Advertisement
MIRROR FOCUS

2020-2021ನೇ ಸಾಲಿನ ಬಜೆಟ್ : ಯಾವುದರ ದರ ಏರಲಿದೆ-ಯಾವುದು ಇಳಿಯಲಿದೆ…?

Share

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ 2020-2021ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದಾರೆ. ಇದರ ಆಧಾರದಲ್ಲಿ ದರೆ ಏರಿಕೆ ಹಾಗೂ ಇಳಿಕೆಯಾಗುವ ವಸ್ತುಗಳು ಯಾವ್ಯಾವು ?

ವಿದೇಶಗಳಿಂದ ಆಮದು ಮಾಡಿಕೊಂಡ ನ್ಯೂಸ್ ಪ್ರಿಂಟ್ ಮೇಲಿನ ತೆರಿಗೆಯನ್ನು ತಗ್ಗಿಸಲಾಗಿದೆ. ಅದೇ ರೀತಿ ಎಲೆಕ್ಟ್ರಿಕ್ ವಾಹನಗಳು ಮತ್ತು ಮೊಬೈಲ್ ಫೋನ್‌ಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲಾಗಿದೆ. ಪ್ಲಾಸ್ಟಿಕ್ ಆಧಾರಿತ ಕಚ್ಚಾ ವಸ್ತುಗಳ ಮೇಲಿನ ಕಸ್ಟಮ್ಸ್ ತೆರಿಗೆ ಇಳಿಸಲಾಗಿದೆ.

ಕಸ್ಟಮ್ಸ್ ಸುಂಕ ಹೆಚ್ಚಳದಿಂದಾಗಿ ಪೀಠೋಪಕರಣ, ಪಾದರಕ್ಷೆ ಬೆಲೆಗಳು ಏರಿಕೆಯಾಗಲಿವೆ. ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಬೆಲೆಗಳು ಏರಿಕೆಯಾಗಲಿವೆ.

ದರ ಇಳಿಕೆಯಾಗಲಿರುವ ವಸ್ತುಗಳು:

ನ್ಯೂಸ್ ಪ್ರಿಂಟ್, ಹಗುರವಾದ ಕೋಟೆಡ್ ಕಾಗದ ಮೇಲೆ ಸುಂಕ ಶೇ 5ರಷ್ಟು ಇಳಿಕೆ

ಜವಳಿ ಹಾಗೂ ಪ್ಲಾಸ್ಟಿಕ್ ಉತ್ಪನ್ನ ತಯಾರಿಕೆಯಲ್ಲಿ ಬಳಸುವ ಶುದ್ಧೀಕರಿಸಿದ ತೆರೆಫಾಥಾಲಿಕ್ ಆಮ್ಲದ ಮೇಲಿನ ಸುಂಕ ಕಡಿತ.

ಕೃಷಿ-ಪಶು ಆಧಾರಿತ ಉತ್ಪನ್ನ, ತುನಾ ಬೈಟ್, ಸ್ಕಿಮ್ಡ್ ಹಾಲು, ಕೆಲವು ಆಲ್ಕೋಹಾಲ್ ಯುಳ್ಳ ಪೇಯಗಳು  ಮೇಲೆ ಸೀಮಾ ಸುಂಕ ತೆಗೆದು ಹಾಕಲಾಗಿದೆ. ಮೊಬೈಲ್ ಫೋನ್‌ಗಳಿಗಾಗಿ ಬಿಡಿಭಾಗಗಳು.

ಎಲೆಕ್ಟ್ರಿಕ್ ವಾಹನ ಖರೀದಿಗೆ ಉತ್ತೇಜನ ಎಲೆಕ್ಟ್ರಿಕ್ ವಾಹನ ಖರೀದಿಗೆ ಉತ್ತೇಜನ , ಸೌರಫಲಕ, ಇಟ್ಟಿಗೆ, ಕಿವುಡು ಮೂಗರಿಗೆ ಬಳಸುವ ಸಾಧನಗಳು ಇತ್ಯಾದಿಗಳ ಮೇಲಿನ ಬೆಲೆ ಇಳಿಕೆಯಾಗಿದೆ.

ದರ ಏರಿಕೆಯಾಗಲಿರುವ ವಸ್ತುಗಳ:

ಪೀಠೋಪಕರಣಗಳು, ಸ್ಯಾಂಡಲ್ , ಸಿಗರೇಟ್, ತಂಬಾಕು ಉತ್ಪನ್ನಗಳು, ವೈದ್ಯಕೀಯ ಉಪಕರಣಗಳು, ಅಡುಗೆಮನೆಯಲ್ಲಿ ಬಳಸುವ ವಸ್ತುಗಳು
ಕ್ಲೇ ಐರನ್, ಸ್ಟೀಲ್, ಕಾಪರ್, ವಾಣಿಜ್ಯ ವಾಹನಗಳಿಗೆ ಬಿಡಿಭಾಗಗಳು, ವಾಲ್ ಪ್ಯಾನ್ ಗಳು

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

7 minutes ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

1 hour ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

9 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

17 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

18 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

1 day ago