Advertisement
ರಾಷ್ಟ್ರೀಯ

2021 ರ ವೇಳೆಗೆ ದೇಶದ ಆರ್ಥಿಕ ಬೆಳವಣಿಗೆ ಚೇತರಿಕೆ

Share

ಮುಂಬಯಿ: ದೇಶದ ಆರ್ಥಿಕ ಬೆಳವಣಿಗೆಯು 2021 ರ  ವೇಳೆಗೆ ಚೇತರಿಸಿಕೊಳ್ಳಲಿದೆ. ಆ ಬಳಿಕ ದೇಶದ ಆರ್ಥಿಕ ಸ್ಥಿತಿ ಸುಧಾರಣೆಯಾಗಲಿದೆ ಎಂದು ಸೆಂಟ್ರಮ್ ಬ್ರೋಕರೇಜ್ ಸಂಸ್ಥೆಯ ವರದಿಯೊಂದು ತಿಳಿಸಿದೆ. 

Advertisement
Advertisement

ಹಣಕಾಸು ಸೇವೆಗಳ ಸೆಂಟ್ರಮ್ ಬ್ರೋಕರೇಜ್ ಸಂಸ್ಥೆಯ ಈ ಅಧ್ಯಯನ  ವರದಿಯ ಪ್ರಕಾರ ಕಳೆದ 20 ವರ್ಷಗಳಲ್ಲಿ ಪ್ರಸ್ತುತ ಕುಸಿತವು ಅತ್ಯಂತ ತೀವ್ರವಾಗಿದೆ. ಇದರ ಪರಿಣಾಮ ಗ್ರಾಮೀಣ ಮತ್ತು ನಗರ ಬೇಡಿಕೆಯ ಮೇಲೆ ಪರಿಣಾಮ ಬೀರಿದೆ. ಇದು 2021 ರ ಮೊದಲ ಅಥವಾ ಎರಡನೇ ತ್ರೈಮಾಸಿಕದ ವೇಳೆಗೆ ಆರ್ಥಿಕ  ಬೆಳವಣಿಗೆಯು ಮರುಕಳಿಸುತ್ತದೆ ಎಂದು ಹೇಳಿದೆ. ಈ ಹಿಂಜರಿತಕ್ಕೆ ನೋಟ್ ರದ್ದತಿ ಹಾಗೂ ಜಿಎಸ್‌ಟಿ ಏಕಕಾಲದಲ್ಲಿ  ದೇಶವು ಎದುರಿಸಿದಾಗ ಉಂಟಾದ ಆಘಾತಗಳ ಪರಿಣಾಮವಾಗಿ ಆರ್ಥಿಕ ಹಿಂಜರಿತವುಂಟಾಗಿದೆ ಎಂದು ಬ್ರೋಕರೇಜ್ ತಿಳಿಸಿದೆ. 3 ವರ್ಷಗಳಲ್ಲಿ ಸತತ 3 ಆಘಾತಗಳನ್ನು ದೇಶವು ತಾಳಿಕೊಂಡಿತು. ಈಗ ಸರಕಾರದ ಮಧ್ಯಪ್ರವೇಶದಿಂದ ನಿಧಾನವಾಗಿ ಸರಿಯಾಗುತ್ತಿದೆ.  2021 ರ ಹಣಕಾಸು ವರ್ಷದ ಮೊದಲನೆ ಹಾಗೂ ಎರಡನೆ ತ್ರೈಮಾಸಿಕದಲ್ಲಿ ಆರ್ಥಿಕತೆಯು  ಸಹಜತೆಯತ್ತ ಮರಳುವ ಸಾಧ್ಯತೆಯಿದೆ ಎಂದು ಅದು ಹೇಳಿದೆ.

Advertisement

 

 

Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೆವರುವುದು ಕಿರಿಕಿರಿ ಎನಿಸಿದರೂ ಬೆವರಿನಿಂದಾಗುವ ಪ್ರಯೋಜನಗಳನ್ನು ತಿಳಿದರೆ ಅಚ್ಚರಿಪಡುತ್ತೀರಿ..!

ಬೇಸಿಗೆ(summer) ಮತ್ತು ಬೆವರು(Sweating) ಒಂದು ಪರಿಪೂರ್ಣ ಸಮೀಕರಣವಾಗಿದೆ. ಬೇಸಿಗೆಯಲ್ಲಿ ಬೆವರುವುದು ಒಂದು ದೊಡ್ಡ…

15 hours ago

ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ CET ಫಲಿತಾಂಶ | ಕರ್ನಾಟಕ ಪರೀಕ್ಷಾ ಪ್ರಾಧಿಕಾರ

ದ್ವಿತೀಯ ಪಿಯುಸಿಯ ಎರಡನೇ ಪರೀಕ್ಷೆ ಮತ್ತು ಕೃಷಿ ಪ್ರಾಯೋಗಿಕ ಪರೀಕ್ಷೆಗಳ ಫಲಿತಾಂಶ ಘೋಷಣೆಯಾದ…

22 hours ago

ಚುನಾವಣಾ ಕಣ | ಇಂದು 5 ನೇ ಹಂತದ ಮತದಾನ | 8 ರಾಜ್ಯಗಳ 49 ಕ್ಷೇತ್ರಗಳಲ್ಲಿ ಮತದಾನ

ದೇಶದ ಮಹಾ ಸಮರ ಲೋಕಸಭೆ ಚುನಾವಣೆ ೨೦೨೪. ದೇಶದ ಜನತೆ ಬಹಳ ಕುತೂಹಲದಿಂದ…

22 hours ago

Open Talk | ಆರಂಭದ ಮಳೆ ಹಾಗೂ ಗ್ರಾಮೀಣ ಭಾಗದಲ್ಲಿ ಕೈಕೊಡುವ ವಿದ್ಯುತ್..!‌ | ಪರಿಹಾರ ಏನು..?

ಮಳೆಗಾಲದ ಆರಂಭದಲ್ಲಿ ಮೂಲಭೂತ ಸೇವೆ ಎಂದು ಇಂದು ಗ್ರಾಮೀಣ ಭಾಗದಲ್ಲೂ ಬಯಸುವ ವಿದ್ಯುತ್‌…

1 day ago