Advertisement
MIRROR FOCUS

2020-2021ನೇ ಸಾಲಿನ ಬಜೆಟ್ : ಯಾವುದರ ದರ ಏರಲಿದೆ-ಯಾವುದು ಇಳಿಯಲಿದೆ…?

Share

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ 2020-2021ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದಾರೆ. ಇದರ ಆಧಾರದಲ್ಲಿ ದರೆ ಏರಿಕೆ ಹಾಗೂ ಇಳಿಕೆಯಾಗುವ ವಸ್ತುಗಳು ಯಾವ್ಯಾವು ?

Advertisement

ವಿದೇಶಗಳಿಂದ ಆಮದು ಮಾಡಿಕೊಂಡ ನ್ಯೂಸ್ ಪ್ರಿಂಟ್ ಮೇಲಿನ ತೆರಿಗೆಯನ್ನು ತಗ್ಗಿಸಲಾಗಿದೆ. ಅದೇ ರೀತಿ ಎಲೆಕ್ಟ್ರಿಕ್ ವಾಹನಗಳು ಮತ್ತು ಮೊಬೈಲ್ ಫೋನ್‌ಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲಾಗಿದೆ. ಪ್ಲಾಸ್ಟಿಕ್ ಆಧಾರಿತ ಕಚ್ಚಾ ವಸ್ತುಗಳ ಮೇಲಿನ ಕಸ್ಟಮ್ಸ್ ತೆರಿಗೆ ಇಳಿಸಲಾಗಿದೆ.

ಕಸ್ಟಮ್ಸ್ ಸುಂಕ ಹೆಚ್ಚಳದಿಂದಾಗಿ ಪೀಠೋಪಕರಣ, ಪಾದರಕ್ಷೆ ಬೆಲೆಗಳು ಏರಿಕೆಯಾಗಲಿವೆ. ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಬೆಲೆಗಳು ಏರಿಕೆಯಾಗಲಿವೆ.

ದರ ಇಳಿಕೆಯಾಗಲಿರುವ ವಸ್ತುಗಳು:

ನ್ಯೂಸ್ ಪ್ರಿಂಟ್, ಹಗುರವಾದ ಕೋಟೆಡ್ ಕಾಗದ ಮೇಲೆ ಸುಂಕ ಶೇ 5ರಷ್ಟು ಇಳಿಕೆ

ಜವಳಿ ಹಾಗೂ ಪ್ಲಾಸ್ಟಿಕ್ ಉತ್ಪನ್ನ ತಯಾರಿಕೆಯಲ್ಲಿ ಬಳಸುವ ಶುದ್ಧೀಕರಿಸಿದ ತೆರೆಫಾಥಾಲಿಕ್ ಆಮ್ಲದ ಮೇಲಿನ ಸುಂಕ ಕಡಿತ.

ಕೃಷಿ-ಪಶು ಆಧಾರಿತ ಉತ್ಪನ್ನ, ತುನಾ ಬೈಟ್, ಸ್ಕಿಮ್ಡ್ ಹಾಲು, ಕೆಲವು ಆಲ್ಕೋಹಾಲ್ ಯುಳ್ಳ ಪೇಯಗಳು  ಮೇಲೆ ಸೀಮಾ ಸುಂಕ ತೆಗೆದು ಹಾಕಲಾಗಿದೆ. ಮೊಬೈಲ್ ಫೋನ್‌ಗಳಿಗಾಗಿ ಬಿಡಿಭಾಗಗಳು.

ಎಲೆಕ್ಟ್ರಿಕ್ ವಾಹನ ಖರೀದಿಗೆ ಉತ್ತೇಜನ ಎಲೆಕ್ಟ್ರಿಕ್ ವಾಹನ ಖರೀದಿಗೆ ಉತ್ತೇಜನ , ಸೌರಫಲಕ, ಇಟ್ಟಿಗೆ, ಕಿವುಡು ಮೂಗರಿಗೆ ಬಳಸುವ ಸಾಧನಗಳು ಇತ್ಯಾದಿಗಳ ಮೇಲಿನ ಬೆಲೆ ಇಳಿಕೆಯಾಗಿದೆ.

ದರ ಏರಿಕೆಯಾಗಲಿರುವ ವಸ್ತುಗಳ:

ಪೀಠೋಪಕರಣಗಳು, ಸ್ಯಾಂಡಲ್ , ಸಿಗರೇಟ್, ತಂಬಾಕು ಉತ್ಪನ್ನಗಳು, ವೈದ್ಯಕೀಯ ಉಪಕರಣಗಳು, ಅಡುಗೆಮನೆಯಲ್ಲಿ ಬಳಸುವ ವಸ್ತುಗಳು
ಕ್ಲೇ ಐರನ್, ಸ್ಟೀಲ್, ಕಾಪರ್, ವಾಣಿಜ್ಯ ವಾಹನಗಳಿಗೆ ಬಿಡಿಭಾಗಗಳು, ವಾಲ್ ಪ್ಯಾನ್ ಗಳು

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

2026 ಎಲ್ ನಿನೊ ಎಚ್ಚರಿಕೆ..! ಭಾರತ ಸೇರಿ ಏಷ್ಯಾದಲ್ಲಿ ಬರ-ಬಿಸಿಲಿನ ಡಬಲ್ ಶಾಕ್

2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…

10 hours ago

ಭಾರೀ ಬಿಸಿ ಹೊಡೆತ..! ಜಗತ್ತಿನ 1 ಬಿಲಿಯನ್ ಜನರ ಬದುಕಿಗೆ ಬಿಸಿ ಹೊಡೆತ

ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…

10 hours ago

ಹವಾಮಾನ ವರದಿ | 25-04-2026 | ಕರಾವಳಿ, ಮಲೆನಾಡಿನಲ್ಲಿ ಗುಡುಗು ಮಳೆ – ಮಳೆ ಹೆಚ್ಚಳ ಯಾವಾಗಿನಿಂದ…?

ರಾಜ್ಯದಲ್ಲಿ ಏಪ್ರಿಲ್ 26ರಿಂದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಆರಂಭವಾಗುವ ಸಾಧ್ಯತೆ ಇದೆ.…

16 hours ago

ಹವಾಮಾನ ವರದಿ | 24-04-2026 | ಕರಾವಳಿ–ಮಲೆನಾಡು–ಒಳನಾಡಿನಲ್ಲಿ ಮಳೆ ಸೂಚನೆ

ರಾಜ್ಯದಲ್ಲಿ ಬಿಸಿಲಿನ ನಡುವೆ ಏಪ್ರಿಲ್ 25-26ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ. ಕರಾವಳಿ,…

2 days ago

SSLC ಪಾಸ್ ಮಾಡಿದವರಿಗೆ ಸುವರ್ಣಾವಕಾಶ..! ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ

ಎಸ್.ಎಸ್.ಎಲ್.ಸಿ ಪಾಸಾದವರಿಗೆ ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳಿಗೆ ಪ್ರವೇಶ ಆರಂಭವಾಗಿದೆ.…

2 days ago

13 ಟನ್ ಅಕ್ರಮ ಅಡಿಕೆ ವಶ : ಕರಾವಳಿ ರಕ್ಷಣಾ ಪಡೆಯ ದಾಳಿ

ಸುಂದರ್‌ಬನ್ಸ್‌ನಲ್ಲಿ ಕರಾವಳಿ ರಕ್ಷಣಾ ಪಡೆ 13,320 ಕೆಜಿ ಅಕ್ರಮ ಅಡಿಕೆ ವಶಪಡಿಸಿಕೊಂಡಿದೆ. ‘ಶಿವ…

2 days ago