನ್ಸಿಯನ್ನು ವಿನಿಮಯ ಮಾಡಿಕೊಳ್ಳಲು ವ್ಯಕ್ತಿ ಬ್ಯಾಂಕ್‌ನ ಗ್ರಾಹಕರು ಬಯಸುವುದಿಲ್ಲ. ಖಾತೆದಾರರಲ್ಲದವರು ಸಹ 2,000 ರೂ. ಮುಖಬೆಲೆ ನೋಟುಗಳನ್ನು ಯಾವುದೇ ಬ್ಯಾಂಕ್ ಶಾಖೆಯಲ್ಲಿ ಒಮ್ಮೆಗೆ 20,000 ರೂ. ಮಿತಿಯವರೆಗೆ ಬದಲಾಯಿಸಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

15 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

1 day ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

1 day ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

1 day ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

1 day ago