MIRROR FOCUS

2020-2021ನೇ ಸಾಲಿನ ಬಜೆಟ್ : ಯಾವುದರ ದರ ಏರಲಿದೆ-ಯಾವುದು ಇಳಿಯಲಿದೆ…?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ 2020-2021ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದಾರೆ. ಇದರ ಆಧಾರದಲ್ಲಿ ದರೆ ಏರಿಕೆ ಹಾಗೂ ಇಳಿಕೆಯಾಗುವ ವಸ್ತುಗಳು ಯಾವ್ಯಾವು ?

Advertisement

ವಿದೇಶಗಳಿಂದ ಆಮದು ಮಾಡಿಕೊಂಡ ನ್ಯೂಸ್ ಪ್ರಿಂಟ್ ಮೇಲಿನ ತೆರಿಗೆಯನ್ನು ತಗ್ಗಿಸಲಾಗಿದೆ. ಅದೇ ರೀತಿ ಎಲೆಕ್ಟ್ರಿಕ್ ವಾಹನಗಳು ಮತ್ತು ಮೊಬೈಲ್ ಫೋನ್‌ಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲಾಗಿದೆ. ಪ್ಲಾಸ್ಟಿಕ್ ಆಧಾರಿತ ಕಚ್ಚಾ ವಸ್ತುಗಳ ಮೇಲಿನ ಕಸ್ಟಮ್ಸ್ ತೆರಿಗೆ ಇಳಿಸಲಾಗಿದೆ.

ಕಸ್ಟಮ್ಸ್ ಸುಂಕ ಹೆಚ್ಚಳದಿಂದಾಗಿ ಪೀಠೋಪಕರಣ, ಪಾದರಕ್ಷೆ ಬೆಲೆಗಳು ಏರಿಕೆಯಾಗಲಿವೆ. ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಬೆಲೆಗಳು ಏರಿಕೆಯಾಗಲಿವೆ.

ದರ ಇಳಿಕೆಯಾಗಲಿರುವ ವಸ್ತುಗಳು:

ನ್ಯೂಸ್ ಪ್ರಿಂಟ್, ಹಗುರವಾದ ಕೋಟೆಡ್ ಕಾಗದ ಮೇಲೆ ಸುಂಕ ಶೇ 5ರಷ್ಟು ಇಳಿಕೆ

ಜವಳಿ ಹಾಗೂ ಪ್ಲಾಸ್ಟಿಕ್ ಉತ್ಪನ್ನ ತಯಾರಿಕೆಯಲ್ಲಿ ಬಳಸುವ ಶುದ್ಧೀಕರಿಸಿದ ತೆರೆಫಾಥಾಲಿಕ್ ಆಮ್ಲದ ಮೇಲಿನ ಸುಂಕ ಕಡಿತ.

ಕೃಷಿ-ಪಶು ಆಧಾರಿತ ಉತ್ಪನ್ನ, ತುನಾ ಬೈಟ್, ಸ್ಕಿಮ್ಡ್ ಹಾಲು, ಕೆಲವು ಆಲ್ಕೋಹಾಲ್ ಯುಳ್ಳ ಪೇಯಗಳು  ಮೇಲೆ ಸೀಮಾ ಸುಂಕ ತೆಗೆದು ಹಾಕಲಾಗಿದೆ. ಮೊಬೈಲ್ ಫೋನ್‌ಗಳಿಗಾಗಿ ಬಿಡಿಭಾಗಗಳು.

ಎಲೆಕ್ಟ್ರಿಕ್ ವಾಹನ ಖರೀದಿಗೆ ಉತ್ತೇಜನ ಎಲೆಕ್ಟ್ರಿಕ್ ವಾಹನ ಖರೀದಿಗೆ ಉತ್ತೇಜನ , ಸೌರಫಲಕ, ಇಟ್ಟಿಗೆ, ಕಿವುಡು ಮೂಗರಿಗೆ ಬಳಸುವ ಸಾಧನಗಳು ಇತ್ಯಾದಿಗಳ ಮೇಲಿನ ಬೆಲೆ ಇಳಿಕೆಯಾಗಿದೆ.

ದರ ಏರಿಕೆಯಾಗಲಿರುವ ವಸ್ತುಗಳ:

ಪೀಠೋಪಕರಣಗಳು, ಸ್ಯಾಂಡಲ್ , ಸಿಗರೇಟ್, ತಂಬಾಕು ಉತ್ಪನ್ನಗಳು, ವೈದ್ಯಕೀಯ ಉಪಕರಣಗಳು, ಅಡುಗೆಮನೆಯಲ್ಲಿ ಬಳಸುವ ವಸ್ತುಗಳು
ಕ್ಲೇ ಐರನ್, ಸ್ಟೀಲ್, ಕಾಪರ್, ವಾಣಿಜ್ಯ ವಾಹನಗಳಿಗೆ ಬಿಡಿಭಾಗಗಳು, ವಾಲ್ ಪ್ಯಾನ್ ಗಳು

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಿರಾಡಿ ಘಾಟಿ | ರಾಷ್ಟ್ರೀಯ ಹೆದ್ದಾರಿ -ರೈಲು ಸಂಪರ್ಕ ಅಭಿವೃದ್ದಿಗೆ ಸಂಯೋಜಿತ ಡಿಪಿಆರ್ ತಯಾರಿಸಲು ಮನವಿ

ಶಿರಾಡಿಯು ಪಶ್ಚಿಮ ಘಟ್ಟ ತಪ್ಪಲಿನಲ್ಲಿರುವುದರಿಂದ ಸೂಕ್ಷ್ಮ ಪರಿಸರ ವಲಯವಾಗಿ ಗುರುತಿಸಿಕೊಂಡಿದೆ.  ಹೀಗಿರುವಾಗ ರಸ್ತೆ ಮತ್ತು…

3 hours ago

ಮಳೆಗಾಲ ಸಿದ್ಧತೆ | ಚರಂಡಿ ಹೂಳೆತ್ತಲು ಜಿಲ್ಲಾಧಿಕಾರಿ ಸೂಚನೆ

ಮಂಗಳೂರು ಮಹಾನಗರಪಾಲಿಕೆಯ ಎಲ್ಲಾ 60 ವಾರ್ಡುಗಳಲ್ಲಿ  ತೆರೆದ ಚರಂಡಿಗಳಲ್ಲಿರುವ ಹೂಳೆತ್ತಲು ತಕ್ಷಣವೇ ಕ್ರಮ…

3 hours ago

ಹವಾಮಾನ ವರದಿ | 17-04-2025 | ಎ.20 ರಿಂದ ರಾಜ್ಯದ ವಿವಿದೆಡೆ ಮತ್ತೆ ಮಳೆ

ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ…

4 hours ago

ಪುತ್ತೂರು ಜಾತ್ರೆ ಎಂದರೆ “ನಮ್ಮ ಮನೆ ಉತ್ಸವ”

ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಪುಣ್ಯ ಕ್ಷೇತ್ರಗಳಲ್ಲಿ ಪುತ್ತೂರು ಶ್ರೀ ಮಹತೋಭಾರ ಶ್ರೀ…

11 hours ago

ಕೆಲವು ವಿಶೇಷ ಯೋಗಗಳು ಮತ್ತು ಗ್ರಹಗಳ ಸಂಯೋಜನೆ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

16 hours ago

ಮೀಸಲಾತಿಗಾಗಿ ಜಾತಿಯಾಗುವ ಮತಧರ್ಮ

ಜಾತಿಗಣತಿ ಮಾಡಿ ಏನನ್ನು ಸಾಧಿಸಲು ಸಾಧ್ಯ? ಸದ್ಯ ಬಹಿರಂಗ ಆಗಿರುವ ವರದಿಯು ಇನ್ನಷ್ಟು…

24 hours ago