MIRROR FOCUS

2020-2021ನೇ ಸಾಲಿನ ಬಜೆಟ್ : ಯಾವುದರ ದರ ಏರಲಿದೆ-ಯಾವುದು ಇಳಿಯಲಿದೆ…?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ 2020-2021ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದಾರೆ. ಇದರ ಆಧಾರದಲ್ಲಿ ದರೆ ಏರಿಕೆ ಹಾಗೂ ಇಳಿಕೆಯಾಗುವ ವಸ್ತುಗಳು ಯಾವ್ಯಾವು ?

Advertisement
Advertisement

ವಿದೇಶಗಳಿಂದ ಆಮದು ಮಾಡಿಕೊಂಡ ನ್ಯೂಸ್ ಪ್ರಿಂಟ್ ಮೇಲಿನ ತೆರಿಗೆಯನ್ನು ತಗ್ಗಿಸಲಾಗಿದೆ. ಅದೇ ರೀತಿ ಎಲೆಕ್ಟ್ರಿಕ್ ವಾಹನಗಳು ಮತ್ತು ಮೊಬೈಲ್ ಫೋನ್‌ಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲಾಗಿದೆ. ಪ್ಲಾಸ್ಟಿಕ್ ಆಧಾರಿತ ಕಚ್ಚಾ ವಸ್ತುಗಳ ಮೇಲಿನ ಕಸ್ಟಮ್ಸ್ ತೆರಿಗೆ ಇಳಿಸಲಾಗಿದೆ.

ಕಸ್ಟಮ್ಸ್ ಸುಂಕ ಹೆಚ್ಚಳದಿಂದಾಗಿ ಪೀಠೋಪಕರಣ, ಪಾದರಕ್ಷೆ ಬೆಲೆಗಳು ಏರಿಕೆಯಾಗಲಿವೆ. ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಬೆಲೆಗಳು ಏರಿಕೆಯಾಗಲಿವೆ.

ದರ ಇಳಿಕೆಯಾಗಲಿರುವ ವಸ್ತುಗಳು:

ನ್ಯೂಸ್ ಪ್ರಿಂಟ್, ಹಗುರವಾದ ಕೋಟೆಡ್ ಕಾಗದ ಮೇಲೆ ಸುಂಕ ಶೇ 5ರಷ್ಟು ಇಳಿಕೆ

Advertisement

ಜವಳಿ ಹಾಗೂ ಪ್ಲಾಸ್ಟಿಕ್ ಉತ್ಪನ್ನ ತಯಾರಿಕೆಯಲ್ಲಿ ಬಳಸುವ ಶುದ್ಧೀಕರಿಸಿದ ತೆರೆಫಾಥಾಲಿಕ್ ಆಮ್ಲದ ಮೇಲಿನ ಸುಂಕ ಕಡಿತ.

ಕೃಷಿ-ಪಶು ಆಧಾರಿತ ಉತ್ಪನ್ನ, ತುನಾ ಬೈಟ್, ಸ್ಕಿಮ್ಡ್ ಹಾಲು, ಕೆಲವು ಆಲ್ಕೋಹಾಲ್ ಯುಳ್ಳ ಪೇಯಗಳು  ಮೇಲೆ ಸೀಮಾ ಸುಂಕ ತೆಗೆದು ಹಾಕಲಾಗಿದೆ. ಮೊಬೈಲ್ ಫೋನ್‌ಗಳಿಗಾಗಿ ಬಿಡಿಭಾಗಗಳು.

ಎಲೆಕ್ಟ್ರಿಕ್ ವಾಹನ ಖರೀದಿಗೆ ಉತ್ತೇಜನ ಎಲೆಕ್ಟ್ರಿಕ್ ವಾಹನ ಖರೀದಿಗೆ ಉತ್ತೇಜನ , ಸೌರಫಲಕ, ಇಟ್ಟಿಗೆ, ಕಿವುಡು ಮೂಗರಿಗೆ ಬಳಸುವ ಸಾಧನಗಳು ಇತ್ಯಾದಿಗಳ ಮೇಲಿನ ಬೆಲೆ ಇಳಿಕೆಯಾಗಿದೆ.

ದರ ಏರಿಕೆಯಾಗಲಿರುವ ವಸ್ತುಗಳ:

ಪೀಠೋಪಕರಣಗಳು, ಸ್ಯಾಂಡಲ್ , ಸಿಗರೇಟ್, ತಂಬಾಕು ಉತ್ಪನ್ನಗಳು, ವೈದ್ಯಕೀಯ ಉಪಕರಣಗಳು, ಅಡುಗೆಮನೆಯಲ್ಲಿ ಬಳಸುವ ವಸ್ತುಗಳು
ಕ್ಲೇ ಐರನ್, ಸ್ಟೀಲ್, ಕಾಪರ್, ವಾಣಿಜ್ಯ ವಾಹನಗಳಿಗೆ ಬಿಡಿಭಾಗಗಳು, ವಾಲ್ ಪ್ಯಾನ್ ಗಳು

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಶಿ ಆದಿತ್ಯ ಯೋಗ, ಈ 5 ರಾಶಿಗೆ ಬೇಡವೆಂದರೂ ಲಾಭ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490  

3 hours ago

ಪ್ರವಾಸಿಗರು ಚಾರಣ, ನದಿ ತೀರ ಹೋಗದಂತೆ  ಸೂಚನೆ

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ…

15 hours ago

ಕೇರಳದಾದ್ಯಂತ ತೀವ್ರಗೊಂಡ ನೈಋತ್ಯ ಮಾನ್ಸೂನ್ | ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆ | ಆಲುವಾ ಶಿವ ದೇವಾಲಯದಲ್ಲಿ ನೀರು |

ಮಳೆಯ ಕಾರಣದಿಂದ ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಹೀಗಾಗಿ ಆಲುವಾ ಶಿವ ದೇವಾಲಯದ…

1 day ago

ಹವಾಮಾನ ವರದಿ | 27-05-2025 | ಜೂ.3 ರವರೆಗೂ ಮಳೆ | ಮೇ.28 ರಿಂದ ಮತ್ತೆ ಮಳೆ ಚುರುಕು | ಮಳೆಯ ತೀವ್ರತೆ ಕಡಿಮೆ |

ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಗಿರುವ ವಾಯುಭಾರ ಕುಸಿತವು ಮುಂದಿನ 3 ಅಥವಾ…

1 day ago

ಭಾರತದಲ್ಲಿ ಅಡಿಕೆಯ ಬಳಕೆ ಹೇಗೆ..? ಯಾವುದೆಲ್ಲಾ ವಿಭಾಗಗಳು ಇವೆ..? ಮಾರುಕಟ್ಟೆ ಹೇಗೆ..?

ಅಡಿಕೆಯ ಬಹು ಪಾಲು ಬೀಡ, ಸಿಹಿ ಸುಪಾರಿ, ಗುಟ್ಕಾ,ಪಾನ್ ಮಸಾಲ ಇತ್ಯಾದಿಗಳ ತಯಾರಿಯಲ್ಲಿ…

1 day ago

ಮಲೆನಾಡು-ಕರಾವಳಿ ಜಿಲ್ಲೆಯಲ್ಲಿ ಇಂದೂ ಮಳೆ | ರೆಡ್ ಎಲರ್ಟ್

ಮುಂಗಾರು ಮಳೆಯ ಅಬ್ಬರ ಮುಂದುವರಿದಿದೆ. ಇಂದು  ರಾಜ್ಯದಾದ್ಯಂತ ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ…

1 day ago