Advertisement
MIRROR FOCUS

2020-2021ನೇ ಸಾಲಿನ ಬಜೆಟ್ : ಯಾವುದರ ದರ ಏರಲಿದೆ-ಯಾವುದು ಇಳಿಯಲಿದೆ…?

Share

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ 2020-2021ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದಾರೆ. ಇದರ ಆಧಾರದಲ್ಲಿ ದರೆ ಏರಿಕೆ ಹಾಗೂ ಇಳಿಕೆಯಾಗುವ ವಸ್ತುಗಳು ಯಾವ್ಯಾವು ?

Advertisement
Advertisement

ವಿದೇಶಗಳಿಂದ ಆಮದು ಮಾಡಿಕೊಂಡ ನ್ಯೂಸ್ ಪ್ರಿಂಟ್ ಮೇಲಿನ ತೆರಿಗೆಯನ್ನು ತಗ್ಗಿಸಲಾಗಿದೆ. ಅದೇ ರೀತಿ ಎಲೆಕ್ಟ್ರಿಕ್ ವಾಹನಗಳು ಮತ್ತು ಮೊಬೈಲ್ ಫೋನ್‌ಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲಾಗಿದೆ. ಪ್ಲಾಸ್ಟಿಕ್ ಆಧಾರಿತ ಕಚ್ಚಾ ವಸ್ತುಗಳ ಮೇಲಿನ ಕಸ್ಟಮ್ಸ್ ತೆರಿಗೆ ಇಳಿಸಲಾಗಿದೆ.

Advertisement

ಕಸ್ಟಮ್ಸ್ ಸುಂಕ ಹೆಚ್ಚಳದಿಂದಾಗಿ ಪೀಠೋಪಕರಣ, ಪಾದರಕ್ಷೆ ಬೆಲೆಗಳು ಏರಿಕೆಯಾಗಲಿವೆ. ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಬೆಲೆಗಳು ಏರಿಕೆಯಾಗಲಿವೆ.

ದರ ಇಳಿಕೆಯಾಗಲಿರುವ ವಸ್ತುಗಳು:

Advertisement

ನ್ಯೂಸ್ ಪ್ರಿಂಟ್, ಹಗುರವಾದ ಕೋಟೆಡ್ ಕಾಗದ ಮೇಲೆ ಸುಂಕ ಶೇ 5ರಷ್ಟು ಇಳಿಕೆ

ಜವಳಿ ಹಾಗೂ ಪ್ಲಾಸ್ಟಿಕ್ ಉತ್ಪನ್ನ ತಯಾರಿಕೆಯಲ್ಲಿ ಬಳಸುವ ಶುದ್ಧೀಕರಿಸಿದ ತೆರೆಫಾಥಾಲಿಕ್ ಆಮ್ಲದ ಮೇಲಿನ ಸುಂಕ ಕಡಿತ.

Advertisement

ಕೃಷಿ-ಪಶು ಆಧಾರಿತ ಉತ್ಪನ್ನ, ತುನಾ ಬೈಟ್, ಸ್ಕಿಮ್ಡ್ ಹಾಲು, ಕೆಲವು ಆಲ್ಕೋಹಾಲ್ ಯುಳ್ಳ ಪೇಯಗಳು  ಮೇಲೆ ಸೀಮಾ ಸುಂಕ ತೆಗೆದು ಹಾಕಲಾಗಿದೆ. ಮೊಬೈಲ್ ಫೋನ್‌ಗಳಿಗಾಗಿ ಬಿಡಿಭಾಗಗಳು.

ಎಲೆಕ್ಟ್ರಿಕ್ ವಾಹನ ಖರೀದಿಗೆ ಉತ್ತೇಜನ ಎಲೆಕ್ಟ್ರಿಕ್ ವಾಹನ ಖರೀದಿಗೆ ಉತ್ತೇಜನ , ಸೌರಫಲಕ, ಇಟ್ಟಿಗೆ, ಕಿವುಡು ಮೂಗರಿಗೆ ಬಳಸುವ ಸಾಧನಗಳು ಇತ್ಯಾದಿಗಳ ಮೇಲಿನ ಬೆಲೆ ಇಳಿಕೆಯಾಗಿದೆ.

Advertisement

ದರ ಏರಿಕೆಯಾಗಲಿರುವ ವಸ್ತುಗಳ:

ಪೀಠೋಪಕರಣಗಳು, ಸ್ಯಾಂಡಲ್ , ಸಿಗರೇಟ್, ತಂಬಾಕು ಉತ್ಪನ್ನಗಳು, ವೈದ್ಯಕೀಯ ಉಪಕರಣಗಳು, ಅಡುಗೆಮನೆಯಲ್ಲಿ ಬಳಸುವ ವಸ್ತುಗಳು
ಕ್ಲೇ ಐರನ್, ಸ್ಟೀಲ್, ಕಾಪರ್, ವಾಣಿಜ್ಯ ವಾಹನಗಳಿಗೆ ಬಿಡಿಭಾಗಗಳು, ವಾಲ್ ಪ್ಯಾನ್ ಗಳು

Advertisement

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ನಮ್ಮ ಮಕ್ಕಳಿಗಾಗಿ ಒಂದು ನೀತಿ ಕಥೆ…….ಸಾಧ್ಯವಾದರೆ ಇದನ್ನು ಮಕ್ಕಳಿಗೆ ಓದಿ ಹೇಳಿ ಅಥವಾ ಓದಲು ಹೇಳಿ

ಭಾವನಾತ್ಮಕ(Sentimental) ದೃಶ್ಯದ ತುಣುಕೊಂದು ಸೋಷಿಯಲ್ ಮೀಡಿಯಾದಲ್ಲಿ(Social media) ಹರಿದಾಡುತ್ತಿದೆ. ಅದರ ಒಳ ಅರ್ಥ…

5 mins ago

ಬಹಳ ದಿನಗಳ ನಂತರ ಗ್ರಾಹಕರಿಗೆ ಸಿಹಿ ಸುದ್ದಿ : ಚಿನ್ನದ ದರದಲ್ಲಿ ಭಾರಿ ಇಳಿಕೆ : ಎಲ್​ಪಿಜಿ ಗ್ಯಾಸ್ ಸಿಲಿಂಡರ್​ ಬೆಲೆಯಲ್ಲೂ ಇಳಿಕೆ!

ಚುನಾವಣೆ(Election) ಬರುತ್ತಿದ್ದಂತೆ ಅನೇಕ ದಿನನಿತ್ಯ ವಸ್ತುಗಳ ಬೆಳೆ ಇಳಿಯೋದು(price low) ಮಾಮೂಲು. ಆದರೆ…

29 mins ago

Karnataka Weather | 01-05-2024 | ಮುಂದುವರಿದ ಅಧಿಕ ತಾಪಮಾನ | ಮಲೆನಾಡು ತಪ್ಪಲು ಭಾಗದಲ್ಲಿ ಅನಿರೀಕ್ಷಿತ ಮಳೆ ಸಾಧ್ಯತೆ |

ಅಧಿಕ ತಾಪಮಾನದ ಕಾರಣದಿಂದ ಒಂದೆರಡು ಕಡೆ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ. ಈಗಿನಂತೆ…

3 hours ago

ಕ್ಯಾಂಪ್ಕೋದ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಡಾ.ಬಿ.ವಿ.ಸತ್ಯನಾರಾಯಣ ನೇಮಕ|

ಕ್ಯಾಂಪ್ಕೋದ ವ್ಯವಸ್ಥಾಪಕ ನಿರ್ದೇಶಕರಾಗಿ ಡಾ.ಬಿ.ವಿ.ಸತ್ಯನಾರಾಯಣ ಅವರನ್ನು ನೇಮಕಗೊಂಡಿದ್ದಾರೆ.

6 hours ago

ಬಾಳೆದಿಂಡಿನ ರಸ ಕಿಡ್ನಿಯಲ್ಲಿರುವ ಕಲ್ಲನ್ನು ಕರಗಿಸಬಲ್ಲುದು..!

ಬಾಳೆದಿಂಡು ಉತ್ತಮ ಔಷಧವಾಗಿದೆ. ಬಾಳೆ ರಸದ ವಿವಿಧ ಔಷಧೀಯ ಗುಣಗಳ ಬಗ್ಗೆ ಕುಮಾರ್‌…

20 hours ago

ಆರೋಗ್ಯ ಕವಚ ಸಿಬಂದಿಗಳಿಗೆ ವೇತನವಾಗಿಲ್ಲ..! | ಗ್ರಾಮೀಣ ಭಾಗದ ಜೀವ ರಕ್ಷಕರು ಅತಂತ್ರದಲ್ಲಿ..!

ಆರೋಗ್ಯ ಕವಚ ಸಿಬ್ಬಂದಿಗಳಿಗೆ ಕಳೆದ ಹಲವು ತಿಂಗಳುಗಳಿಂದ ವೇತನವಾಗಿಲ್ಲ.

21 hours ago